• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರ ಗಮನ ಸೆಳೆಯುತ್ತಿರುವ ಸರ್ಕಾರಿ ಶಾಲೆ
ಶಾಲೆಯಲ್ಲಿ ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವುದು, ಪರಿಸರ ಸಂರಕ್ಷಣೆ, ಕೈ ತೋಟ ಬೆಳೆಸುವುದು,ನೀರಿನ ಮಿತ ಬಳಕೆ, ತ್ಯಾಜ್ಯ ನಿರ್ವಹಣೆ,ಜೀವನದ ಮೌಲ್ಯಗಳನ್ನು ತಿಳಿಸುವುದು ಹೀಗೆ ಅನೇಕ ಪಟ್ಯೇತರ ಚಟುವಟಿಕೆಗಳ ಬಗ್ಗೆ ಆದ್ಯತೆ ನೀಡಲಾಗಿದೆ
.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ
ಜಿಲ್ಲೆಯ ಹಾಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ.ಎನ್‌.ಕೇಶವರೆಡ್ಡಿ ಚಿಕ್ಕಬಳ್ಳಾಪುರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಬೇರೆಯವನ್ನು ನೇಮಿಸಬೇಕಿದೆ. ಚುನಾವಣೆ ಬಳಿಕ ಕ್ರಮ ಕೈಗೊಳ್ಳುವ ಸಾಧ್ಯತೆ ಇದ
ಚುನಾವಣಾ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ
ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಕೂಡ ಆಗಮಿಸಲಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ವಿದ್ಯಾರ್ಥಿಗಳು ಜೀವನ ಮೌಲ್ಯ ಮೈಗೂಡಿಸಿಕೊಳ್ಳಬೇಕು
ಶಾಲಾ ಕಾಲೇಜುಗಳಲ್ಲಿ ಔಪಚಾರಿಕ ಶಿಕ್ಷಣದ ಜತೆಗೆ ಕ್ರೀಡೆ, ಸಾಹಿತ್ಯ, ಆಧ್ಯಾತ್ಮ,ಸಂಗೀತ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಯನ್ನು ಒದಗಿಸಬೇಕು.
ಜಿಲ್ಲೆಯಾದ್ಯಂತ ಮತದಾನದ ಜಾಗೃತಿ ಕಾರ್ಯಕ್ರಮಗಳು ಚುರುಕು
ನೀತಿ ಸಂಹಿತೆ ಜಾರಿಯಾದ ಬಳಿಕ ಸ್ವೀಪ್ ಕಾರ್ಯಕ್ರಮಗಳು ವೇಗ ಪಡೆದುಕೊಂಡಿದ್ದು, ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿಗಳು ವಿವಿಧ ಇಲಾಖೆಗಳ ಸಮನ್ವಯ ಮತ್ತು ಸಹಯೋಗದಲ್ಲಿ ಮತದಾನದ ಮಹತ್ವದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಕಾರ್ಯಗಳನ್ನು ಮಾಡಿದವು.
ಬರಿದಾಗುತ್ತಿದೆ ಜಕ್ಕಲಮೊಡಗು ಜಲಾಶಯ, ಮುಂದೇನು?
ಜಲಾಶಯದ ಅಂಗಳ ಮತ್ತು ಜಲಾಶಯಕ್ಕೆ ನೀರು ಹರಿದು ಬರುವ ಕಾಲುವೆಗಳು, ಮಾರ್ಗಗಳಲ್ಲಿ ಹೂಳು ತುಂಬಿದೆ. ಈ ಹೂಳಿನ ಕಾರಣದಿಂದಾಗಿಯೂ ಕೂಡ ನೀರು ಸಂಗ್ರಹ ಸಾಮರ್ಥ್ಯ ಕುಸಿದಿದೆ. ಇತ್ತೀಚೆಗೆ ನಗರಸಭೆ ಆಡಳಿತಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನಡೆಸಿದ ಸಭೆಯಲ್ಲಿ ಜಕ್ಕಲಮಡುಗು ಜಲಾಶಯದಲ್ಲಿ ತುಂಬಿರುವ ಹೂಳಿನ ಬಗ್ಗೆ ಪ್ರಸ್ತಾಪಿಸಲಾಯಿತು.
ಮಾಜಿ ಶಾಸಕ‌ ಕೃಷ್ಣಾರೆಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು
ಈ ವಿಚಾರಕ್ಕೆ ಸಂಬಂಧಿಸಿದಂತೆ ಎನ್.ಆರ್. ರಮೇಶ್ ಪತ್ರಿಕಾಗೋಷ್ಠಿ ನಡೆಸಿ, ದಾಖಲೆಗಳನ್ನು ಬಿಡುಗಡೆಗೊಳಿಸಿ ಲೋಕಾಯುಕ್ತ ಮತ್ತು ಬಿಎಂಟಿಎಫ್ ತನಿಖಾ ಸಂಸ್ಥೆಗಳಲ್ಲಿ ದೂರುಗಳನ್ನು ದಾಖಲಿಸಿದ್ದರು. ಪ್ರತಿಯಾಗಿ ದೂರುದಾರ ಎನ್.ಆರ್..ರಮೇಶ್ ವಿರುದ್ಧ ಎಂ.ಕೃಷ್ಣಾರೆಡ್ಡಿಯವರು ಅವಹೇಳನಕಾರಿಯಾಗಿ ಮಾತನಾಡಿದ್ದರು.
ಕಾರ್ಯಕರ್ತರ ಸಮಸ್ಯೆಗಳ ನಿವಾರಣೆಗೆ ಆದ್ಯತೆ: ಸುಧಾಕರ್
ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಬಮೂಲ್ ಮಾಜಿ ನಿರ್ದೇಶಕ ಎಚ್.ಅಪ್ಪಯ್ಯಣ್ಣ ಸೇರಿದಂತೆ ಜೆಡಿಎಸ್‌ ಪಕ್ಷದ ಪ್ರಮುಖ ಮುಖಂಡರ ಮನೆಗಳಿಗೂ ಭೇಟಿ ನೀಡಿದ ಸುಧಾಕರ್, ಚುನಾವಣೆಯ ಗೆಲುವಿನ ರಣತಂತ್ರದ ಕುರಿತು ಚರ್ಚೆ ನಡೆಸಿದರು.
ಕ್ಷಯ ದೂರವಿಡಲು ಪೌಷ್ಟಿಕ ಆಹಾರ, ಸ್ವಚ್ಛತೆ ಅಗತ್ಯ
ಕ್ಷಯ ರೋಗ ಹೆಚ್ಚಾಗಿ ಬಡವರಲ್ಲಿ ಕಂಡು ಬರುತ್ತದೆ. ಶ್ರೀಮಂತರಲ್ಲಿ ಬಹಳ ಅಪರೂಪ. ಅಲ್ಲದೆ ಕ್ಷಯ ಇದೆ ಎಂದು ಗೊತ್ತಾದ ಬಳಿಕವೂ ರೋಗ ನಿಯಂತ್ರಕ್ಕೆ ಬಾರದಿರಲು ಹಣದ ಕೊರತೆಯೊಂದೆ ಕಾರಣವಲ್ಲ. ಅವರಲ್ಲಿ ಪೌಷ್ಟಿಕಾಂಶದ ಕೊರತೆ ಮುಖ್ಯ ಕಾರಣ
ಗುಡ್ಡೆ ಮಾಂಸ ಮಾರಾಟಕ್ಕೆ ಜಿಲ್ಲಾಡಳಿದ ಬ್ರೇಕ್
ಯುಗಾದಿ ಹಬ್ಬದ ಮರುದಿನ ನಡೆಯುವ ವರ್ಷದ ತೊಡಕಿನ ದಿನ ಮಾಂಸದ ಅಡುಗೆ ಮಾಡಿ ತಿನ್ನುವುದು ಮಾಂಸಹಾರಿಗಳಿಗೆ ಸಂಪ್ರದಾಯ. ಇಂತಹ ಗುಡ್ಡೆ ಮಾಂಸ ಮಾರಾಟಕ್ಕೆ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಜಿಲ್ಲಾಡಳಿತ ನಿಷೇಧ ಹೇರಿರುವುದಕ್ಕೆ ಜನತೆ ವಿರೋಧ ವ್ಯಕ್ತಪಡಿಸಿದ್ದಾರೆ
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved