• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀಜ, ಗೊಬ್ಬರ ಪೂರೈಕೆಯಲ್ಲಿ ಸಮಸ್ಯೆ ಆಗಬಾರದು
ಪ್ರತಿಯೊಂದು ಗೊಬ್ಬರದ ಬೆಲೆಗಳನ್ನು ಅಂಗಡಿಗಳ ಮುಂದೆ ದರ ಪಟ್ಟಿ ಹಾಕಿ ಪ್ರಕಟಿಸಬೇಕು. ಯಾವುದೇ ಕಾರಣಕ್ಕೂ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು
ಮೇಲ್ಮನೆಗೆ ವಿಚಾರವಂತ ಮುತ್ಸದ್ಧಿಗಳನ್ನು ಆಯ್ಕೆ ಮಾಡಿ
ಮೇಲ್ಮನೆಯಲ್ಲಿ ಶಾಸನ ಸಭೆಯಿಂದ ಬರುವ ಮಸೂದೆಗಳಿಗೆ ಎಲ್ಲಾ ವರ್ಗಗಳ ಜನರಿಗೆ ಒಳಿತನ್ನು ಉಂಟು ಮಾಡುತ್ತವೆಯೇ ಅಥವಾ ಇಲ್ಲವೆ ಎಂಬುದನ್ನು ಅರಿತು ಮೇಲ್ಮನೆ ಸದಸ್ಯರು ತೀರ್ಮಾನಿಸುತ್ತಾರೆ
ನಿಮ್ಮ ಬದುಕಿಗೆ ನೀವೇ ದಾರಿದೀಪವಾಗಬೇಕು
ಗೌತಮ ಬುದ್ಧ ದೇವರು, ಧರ್ಮ ಮತ್ತು ಧಾರ್ಮಿಕ ಆಚರಣೆಗಳ ಬಗ್ಗೆ ಹೆಚು ಹೇಳಲಿಲ್ಲ ಬದಲಾಗಿ ಸರಳ ಜೀವನ ಮತ್ತು ಸನ್ಮಾರ್ಗದ ಬಗ್ಗೆ ಮಾತನಾಡಿದ್ದಾರೆ. ಸೌಹಾರ್ದದಿಂದ ಬಾಳುವುದನ್ನು ಕಲಿತರೆ ಜಗತ್ತಿನ ದುಃಖ ಕಡಿಮೆಯಾಗುತ್ತದೆ ಎಂದು ಸಾರಿದ್ದಾರೆ
ಜಕ್ಕಲಮೊಡಗು ಜಲಾಶಯ ನೀರಿನ ಮಟ್ಟ ಏರಿಕೆ
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡೂ ನಗರಗಳಲ್ಲಿರುವ ತಲಾ 31 ವಾರ್ಡ್‌ಗಳಿಗೆ ಬಡಾವಣೆ ವಾರು ವಾರಕ್ಕೆ ಒಮ್ಮೆ ಜಲಾಶಯದಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ.
ಪೋಕ್ಸೋ ಪ್ರಕರಣದಲ್ಲಿ ರಾಜಿಗೆ ಅವಕಾಶ ಇಲ್ಲ
ಮಕ್ಕಳ ಹಕ್ಕುಗಳ ರಕ್ಷಣೆಗೆ ವಿಶೇಷ ಕಾನೂನುಗಳು ರಚನೆಯಾಗಿವೆ. ಮಕ್ಕಳ ಮೇಲೆ ನಡೆಯುವ ಎಲ್ಲಾ ರೀತಿಯ ದೌರ್ಜನ್ಯಗಳನ್ನು ತಡೆಯುವುದು ಇಡೀ ಸಮಾಜದ ಕರ್ತವ್ಯವಾಗಬೇಕು
ಮಕ್ಕಳಿಗೆ ಸಂಸ್ಕೃತಿಯ ಮೌಲ್ಯಗಳನ್ನು ಕಲಿಸಿ
ಪೋಷಕರು ಮಕ್ಕಳಿಗೆ ಏನು ಕೊಡಲಾಗದಿದ್ದರೂ ಕನಿಷ್ಠ ಕೌಟುಂಬಿಕ ಸಂಬಂಧಗಳ ಮಹತ್ವವನ್ನಾದರೂ ಅವರಿಗೆ ದಕ್ಕುವಂತೆ ಮಾಡಬೇಕು. ಇಲ್ಲದಿದ್ದರೆ ಮಕ್ಕಳಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ತಂದೆತಾಯಿಗಳು ವಯಸ್ಸಾದಾಗ ಅನಾಥಾಶ್ರಮ, ವೃದ್ಧಾಶ್ರಮದ ಪಾಲಾಗುವುದು ಖಚಿತ.
ಪರಿಸರ ಸಂರಕ್ಷಣೆ, ನಿರ್ವಹಣೆ ಎಲ್ಲರ ಜವಾಬ್ದಾರಿ
ಮಾನವ ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಕಲುಷಿತಗೊಂಡಿದೆ.
ಮನೆಗಳಿಗೆ ನುಗ್ಗಿದ ಯುಜಿಡಿ ನೀರು: ಪ್ರತಿಭಟನೆ
ಚಿಕ್ಕಬಳ್ಳಾಪುರ ನಗರದ ಎರಡು, ಮೂರನೆ ವಾರ್ಡುಗಳ ವಾಸಿಗಳು ರಾಜಕಾಲುವೆಗಳ ಮೇಲೆ ಮನೆ ನಿರ್ಮಿಸಿಕೊಂಡಿದ್ದಾರೆ. ಕಂದವಾರ ಕೆರೆಯಿಂದ ಅಮಾನಿ ಗೋಪಾಲ ಕೃಷ್ಣ ಕೆರಗೆ ಹರಿದು ಹೋಗುವ ರಾಜಕಾಲುವೆ ಯಾವಾಗ ಉಕ್ಕಿ ಹರಿಯುತ್ತದೋ ಹೇಳಕ್ಕಾಗಲ್ಲ
ಭ್ರಷ್ಟಚಾರ ನಿಗ್ರಹಕ್ಕೆ ಕಾನೂನು ಅರಿವು ಅಗತ್ಯ
ಸಮಾಜದಲ್ಲಿ ಬೇರು ಬಿಟ್ಟಿರುವ ಶೋಷಣೆ ಹಾಗೂ ಭ್ರಷ್ಟತೆಯನ್ನು ಹೋಗಲಾಡಿಸಲು ಕಾನೂನು ಪ್ರಬಲ ಅಸ್ತ್ರವಾಗಿರುವುದರಿಂದ ಪ್ರತಿಯೊಬ್ಬರು ಕಾನೂನನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.
ರಸಗೊಬ್ಬರ ಮಾರಾಟ ಪಾರದರ್ಶಕವಾಗಿರಲಿ
ರಸಗೊಬ್ಬರಗಳನ್ನು ರೈತರ ಆಧಾರ್ ಪಡೆದು ಪಿ.ಓ.ಎಸ್‌ ಯಂತ್ರದ ಮೂಲಕವೇ ವಿತರಿಸಬೇಕು. ರಸಗೊಬ್ಬರ, ಬಿತ್ತನೆಬೀಜ ಮತ್ತು ಕೀಟನಾಶಕ ಕಾಯ್ದೆಗಳ ಅನುಸಾರ ವಹಿವಾಟು ನಡೆಸಬೇಕು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved