ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನರ ಸಮಸ್ಯೆ ಪರಿಹರಿಸದ ಅಧಿಕಾರಿ ಎತ್ತಂಗಡಿ: ಎಚ್ಚರಿಕೆ
ಜನರ ಅರ್ಜಿಗಳು ಸಲ್ಲಿಕೆಯಾದ 15 ದಿನಗಳೊಳಗೆ ಕಾನೂನು ತೊಡಕುಗಳಿರುವ ಸಮಸ್ಯೆ ಬಿಟ್ಟು ಉಳಿದ ಸಮಸ್ಯೆಗಳಿಗೆ ಅಧಿಕಾರಿಗಳು ಕೆಲಸ ನಿರ್ವಹಿಸದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಶಾಸಕ ಪುಟ್ಟಸ್ವಾಮಿ ಗೌಡ
ಕಾಂಕ್ರೀಟ್ ಕಾಡಾಗುತ್ತಿರುವ ಬೆಂಗಳೂರು ನಗರ
ಬೆಂಗಳೂರು ನಗರದ ಬಸವನಗುಡಿ, ಜಯನಗರ ಬಡಾವಣೆಗಳು ಮಾದರಿ ಬಡಾವಣೆಗಳಾಗಿವೆ. ಆ ರೀತಿಯ ಬಡಾವಣೆಗಳನ್ನು ಇಂದಿನ ಕಾಲದಲ್ಲಿ ಏಕೆ ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಬಳಸಿಕೊಳ್ಳುವಂತಹ ಸ್ಥಿತಿಗೆ ತಲುಪಿದ್ದೇವೆ
ಮಾದಕವಸ್ತು ಬಳಸದಂತೆ ಜನಜಾಗೃತಿ ಮೂಡಿಸಿ
ವಿದ್ಯಾವಂತರೇ ಅನೇಕ ಕಾರಣಗಳಿಂದ ಈ ದುರಭ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ. ಡ್ರಗ್ ಸೇವನೆಯಿಂದ ಉಂಟಾಗುವ ಪರಿಣಾಮಗಳನ್ನು ಸೈಕೇಡಿಲಿಕ್ ಅನುಭವಗಳೆಂದು ಕರೆಯುತ್ತಾರೆ. ಈ ಚಟಕ್ಕೆ ಒಂದು ಸಲ ಸಿಕ್ಕಿಬಿದ್ದರೆ ತಪ್ಪಿಸಿಕೊಳ್ಳುವುದು ಕಷ್ಟ .
ಫುಟ್ಪಾತ್ ಒತ್ತುವರಿ ತೆರವುಗೊಳಿಸಲು ಸೂಚನೆ
ವಿನಾ ಕಾರಣ ಸಾರ್ವಜನಿಕರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸದೆ ತ್ವರಿತವಾಗಿ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಮಾರುಕಟ್ಟೆಯಲ್ಲಿ ನೇರಳೆ ಹಣ್ಣಿನ ಕಾರುಬಾರು
ಕಾಡು ಮೇಡು ಬೆಟ್ಟಗುಡ್ಡ, ರೈತರ ಜಮೀನಿನ ಬದುಗಳಲ್ಲಿ ಕಾಣಸಿಗುತ್ತಿದ್ದ ನೇರಳೆ ಹಣ್ಣನ್ನು ಕೇಳುವವರೇ ಇರಲಿಲ್ಲ. ಆದರೆ ನೇರಳೆ ಹಣ್ಣಿನಲ್ಲಿ ಅಪರೂಪದ ಕಾಯಿಲೆಗಳನ್ನು ವಾಸಿಮಾಡಬಲ್ಲ, ಔಷಧೀಯ ಗುಣಗಳಿವೆ ಅನ್ನೋದು ಗೊತ್ತಾಗುತ್ತಿದ್ದಂತೆ, ನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್
ಮಿನಿ ಕಂಬಾಲಪಲ್ಲಿಗೆ ಸೌಲಭ್ಯ ಕಲ್ಪಿಸಲು ಒತ್ತಾಯ
ಮಿನಿ ಕಂಬಾಲಪಲ್ಲಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳಾದ ರಸ್ತೆ, ಚರಂಡಿ, ಶುದ್ದ ಕುಡಿಯುವ ನೀರಿನ ಘಟಕವಿಲ್ಲ. ಶಾಲಾ ಕಟ್ಟಡ, ಅಂಗನವಾಡಿ ಕೇಂದ್ರ, ಶಿಥಿಲಾವಸ್ಥೆಯಲ್ಲಿರುವ ಅಂಬೇಡ್ಕರ್ ಭವನ ದುರಸ್ತಿಗೊಳಿಸಿಲ್ಲ
ಜು.13ರಂದು ರಾಷ್ಟ್ರೀಯ ಲೋಕ ಅದಾಲತ್
ವಿವಿಧ ರೀತಿಯ ಸಣ್ಣ ಪುಟ್ಟ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವುದರಿಂದ ಗಂಟು-ನಂಟು ಉಳಿಯುತ್ತದೆ. ನ್ಯಾಯಾಲಯದ ಮೇಲಿನ ಹೊರೆಯು ಕಡಿಮೆಯಾಗುತ್ತದೆ. ನ್ಯಾಯಾಲಯಕ್ಕೆ ಅಲೆದಾಡುವುದು ತಪ್ಪುತ್ತದೆ.
ಜಿಲ್ಲಾ ಕೇಂದ್ರದಲ್ಲಿ ಕಾಣೆಯಾಗಿವೆ ಪಾದಚಾರಿ ಮಾರ್ಗ!
ನಗರದ ಅಭಿವೃದ್ದಿಗೆ ಕೈಜೋಡಿಸಿ ಜಿಲ್ಲಾ ಕೇಂದ್ರದ ಅಂದವನ್ನು ಹೆಚ್ಚಿಸಬೇಕಿದ್ದ ನಗರಾಡಳಿತಕ್ಕೆ ಈ ಬಗ್ಗೆ ಗಮನ ಹರಿಸುವ ವ್ಯವದಾನವಾಗಲಿ, ದೂರದೃಷ್ಟಿಯಾಗಲಿ ಇಲ್ಲವಾಗಿದೆ.
ಸೇವಂತಿಗೆಗೆ ಬಂಪರ್, ಗುಲಾಬಿ ದರ ಕುಸಿತ
ತೆಲಾಂಗಣದಲ್ಲಿ ಮತ್ತು ತಮಿಳುನಾಡಿನಲ್ಲಿ ಆಷಾಡ ಮಾಸ ಆಚರಿಸುವುದಿಲ್ಲ. ಹೀಗಾಗಿ ಅಲ್ಲಿ ಮದುವೆ-ಮುಂಜಿಗಳು,ಸೇರಿದಂತೆ ಎಲ್ಲ ಶುಭ ಕಾರ್ಯಗಳು ನಡೆಯುತ್ತವೆ. ತೆಲಾಂಗಣ ಮತ್ತು ತಮಿಳುನಾಡಿನಿಂದ ವರ್ತಕರು ಹೂ ಕೊಳ್ಳಲು ಬಂದರೆ ರೈತರಿಗೆ ಲಾಭ
ಹಾಲಿಗೆ ನೀರು ಸೇರಿಸಿ ಕೆಎಂಎಫ್ಗೆ ವಂಚನೆ
ಅಜ್ಜವಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮುನಿರಾಜು ಮತ್ತು ಗುಮಾಸ್ತ ಮುನಿಕೃಷ್ಣ ಎನ್ನುವವರು ನಡೆಸುತ್ತಿರುವ ಅವ್ಯವಹಾರದ ಬಗ್ಗೆ ಅಜ್ಜವಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಕೇಶವ ಅವರು ಕೋಚಿಮುಲ್ ಮತ್ತು ಕೆಎಂಎಫ್ ಗೆ ಮಾಹಿತಿ ನೀಡಿದ್ದರು.
< previous
1
...
131
132
133
134
135
136
137
138
139
...
175
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ