• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಸಮಸ್ಯೆ ಪರಿಹರಿಸದ ಅಧಿಕಾರಿ ಎತ್ತಂಗಡಿ: ಎಚ್ಚರಿಕೆ
ಜನರ ಅರ್ಜಿಗಳು ಸಲ್ಲಿಕೆಯಾದ 15 ದಿನಗಳೊಳಗೆ ಕಾನೂನು ತೊಡಕುಗಳಿರುವ ಸಮಸ್ಯೆ ಬಿಟ್ಟು ಉಳಿದ ಸಮಸ್ಯೆಗಳಿಗೆ ಅಧಿಕಾರಿಗಳು ಕೆಲಸ ನಿರ್ವಹಿಸದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಶಾಸಕ ಪುಟ್ಟಸ್ವಾಮಿ ಗೌಡ
ಕಾಂಕ್ರೀಟ್‌ ಕಾಡಾಗುತ್ತಿರುವ ಬೆಂಗಳೂರು ನಗರ
ಬೆಂಗಳೂರು ನಗರದ ಬಸವನಗುಡಿ, ಜಯನಗರ ಬಡಾವಣೆಗಳು ಮಾದರಿ ಬಡಾವಣೆಗಳಾಗಿವೆ. ಆ ರೀತಿಯ ಬಡಾವಣೆಗಳನ್ನು ಇಂದಿನ ಕಾಲದಲ್ಲಿ ಏಕೆ ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಬಳಸಿಕೊಳ್ಳುವಂತಹ ಸ್ಥಿತಿಗೆ ತಲುಪಿದ್ದೇವೆ
ಮಾದಕವಸ್ತು ಬಳಸದಂತೆ ಜನಜಾಗೃತಿ ಮೂಡಿಸಿ
ವಿದ್ಯಾವಂತರೇ ಅನೇಕ ಕಾರಣಗಳಿಂದ ಈ ದುರಭ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ. ಡ್ರಗ್ ಸೇವನೆಯಿಂದ ಉಂಟಾಗುವ ಪರಿಣಾಮಗಳನ್ನು ಸೈಕೇಡಿಲಿಕ್ ಅನುಭವಗಳೆಂದು ಕರೆಯುತ್ತಾರೆ. ಈ ಚಟಕ್ಕೆ ಒಂದು ಸಲ ಸಿಕ್ಕಿಬಿದ್ದರೆ ತಪ್ಪಿಸಿಕೊಳ್ಳುವುದು ಕಷ್ಟ .
ಫುಟ್‌ಪಾತ್‌ ಒತ್ತುವರಿ ತೆರವುಗೊಳಿಸಲು ಸೂಚನೆ
ವಿನಾ ಕಾರಣ ಸಾರ್ವಜನಿಕರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸದೆ ತ್ವರಿತವಾಗಿ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಮಾರುಕಟ್ಟೆಯಲ್ಲಿ ನೇರಳೆ ಹಣ್ಣಿನ ಕಾರುಬಾರು
ಕಾಡು ಮೇಡು ಬೆಟ್ಟಗುಡ್ಡ, ರೈತರ ಜಮೀನಿನ ಬದುಗಳಲ್ಲಿ ಕಾಣಸಿಗುತ್ತಿದ್ದ ನೇರಳೆ ಹಣ್ಣನ್ನು ಕೇಳುವವರೇ ಇರಲಿಲ್ಲ. ಆದರೆ ನೇರಳೆ ಹಣ್ಣಿನಲ್ಲಿ ಅಪರೂಪದ ಕಾಯಿಲೆಗಳನ್ನು ವಾಸಿಮಾಡಬಲ್ಲ, ಔಷಧೀಯ ಗುಣಗಳಿವೆ ಅನ್ನೋದು ಗೊತ್ತಾಗುತ್ತಿದ್ದಂತೆ, ನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್
ಮಿನಿ ಕಂಬಾಲಪಲ್ಲಿಗೆ ಸೌಲಭ್ಯ ಕಲ್ಪಿಸಲು ಒತ್ತಾಯ
ಮಿನಿ ಕಂಬಾಲಪಲ್ಲಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳಾದ ರಸ್ತೆ, ಚರಂಡಿ, ಶುದ್ದ ಕುಡಿಯುವ ನೀರಿನ ಘಟಕವಿಲ್ಲ. ಶಾಲಾ ಕಟ್ಟಡ, ಅಂಗನವಾಡಿ ಕೇಂದ್ರ, ಶಿಥಿಲಾವಸ್ಥೆಯಲ್ಲಿರುವ ಅಂಬೇಡ್ಕರ್ ಭವನ ದುರಸ್ತಿಗೊಳಿಸಿಲ್ಲ
ಜು.13ರಂದು ರಾಷ್ಟ್ರೀಯ ಲೋಕ ಅದಾಲತ್‌
ವಿವಿಧ ರೀತಿಯ ಸಣ್ಣ ಪುಟ್ಟ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವುದರಿಂದ ಗಂಟು-ನಂಟು ಉಳಿಯುತ್ತದೆ. ನ್ಯಾಯಾಲಯದ ಮೇಲಿನ ಹೊರೆಯು ಕಡಿಮೆಯಾಗುತ್ತದೆ. ನ್ಯಾಯಾಲಯಕ್ಕೆ ಅಲೆದಾಡುವುದು ತಪ್ಪುತ್ತದೆ.
ಜಿಲ್ಲಾ ಕೇಂದ್ರದಲ್ಲಿ ಕಾಣೆಯಾಗಿವೆ ಪಾದಚಾರಿ ಮಾರ್ಗ!
ನಗರದ ಅಭಿವೃದ್ದಿಗೆ ಕೈಜೋಡಿಸಿ ಜಿಲ್ಲಾ ಕೇಂದ್ರದ ಅಂದವನ್ನು ಹೆಚ್ಚಿಸಬೇಕಿದ್ದ ನಗರಾಡಳಿತಕ್ಕೆ ಈ ಬಗ್ಗೆ ಗಮನ ಹರಿಸುವ ವ್ಯವದಾನವಾಗಲಿ, ದೂರದೃಷ್ಟಿಯಾಗಲಿ ಇಲ್ಲವಾಗಿದೆ.
ಸೇವಂತಿಗೆಗೆ ಬಂಪರ್‌, ಗುಲಾಬಿ ದರ ಕುಸಿತ
ತೆಲಾಂಗಣದಲ್ಲಿ ಮತ್ತು ತಮಿಳುನಾಡಿನಲ್ಲಿ ಆಷಾಡ ಮಾಸ ಆಚರಿಸುವುದಿಲ್ಲ. ಹೀಗಾಗಿ ಅಲ್ಲಿ ಮದುವೆ-ಮುಂಜಿಗಳು,ಸೇರಿದಂತೆ ಎಲ್ಲ ಶುಭ ಕಾರ್ಯಗಳು ನಡೆಯುತ್ತವೆ. ತೆಲಾಂಗಣ ಮತ್ತು ತಮಿಳುನಾಡಿನಿಂದ ವರ್ತಕರು ಹೂ ಕೊಳ್ಳಲು ಬಂದರೆ ರೈತರಿಗೆ ಲಾಭ
ಹಾಲಿಗೆ ನೀರು ಸೇರಿಸಿ ಕೆಎಂಎಫ್​​ಗೆ ವಂಚನೆ
ಅಜ್ಜವಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮುನಿರಾಜು ಮತ್ತು ಗುಮಾಸ್ತ ಮುನಿಕೃಷ್ಣ ಎನ್ನುವವರು ನಡೆಸುತ್ತಿರುವ ಅವ್ಯವಹಾರದ ಬಗ್ಗೆ ಅಜ್ಜವಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಕೇಶವ ಅವರು ಕೋಚಿಮುಲ್ ಮತ್ತು ಕೆಎಂಎಫ್ ಗೆ ಮಾಹಿತಿ ನೀಡಿದ್ದರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 175
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved