• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್, ಬಿಜೆಪಿಯಲ್ಲಿ ತಾರಕಕ್ಕೇರಿದ ಟಿಕೆಟ್ ಫೈಟ್
ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಮೇಲೆ ಇಡೀ ರಾಜ್ಯವೇ ಕಣ್ಣಿಟ್ಟಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳಲ್ಲಿ ಟಿಕೆಟ್‌ ಪೈಪೋಟಿ ಎಲ್ಲರ ಗಮನ ಸೆಳೆಯುತ್ತಿದೆ. ಬಿಜೆಪಿಯಲ್ಲಿ ದಿನಕ್ಕೊಬ್ಬರ ಹೆಸರು ಕೇಳಿಬರುತ್ತಿದ್ದರೆ, ಇರುವ ಮೂವರಲ್ಲಿ ಒಬ್ಬರ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಮೀನಮೇಷ ಎಣಿಸುತ್ತಿದೆ.
ಎಸ್ಸೆಸ್ಸೆಲ್ಸಿ ತಾಲೂಕಿನ ವಿದ್ಯಾರ್ಥಿಗಳು ಪರೀಕ್ಷೆಗೆ ಸನ್ನದ್ಧ
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ‌ಸಮಸ್ಯೆಗಳು ಎದುರಾಗದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಸಾರಿಗೆ ಸೇರಿದಂತೆ ಇನ್ನಿತರ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಾಗಿದೆ.
ಪ್ರಚಾರ ವಾಹನಗಳ ಅನುಮತಿಗೆ ವೆಬ್ ಸೈಟ್
ಸುವಿಧ ಅಂತರ್ಜಾಲ ತಾಣದಲ್ಲಿ ರಾಜಕೀಯ ಪಕ್ಷದವರು ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಚುನಾವಣಾ ಪ್ರಚಾರಕ್ಕಾಗಿ ಹಾಗೂ ವಾಹನಗಳಿಗೆ ವಿವಿಧ ರೀತಿಯ ಅನುಮತಿಗಳನ್ನು ಸುಲಭವಾಗಿ ಹಾಗೂ ಪ್ರಯಾಸವಿಲ್ಲದೇ ಪಡೆಯಲು ರೂಪಿಸಲಾಗಿದೆ
ಬೆಳ್ಳುಳ್ಳಿ ದರ ತೀವ್ರ ಕುಸಿತ, ಬೆಳೆಗಾರ ಕಂಗಾಲು
ಮಹಾರಾಷ್ಟ್ರ, ಮದ್ಯಪ್ರದೇಶ,ಉತ್ತರಖಂಡ್‌ ರಾಜ್ಯಗಳಲ್ಲಿ ಮತ್ತು ರಾಜ್ಯದ ಹಾವೇರಿ ಸೇರಿದಂತೆ ಹಲವು ಬಾಗಗಳಿಂದ ಮತ್ತು ಸ್ಥಳೀಯವಾಗಿ ಸಹಾ ಬೆಳ್ಳುಳ್ಳಿ ಬೆಳೆ ಹೆಚ್ಚಾಗಿದ್ದರಿಂದ, ಬೆಳೆಗಾರರು ಇಟ್ಟು ಕೊಳ್ಳಲು ಜಾಗವಿಲ್ಲದ ಕಾರಣ ಮಾರಾಟಕ್ಕೆ ಮುಂದಾಗಿದ್ದಾರೆ
ಬರ ನಿರ್ವಹಣೆಗೆ ತಾಲೂಕು ಆಡಳಿತ ಸನ್ನದ್ಧ
ಯಾವುದೇ ಗ್ರಾಮದಲ್ಲಿ ನೀರಿನ ಮತ್ತು ಇನ್ನಿತರೆ ಸಮಸ್ಯೆಗಳು ಇದ್ದಲ್ಲಿ ಸಹಾಯವಾಣಿ ಮೂಲಕ ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ನೀರಿನ ಸಮಸ್ಯೆ ಹೆಚ್ಚು ಇದ್ದ ಕಡೆ ಖಾಸಗಿ ಬೋರ್‌ವೇಲ್ ಮಾಲೀಕರ ನೆರವು ಪಡೆಯಲಾಗುವುದು
ಅಧಿಕಾರ, ಸಂಪತ್ತು ಹಂಚಿಕೆಯಲ್ಲಿ ಮಹಿಳೆಗೆ ಅನ್ಯಾಯ
ಹೆಣ್ಣುಮಕ್ಕಳು ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ದಾಪುಗಾಲು ಹಾಕುತ್ತಿದ್ದಾಳೆ. ಇಂದಿಗೂ ಹೆಣ್ಣುಮಕ್ಕಳು ಶೋಷಣೆಗೆ ಒಳಗಾಗುತ್ತಿದ್ದು, ಅವರ ಸಮಾನತೆಯ ಹಕ್ಕುಗಳಿಗೆ ಮನೆಯಿಂದಲೇ ಸ್ಫೂರ್ತಿ ತುಂಬಬೇಕು
ಮಕ್ಕಳಿಗೆ ಉತ್ತಮ ಶಿಕ್ಷಣ , ಸಂಸ್ಕಾರ ಕಲಿಸಿ
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದರ ಜೊತೆಗೆ ಅಕ್ಷರಾಭ್ಯಾಸ ಮಾಡಲು ಒಳ್ಳೆಯ ವಾತಾವರಣವನ್ನು ಮನೆಯಲ್ಲಿ ನೀಡಬೇಕು. ಶಾಲೆಯಲ್ಲಿ ಮಕ್ಕಳು ಕಲಿಯುವುದಕ್ಕಿಂತ ಹೆಚ್ಚು ಮನೆ ಹಾಗೂ ಸಮಾಜದಿಂದ ಕಲಿಯುತ್ತವೆ.
ಮಹಿಳೆ ಉದ್ಯಮಶೀಲ ಕೌಶಲಕ್ಕೆ ಗಮನಹರಿಸಬೇಕು
ಬಜ್ ಇಂಡಿಯಾ ಟ್ರಸ್ಟ್ ಗ್ರಾಮಿಣ ಉದ್ಯಮಶೀಲ ಮಹಿಳೆಯರಿಗೆ ನಾಯಕತ್ವ ತರಬೇತಿ ನೀಡುವ ಕೆಲಸ ಮಾಡುತ್ತಿದೆ. ಗ್ರಾಮೀಣ ಮಹಿಳಾ ಶಕ್ತಿಯನ್ನು ಸಶಕ್ತಗೊಳಿಸಲು, ಉದ್ಯಮಗಳ ವಿನಿಮಯ ಮಾಡಿಕೊಳ್ಳಲು ಬಜ್ ಉತ್ತಮ ವೇದಿಕೆಯಾಗಿದೆ
ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ, ಬಿಗಿ ಬಂದೋಬಸ್ತ್‌
ಕ್ಷೇತ್ರದಲ್ಲಿ 85 ವರ್ಷಕ್ಕೂ ಮೇಲ್ಪಟ್ಟ 18,809 ಮತದಾರರು ಹಾಗೂ ವಿಕಲಚೇತನ 26559 ಮತದಾರರಿದ್ದು, ಅವರೆಲ್ಲರ ಮಾಹಿತಿಯನ್ನು ಪಡೆದು ಇಚ್ಚಿಸಿದವರಿಗೆ ಮನೆ ಮತದಾನಕ್ಕೂ ಸಹ ಅವಕಾಶ ಕಲ್ಪಿಸಲಾಗುವುದು.
ಮಕ್ಕಳ ಸುರಕ್ಷತೆಗೆ ಪೂರಕವಾದ ಪರಿಸರ ನಿರ್ಮಿಸಿ
ಅತ್ಯಾಚಾರ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಪೋಕ್ಸೋ ಪ್ರಕರಣಗಳು, ಬಹುತೇಕ ತಮ್ಮ ಸುತ್ತಮುತ್ತಲಿನ ಸಂಬಂಧಿಕರು, ಪರಿಚಯಸ್ತರಿಂದಲೇ ಜರುಗುತ್ತಿರುವುದು ಬೇಸರದ ಸಂಗತಿ
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved