• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಎಲ್ಲ ಪಕ್ಷ, ಸರ್ಕಾರಗಳು ರೈತ ವಿರೋಧಿಗಳೇ’
ರಾಹುಲ್ ಗಾಂಧಿ ಮತ್ತು ಮಲ್ಲಿಖಾರ್ಜುನ ಖರ್ಗೆ ಕೃಷಿ ಕಾಯ್ದೆ ಹಿಂಪಡೆಯ ಬೇಕೆಂದು ಆಗ್ರಹಿಸಿದ್ದರು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಆದರೆ ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆ ವಾಪಸ್ ಪಡೆದಿಲ್ಲಾ ಮತ್ತು ಎಪಿಎಂಸಿ ಕಾಯ್ದೆಗೆ ತೇಪೆ ಹಚ್ಚಿದ್ದಾರೆ
ಮಹಿಳೆಗೆ ಸೌಕರ್ಯ ಒದಗಿಸಿ ಮಾನವೀಯತೆ ಮೆರೆದ ನ್ಯಾಯಾಧೀಶೆ
ನುಗುತಹಳ್ಳಿ ಗ್ರಾಮದ ನಿವಾಸಿ ವೆಂಕಟರತ್ನಮ್ಮ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ಪತಿ ರಾಮಾಂಜಿನಪ್ಪ ಹಾಗೂ ಮೂವರು ಮಕ್ಕಳೊಂದಿಗೆ ತನ್ನ ತಂದೆ ನೀಡಿರುವ ಜಾಗದಲ್ಲಿ ಚಿಕ್ಕಗುಡಿಸಿಲಿನಲ್ಲಿ ಕಳೆದ 11 ವರ್ಷಗಳಿಂದ ವಾಸಿಸುತ್ತಿದ್ದಾಳೆ. ಆ ಚಿಕ್ಕ ಗುಡಿಸಲಿನಲ್ಲಿಯೇ ಕುರಿ, ಮೇಕೆ, ಕೋಳಿಗಳೊಂದಿಗೆ ವಾಸವಿದ್ದಾಳೆ.
ಜನರ ಸಂಕಷ್ಟಗಳಿಗೆ ನೆರವಾಗಲು ‘ಗ್ಯಾರಂಟಿ’ ಜಾರಿ: ಸಿಎಂ
ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ ಎಂದು ಘೋಷಿಸಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈಗ ಬಿಜೆಪಿ ಜತೆ ಸೇರಿ ಪ್ಲೇಟ್ ಚೇಂಜ್ ಮಾಡಿದ್ದಾರೆ. ತಮಗೂ ಮೋದಿಯವರಿಗೂ ನಡುವೆ ಅವಿನಾಭಾವ ಸಂಬಂಧ ಇದೆ ಎಂದು ಹೇಳುತ್ತಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದರು
ಸಮಾಜದಲ್ಲಿ ಮಹಿಳಾ ಸಬಲೀಕರಣ ಅತೀಮುಖ್ಯ: ಮಂಗಳಾನಾಥ ಸ್ವಾಮೀಜಿ
ಮಹಿಳಾ ಸಬಲೀಕರಣಗೊಂಡರೆ ಎಲ್ಲ ಮಹಿಳೆಯರು ಸಶಕ್ತರಾಗುತ್ತಾರೆ. ಸಬಲೀಕರಣ ಶಕ್ತತೆ ಎನ್ನುವುದು ಸಾಮಾನ್ಯವಾಗಿ ಮಹಿಳೆಯರಲ್ಲಿ ಆತ್ಮವಿಶ್ವಾಸ ಬೆಳೆಸಿ ಅವರ ಸಾಮರ್ಥ್ಯ ಹೆಚ್ಚಿಸುವುದೇ ಆಗಿದೆ. ಅರ್ಹತೆ, ಸಾಮರ್ಥ್ಯ ಹೆಚ್ಚಿಸುವುದು, ಲಿಂಗ ಸಮಾನತೆ ಅಳವಡಿಸುವುದು, ಮಹಿಳೆಯರ ಒಳಗೊಳ್ಳುವಿಕೆ ಮತ್ತು ಚುನಾವಣೆಗೆ ಕೋಟಾವನ್ನು ಹೊಂದಿರುವುದು, ಮಹಿಳಾ ಪ್ರಾತಿನಿಧ್ಯಕ್ಕಾಗಿ ಗುರಿಗಳನ್ನು ಸ್ಥಾಪಿಸುವುದು, ಮಹಿಳಾ ಅಭ್ಯರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿ ಮತ್ತು ಅವರಿಗೆ ತರಬೇತಿ ನೀಡುವ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಪ್ರತಿಯೊಬ್ಬರೂ ದುಡಿಯಬೇಕು.
ಪ್ರಧಾನಿಯವರಿಗೆ ನೈತಿಕತೆಯಿದ್ದರೆ ಅನಂತ್ ಹೆಗ್ಡೆಯನ್ನು ಉಚ್ಛಾಟಿಸಲಿ: ಎನ್ಎಸ್ಯುಐ ಸಂಘಟನೆ
ಬಿಜೆಪಿಗರಿಗೆ ಸಂವಿಧಾನದ ಮೇಲೆ ಎಳ್ಳಷ್ಟೂ ನಂಬಿಕೆ ಇಲ್ಲ. ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡ ಈ ಬಿಜೆಪಿಗರು, ದೇಶದ ಆಡಳಿತ ನಡೆಸಲು ಅನರ್ಹರು.
ಸದ್ಗುರು ಸನ್ನಿಧಿಯ ಮಹಾಶಿವರಾತ್ರಿಗೆ ನಾಲ್ಕು ಲಕ್ಷ ಭಕ್ತಾಧಿಗಳ ಆಗಮನ
ಲಕ್ಷಾಂತರ ಜನರು ಸದ್ಗುರು ಸನ್ನಿಧಿಗೆ ತಂಡೋಪ ತಂಡವಾಗಿ ಆಗಮಿಸುತ್ತಿದ್ದರೂ ಯಾವುದೇ ಅಡಚಣೆ ಇಲ್ಲದಂತೆ ಶಿವರಾತ್ರಿ ಮಹೋತ್ಸವದ ಆಚರಣೆ ನಡೆಯಿತು. ಜಿಲ್ಲಾಡಳಿತವು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್‌ ಕೈಗೊಂಡಿತ್ತು
ಗೌರಿಬಿದನೂರು ನಗರಸಭೆಗೆ ಉಳಿತಾಯ ಬಜೆಟ್‌
ನಗರದ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಸಂಸದರ ವಿಶೇಷ ಅನುದಾನದಲ್ಲಿ 1.50 ಕೋಟಿ ಮಂಜೂರಾಗಿದ್ದು ಜತೆಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಬಳಿ ೧೦ ಕೋಟಿ ವಿಶೇಷ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಬಡವರ ಬದುಕಿಗೆ ವರವಾದ ಪಂಚ ‘ಗ್ಯಾರಂಟಿ’
ರಾಜ್ಯದ ಪ್ರತಿಯೊಂದು ಮನೆಯಲ್ಲೂ ಪಂಚ ಗ್ಯಾರಂಟಿ ಯೋಜನೆಯ ಒಬ್ಬರಾದರೂ ಫಲಾನುಭವಿ ಇದ್ದೇ ಇರುತ್ತಾರೆ. ಯೋಜನೆಗಳ ಅನುಷ್ಠಾನದಲ್ಲಿ ಕೆಲ ಫಲಾನುಭವಿಗಳಿಗೆ ಉಂಟಾಗಿರುವ ತಾಂತ್ರಿಕ ದೋಷ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ
ಶಿಡ್ಲಘಟ್ಟ ನಗರಸಭೆಗೆ ₹2.09 ಕೋಟಿ ಉಳಿತಾಯ ಬಜೆಟ್
ನಗರೋತ್ತಾನ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ 12 ಕೋಟಿ ಅನುಧಾನವಿದ್ದು, 4 ಕೋಟಿ 56 ಲಕ್ಷ ವೆಚ್ಚದಲ್ಲಿ ನಗರದಲ್ಲಿ ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುವುದು
ಜಲ ಮೂಲಗಳ ರಕ್ಷಣೆಗೆ ಎಲ್ಲರೂ ಮುಂದಾಗಬೇಕು
ಕೆರೆಗಳಲ್ಲಿ ನೀರಿದ್ದರೆ ಮಾತ್ರ ಕೊಳವೆ ಬಾವಿಗಳಲ್ಲಿಯೂ ನೀರು ಸಿಗಲು ಸಾಧ್ಯ. ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕೆ ಆಸ್ತಿ, ಅಂತಸ್ತುಗಳನ್ನು ಸಂಪಾದನೆ ಮಾಡುವ ಬದಲು, ಅವರಿಗೆ ಕುಡಿಯುವ ನೀರಿನ ಭವಿಷ್ಯಕ್ಕಾಗಿ ಕೆರೆ, ಕುಂಟೆ, ಕಾಲುವೆ ರಕ್ಷಿಸೋಣ
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved