• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರಿಗೆ ಖಾಕಿಯೇ ಧರ್ಮ, ಖಾಕಿಯೇ ಜಾತಿ: ಎಸ್ಪಿ
ರಾಜ್ಯ ಪೊಲೀಸ್ ಇಲಾಖೆ ಕರ್ನಾಟಕ ಪೊಲೀಸ್‌ ಎಂದು ಹೆಸರು ಬದಲಾವಣೆಯಾಗಿ ಇಂದಿಗೆ 50 ವರ್ಷ ಪೂರೈಸಿದೆ. ಮಾದಕ ವಸ್ತುಗಳ ಸೇವನೆ ನಿಲ್ಲಿಸಿ ಆರೋಗ್ಯಕರ ಜೀವನ ನಡೆಸಿ ಎಂಬ ಧ್ಯೇಯವಾಕ್ಯದೊಂದಿಗೆ ಈ ಮ್ಯಾರಥಾನ್ ಅನ್ನು ಆಯೋಜಿಸಲಾಗಿತ್ತು
ಬಾಗೇಪಲ್ಲಿ ಪುರಸಭೆಗೆ ಉಳಿತಾಯ ಬಜೆಟ್
ಸಭೆ ಪ್ರಾರಂಭವಾಗುತ್ತಿದ್ದಂತೆ ಪುರಸಭೆ ಸದಸ್ಯರು, ಮುಖ್ಯಾಧಿಕಾರಿ ರುದ್ರಮ್ಮ ಶರಣಪ್ಪನವರ ವಿರುದ್ಧ ಆರೋಪಗಳ ಸುರುರಿಮಳೆಗೈಯ್ದರು. ಪಟ್ಟಣದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿ ಮೂಲ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಆರೋಪಿಸಿದರು
ಭೋಗ ನಂದೀಶ್ವರ ಸ್ವಾಮಿ ರಥೋತ್ಸವ
ಶಿವರಾತ್ರಿ ಉಪವಾಸ ಮತ್ತು ಜಾಗರಣೆ ನಿರತ ಭಕ್ತರು ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಕಂಡುಬಂತು. ನೆರೆಯ ಆಂಧ್ರಪ್ರದೇಶ, ತೆಲಾಂಗಣ, ತೆಮಿಳುನಾಡು, ಮಹಾರಾಷ್ಟ್ರ ಕೇರಳ ರಾಜ್ಯದಿಂದ ಜಾತ್ರೆಗೆ ಭಕ್ತರ ದಂಡೇ ಹರಿದು ಬಂದಿತ್ತು
ಆದಿಯೋಗಿ ದರ್ಶನಕ್ಕೆ ಆಗಮಿಸಿದ್ದ ಭಕ್ತಸಾಗರ
ವೀಕೆಂಡ್ ಹಿನ್ನೆಲೆ ಶನಿವಾರವಾದ ಇಂದು ಸಹಾ ಇಶಾ ಯೋಗ ಕೇಂದ್ರದಲ್ಲಿ ಸ್ಥಾಪಿಸಿರುವ ಆದಿಯೋಗಿ ಪ್ರತಿಮೆ ವೀಕ್ಷಿಸಲು ಭಕ್ತರ ದಂಡು ಹರಿದು ಬಂದಿತ್ತು. ಬಸ್, ಕಾರು ಹಾಗೂ ಬೈಕ್​​ಗಳ ಮೂಲಕ ಸಾವಿರಾರು ಪ್ರವಾಸಿಗರು ಆಗಮಿಸಿದ್ದರು
ಶುಶ್ರೂಷಕ ವೃತ್ತಿ ಉದ್ಯೋಗವಲ್ಲ, ಇದೊಂದು ಸೇವೆ: ರಾಮಕೃಷ್ಣ ರೆಡ್ಡಿ ಅಭಿಮತ
ಮಾನವನ ಶರೀರ ವಿಜ್ಞಾನದ ಬಗ್ಗೆ ಆಳವಾದ ಜ್ಞಾನಪಡೆಯುವ ಜೊತೆಗೆ ರೋಗಿಗಳ ತಪಾಸಣೆ, ಪರೀಕ್ಷೆ, ಚಿಕಿತ್ಸೆ ಹಾಗೂ ಆರೋಗ್ಯಕರ ಜೀವನ ಕೌಶಲಗಳ ಬಗ್ಗೆ ಚಿಕಿತ್ಸೆ ಮತ್ತು ಆರೈಕೆಗಳಲ್ಲಿ ರೋಗಿಗಳ ಹತ್ತಿರವಿದ್ದು ಆತ್ಮವಿಶ್ವಾಸ ಮೂಡಿಸಿ ಅವರ ಪ್ರೀತಿ, ಗೌರವಗಳಿಗೆ ಪಾತ್ರರಾಗುವರೇ ನಿಜವಾದ ಶುಶ್ರೂಷಕರಾಗುತ್ತಾರೆ.
ಗಿಡನೆಟ್ಟು ಮಹಾ ಶಿವರಾತ್ರಿ ಹಬ್ಬ, ಮಹಿಳಾ ದಿನ ಆಚರಣೆ.
ಮುಖ್ಯ ಅತಿಥಿಯಾಗಿ ಆಗಮಿಸಿದ ಪರಿಸರವಾದಿ ಹಾಗೂ ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ನರಸಿಂಹಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದು ಶಿವರಾತ್ರಿ ಹಬ್ಬವನ್ನು ದೇಶದಾದ್ಯಂತ ಆಚರಿಸುತ್ತಿದ್ದು, ಈ ದಿನ ಶಿವನು ಪಾರ್ವತಿಯನ್ನು ಮದುವೆಯಾದ ಸುದಿನ, ಆದ್ದರಿಂದ ಶಿವ ಪರಮಾತ್ಮನು ಎಲ್ಲರಿಗೂ ಸುಖ, ಸಂತೋಷವನ್ನು ನೀಡಲಿ ಎಂದರು.
ಮಾಜಿ ಸಚಿವ ಶಿವಶಂಕರ್ ರೆಡ್ಡಿಗೆ ಹೈಕಮಾಂಡ್ ಬುಲಾವ್
ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಗೆ ಏರ್ಪಟ್ಟಿರುವ ಟಿಕೆಟ್‌ ಸಮರ ಜಿಲ್ಲಾದ್ಯಂತ ಕಾಂಗ್ರೆಸ್‌ ನಲ್ಲಿ ಬಣಗಳ ಸೃಷ್ಟಿಗೆ ಕಾರಣವಾಗಿದ್ದು, ಪಕ್ಷದೊಳಗೆ ಅಸಮಾಧಾನ ಭುಗಿಲೇಳುವಂತೆ ಮಾಡಿದೆ. ಇದು ಈಗ ಪಕ್ಷದ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದ್ದು ಟಿಕೆಟ್‌ ಘೋಷಣೆ ನಂತರ ಉಂಟಾಗುವ ಪರಿಣಾಮಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅವಳಿ ಜಿಲ್ಲೆಗಳಲ್ಲಿ ಮಹಾಶಿವರಾತ್ರಿಯ ಸಂಭ್ರಮ
ಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ, ನಂದಿ, ಚಿಂತಾಮಣಿ, ಗೌರಿಬಿದನೂರು, ಕೈವಾರ,ಈಶ ಕೇಂದ್ರ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲೂ ಶಿವ-ಪಾರ್ವತಿ, ಈಶ್ವರ ಹಾಗೂ ಇನ್ನಿತರ ದೇವಾಲಯಗಳನ್ನು ಹೂ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವಾಲಯಗಳ ಆವರಣದಲ್ಲಿ ಹಾಗೂ ಸುತ್ತಮುತ್ತ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ಶ್ರೀ ಕ್ಷೇತ್ರ ಕೈವಾರದಲ್ಲಿ ಶಿವರಾತ್ರಿ ಕಾರ್ಯಕ್ರಮಗಳು
ಮಹಾಶಿವರಾತ್ರಿ ಪ್ರಯುಕ್ತ ರಾತ್ರಿ ಭೀಮಲಿಂಗೇಶ್ವರ ಸ್ವಾಮಿಯವರ ವಿಶೇಷ ಪಲ್ಲಕ್ಕಿ ಉತ್ಸವವು ನಡೆಯಲಿದೆ. ಉತ್ಸವವು ಕೈವಾರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ.
ಶೇ.60 ರಷ್ಟು ಪ್ರಮಾಣದಲ್ಲಿ ಕನ್ನಡ ನಾಮಫಲಕಗಳಿರಬೇಕು; ಅಧಿಕಾರಿಗಳಿಗೆ ಡೀಸಿ ತಾಕೀತು

ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಕಚೇರಿಗಳು, ಖಾಸಗಿ ವಹಿವಾಟಿನ ಮಳಿಗೆಗಳು, ಸಂಸ್ಥೆಗಳು, ಅಂಗಡಿ - ಮುಂಗಟ್ಟುಗಳ ಫಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿರಬೇಕು.

  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved