• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷಕ್ಕಾಗಿ ದುಡಿದ ನನ್ನನ್ನೇ ನಿರ್ಲಕ್ಷಿಸಿದರೆ ಹೇಗೆ?; ಮಾಜಿ ಸಚಿವ ಶಿವಶಂಕರರೆಡ್ಡಿ
ತಮ್ಮನ್ನು ಬಿಜೆಪಿ ನಾಯಕರು ಸಂಪರ್ಕಿಸಿದ ಬಗ್ಗೆ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರಿಗೆ ವಿವರಿಸಿದ್ದೇನೆ. ನಾನು ಕಾಂಗ್ರೆಸ್ ಪಕ್ಷದಲ್ಲಿ 25 ವರ್ಷಗಳ ಕಾಲ ಶಾಸಕನಾಗಿ, ವಿಧಾನಸಭೆಯ ಉಪಾಧ್ಯಕ್ಷನಾಗಿ, ಕೃಷಿ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಶ್ರಮವಹಿಸಿ ದುಡಿದಿದ್ದೇನೆ.
ಬರದ ಜೊತೆ ಬೆಲೆ ಏರಿಕೆಯ ಬಿಸಿ;ಜನ ಹೈರಾಣು
ವಾರದ ಹಿಂದೆ ಮಲ್ಲಿಗೆ ಮೊಗ್ಗು ಕೆಜಿಗೆ 300-500 ರು.ಗಳಿಗಿದ್ದು, ಬುಧವಾರದಂದು ಕೆಜಿ ಮಲ್ಲಿಗೆ ಹೂವು 1200 ರು. ದಾಟಿತ್ತು. 400-500 ರು.ಇದ್ದ ಕನಕಾಂಬರ ಹೂವು 1000 ರು, ಮಳ್ಳೆ ಹೂ ಕೆಜಿಗೆ 1100ರು., ದವನ ನಾಲ್ಕು ಕಡ್ಡಿಗೆ 20-30 ರು.ಗೆ ತಲುಪಿದೆ. ಮಳೆಯಿಲ್ಲದೆ ಬರ ಹೆಚ್ಚಾಗಿರುವುದರಿಂದ ಹಬ್ಬಕ್ಕೆ ಹೂಗಳ ಬೇಡಿಕೆ ಹೆಚ್ಚಾಗಿದೆ.
ಶಿವರಾತ್ರಿ: ಬಿಎಂಟಿಸಿಯಿಂದ ವಿಶೇಷ ಪ್ಯಾಕೇಜ್ ಬಿಡುಗಡೆ
ಈಶ ಫೌಂಡೇಷನ್ ಹೆಸರಿನ ಈ ವಿಶೇಷ ಟೂರ್ ಪ್ಯಾಕೇಜ್ ಅಡಿ ಕೆಂಪೇಗೌಡ ಬಸ್ ನಿಲ್ದಾಣದಿಂದ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಬಸ್ ಸೇವೆ ಶುರುವಾಗಲಿದ್ದು, ರಾತ್ರಿ 9.30ಕ್ಕೆ ಮೆಜೆಸ್ಟಿಕ್​ಗೆ ವಾಪಸ್ ಕರೆದುಕೊಂಡು ಬರಲಾಗುತ್ತದೆ. ಒಂದು ಸೀಟಿಗೆ 500 ರು. ದರ ನಿಗದಿ ಮಾಡಲಾಗಿದೆ. ಈಶ ಫೌಂಡೇಷನ್ ಸೇರಿ ಚಿಕ್ಕಬಳ್ಳಾಪುರ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೂ ಭೇಟಿ ನೀಡಲು ಅವಕಾಶವಿದೆ.
ಚಿಂತಾಮಣಿ ನಗರಸಭೆಗೆ ₹78 ಲಕ್ಷ ಉಳಿತಾಯ ಬಜೆಟ್
ಬೇಸಿಗೆ ಆರಂಭವಾಗುತ್ತಿರುವುದರಿಂದ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಎಚ್ಚರವಹಿಸಬೇಕು, ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ ಹಾಕಬೇಕು, ಸಮರ್ಪಕ ಬೀದಿ ದೀಪಗಳ ನಿರ್ವಹಣೆ ಗೆ ಕ್ರಮವಹಿಸಬೇಕು
ಮತದಾನ ಜಾಗೃತಿ ಕಾರ್ಯಕ್ರಮ ಚುರುಕಿಗೆ ಸೂಚನೆ
ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಮತದಾನದ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಜಿಲ್ಲೆಯಾದ್ಯಂತ ಮತದಾನ ಜಾಗೃತಿಯ ಹಲವು ವಿಭಿನ್ನ, ವಿನೂತನ ಕಾರ್ಯಕ್ರಮಗಳನ್ನು ತಮ್ಮ ಇಲಾಖೆಯ ಹಂತದಲ್ಲಿ ಹಮ್ಮಿಕೊಳ್ಳಬೇಕು
ಚಿಕ್ಕಬಳ್ಳಾಪುರ ನಗರಸಭೆಗೆ ಉಳಿತಾಯ ಬಜೆಟ್
ವಿಶೇಷವಾಗಿ ನಗರದ ಮೂಲ ಸೌಕರ್ಯ, ಅಭಿವೃದ್ದಿ ದೃಷ್ಠಿಕೋನದಿಂದ ಎಲ್ಲಾ ಸದಸ್ಯರ ಅಭಿಪ್ರಾಯ, ಸಲಹೆಗಳನ್ನು ಪಡೆದು ಪೂರಕವಾಗಿ ಬಜೆಟ್ ಮಂಡನೆ ಮಾಡಲಾಗಿದೆ ಎಂಬುದು ಜಿಲ್ಲಾಧಿಕಾರಿ ರವೀಂದ್ರ ಅಭಿಪ್ರಾಯ
.ಚುನಾವಣಾ ಕರ್ತವ್ಯದಲ್ಲಿ ಅತಿಯಾದ ಆತ್ಮವಿಶ್ವಾಸ ಬೇಡ
ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಮತ್ತು ಚಿಂತಾಮಣಿ ಕ್ಷೇತ್ರಗಳು ಬರುವುದರಿಂದ ಈ ಎರಡು ಕ್ಷೇತ್ರಗಳ ಅಧಿಕಾರಿಗಳು ಮತ್ತು ಕೋಲಾರ ಜಿಲ್ಲೆಯ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕರ್ತವ್ಯ ನಿರ್ವಹಿಸಬೇಕು
2050ರ ವೇಳೆಗೆ ಶ್ರಮ ಸಮಸ್ಯೆ ಹೆಚ್ಚಾಗುವ ಸಾಧ್ಯತೆ
ಜಾಗತಿಕವಾಗಿ ಕಿವಿ ಮತ್ತು ಶ್ರವಣ ಆರೈಕೆಯ ಅಗತ್ಯವಿರುವ ಶೇ.80ರಷ್ಟು ಜನ ಸಮಸ್ಯೆಗಳಿಗೆ ಪರಿಹಾರ ಪಡೆಯುತ್ತಿಲ್ಲ ಎಂದು ವಿಶ್ವ ಸಂಸ್ಥೆ ಗುರುತಿಸಿದೆ. ನ್ಯೂನತೆಯ ಬಗ್ಗೆ ಸಾಮಾಜಿಕ ತಪ್ಪು ಗ್ರಹಿಕೆಗಳಿವೆ
ಶಾಲೆಯಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಕಡ್ಡಾಯ
ಮನೆಯಿಂದ ಸುರಕ್ಷಿತವಾಗಿ ಶಾಲೆಗೆ ಹೋದ ಮಕ್ಕಳು ಶಾಲೆಯಿಂದಲೂ ಅಷ್ಟೇ ಸುರಕ್ಷಿತವಾಗಿ ಬರಬೇಕು. ಮಕ್ಕಳು ಶಾಲೆಯಲ್ಲಿರುವ ಅವಧಿಯಲ್ಲಿ ಅವರಿಗೆ ಏನೇ ತೊಂದರೆ ಅಥವಾ ಸಮಸ್ಯೆಯಾದರೂ ಅವರು ಶಾಲೆಯಲ್ಲಿ ಮುಕ್ತವಾಗಿ ಹೇಳಿಕೊಳ್ಳುವಂತಿರಬೇಕು
ಕನ್ನಡಪರ ಕಾರ್ಯಕ್ರಮಕ್ಕೆ ಜನರ ಕೊರತೆ
ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ಕನ್ನಡಪರ ನಡೆಯುವ ಸಭೆ ಸಮಾರಂಭ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜನರು ಆಸಕ್ತಿ ತೋರುತ್ತಿಲ್ಲ.ಇದೇ ಪ್ರವೃತ್ತಿ ಮುಂದುವರಿದರೆ ಕನ್ನಡಕ್ಕೆ ಕುತ್ತು
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved