• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಲಾಮಗಿರಿ ಮೆಟ್ಟಿ ನಿಲ್ಲಲು ಶಿಕ್ಷಣವೇ ಅಸ್ತ್ರ
ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಪ್ರಪಂಚದಲ್ಲಿ ಅತಿ ಹೆಚ್ಚು ವಿಗ್ರಹಗಳಿರುವ ವ್ಯಕ್ತಿ ಎಂದರೆ ಅದು ಅಂಬೇಡ್ಕರ್. ಅಂಬೇಡ್ಕರ್ ಅಂದರೆ ಒಂದು ಜಗತ್ತು, ಒಂದು ವಿಶ್ವ, ಒಂದು ಸಂಬಂಧ. ನಾವು ಹಿಂದೂ, ಮುಸ್ಲಿಂ, ಕ್ರೈಸ್ತರು, ಬೌದ್ಧರು ಏನೇನೋ ಅಂದುಕೊಳ್ಳುತ್ತೇವೆ ಆದರೆ ನಾವು ಮನುಷ್ಯರು ಅಂತ ಮರೆತೆ ಹೋಗಿದ್ದೇವೆ.
ಗುಣಮಟ್ಟದ ಆಹಾರ ಉತ್ಪಾದನೆಗೆ ನಿಗಾ ವಹಿಸಿ
ವಾರ್ಷಿಕ 12 ಲಕ್ಷ ರು.ಗಳ ಒಳಗೆ ಆಹಾರ ಉದ್ಧಿಮೆ ನಡೆಸುವವರು ಎಫ್ಎಸ್ಎಸ್ಎ ನೋಂದಣಿ ಹಾಗೂ 12 ಲಕ್ಷ ಮೇಲ್ಪಟ್ಟು ಉದ್ದಿಮೆ ನಡೆಸುವವರು ಎಫ್ಎಸ್ಎಸ್ಎ ಪರವಾನಗಿಯನ್ನು ಕಡ್ಡಾಯವಾಗಿ ಪಡೆಯಬೇಕು ತಪ್ಪಿದಲ್ಲಿ 10 ಲಕ್ಷದ ವರೆಗೆ ದಂಡ ಹಾಗೂ ಜೈಲು ಸಜೆಯನ್ನು ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
ಚಿಕ್ಕಬಳ್ಳಾಪುರ: ಸತತ 23 ಗಂಟೆ ಕರಗ ಹೊತ್ತ ಪೂಜಾರಿ

ಚಿಕ್ಕಬಳ್ಳಾಪುರದ ಭಗತ್‍ಸಿಂಗ್ ನಗರದ ಧರ್ಮರಾಯಸ್ವಾಮಿ ಹೂವಿನ ಕರಗ ಮಹೋತ್ಸವ ಅಂಗವಾಗಿ ಪೂಜಾರಿ ಸತತ 23 ಗಂಟೆ ಕರಗ ಹೊತ್ತು ಮೆರವಣಿಗೆಯಲ್ಲಿ ಸಾಗಿದ್ದಾರೆ.

ಕನ್ನಡಿಗರ ಬದುಕಿಗೆ ಶಾಪವಾದ ಕೈ ಸರ್ಕಾರ
ನೆಮ್ಮದಿಯಿಂದ ಬದುಕಲು ಅಥವಾ ಸಾಯಲು ಸಹ ಬಿಡದ ಕ್ರೂರ ಭ್ರಷ್ಟತೆ ರಾಜ್ಯವನ್ನು ಆವರಿಸಿದೆ. ರಾಜ್ಯ ಇಂದು ಆರ್ಥಿಕ ದಿವಾಳಿ, ಶೂನ್ಯ ಅಭಿವೃದ್ಧಿ, ಕುಸಿದ ಕಾನೂನು ಸುವ್ಯವಸ್ಥೆ, ಸಾಮಾಜಿಕ ನ್ಯಾಯದ ಕಗ್ಗೋಲೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದ ನರಳುತ್ತಿದೆ. ಇದು ಜನಾದೇಶಕ್ಕೆ ಮಾಡಿದ ದ್ರೋಹ ಮತ್ತು ರಾಜ್ಯಕ್ಕೆ ಮಾಡಿದ ಅಪಚಾರ.
ಶಾಸಕ ಪ್ರದೀಪ್‌ ಈಶ್ವರ್‌ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ
ಕಾಂಗ್ರೆಸ್ ಪಕ್ಷದ ಬಹುತೇಕ ಮುಖಂಡರು ಶಾಸಕ ಪ್ರದೀಪ್ ಈಶ್ವರ್ ವಿರುದ್ದ ತೊಡೆತಟ್ಟುತಿದ್ದಾರೆ. ಈಗಾಗಲೆ ಶಾಸಕರ ವಿರುದ್ದ ಮೂರು ಸಭೆಗಳನ್ನ ನಡೆಸಿದ್ದಾರೆ. ನಾಳೆ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಕಾರ್ಯಕ್ರಮ ಮುಗಿದ ನಂತರ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರ ಕಾರ್ಯವೈಖರಿ ಬಗ್ಗೆ ವರಿಷ್ಠರಿಗೆ ದೂರು ನೀಡಿದ್ದೇವೆ.
ಹೈಟೆಕ್‌ ಆ್ಯಂಬುಲೆನ್ಸ್‌ ಶಾಸಕ ಪ್ರದೀಪ್ ಈಶ್ವರ್‌ ಕೊಡುಗೆ

 ತಮ್ಮ ಸ್ವಂತ ಪರಿಶ್ರಮದಿಂದ ಗಳಿಸಿದ ಹಣದಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಕ್ಷೇತ್ರಕ್ಕೆ ತಾಯಿಯ ಹೆಸರಿನಲ್ಲಿ ಬಡರೋಗಿಗಳ ಅನುಕೂಲಕ್ಕಾಗಿ 10 ಉಚಿತ ಆ್ಯಂಬುಲೆನ್ಸ್‌ ಕೊಡುಗೆ ನೀಡಿದ್ದಾರೆ.

ಡೆಂಘೀ ನಿಯಂತ್ರಿಸುವಲ್ಲಿ ಜನತೆ ಪಾತ್ರ ಮುಖ್ಯ
ಶಿಡ್ಲಘಟ್ಟದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿ, ಡೆಂಘೀ ಜ್ವರದ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ, ಡೆಂಘೀ ನಿಯಂತ್ರಿಸಲು ಸಾರ್ವಜನಿಕರ ಪಾತ್ರ ಮಹತ್ವದ ಬಗ್ಗೆ ಘೋಷ ವಾಕ್ಯಗಳೊಂದಿಗೆ ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡುವುದರ ಮುಖಾಂತರ ಡೆಂಘೀ ಜ್ವರ ನಿಯಂತ್ರಣ ಕ್ರಮಗಳು ಕುರಿತು ಅರಿವು ಮೂಡಿಸಲಾಯಿತು.
ಪರಿಶಿಷ್ಟ ಜಾತಿ ಸಮೀಕ್ಷೆ ಅವಧಿ 28ರ ವರೆಗೆ ವಿಸ್ತರಣೆ
ಗಣತಿದಾರರು ಮೇ 26, 27 ಮತ್ತು 28ನೇ ತಾರೀಕುಗಳಂದು ನಡೆಯುವ ವಿಶೇಷ ಶಿಬಿರದಲ್ಲಿ ಖುದ್ದಾಗಿ ಉಪಸ್ಥಿತರಿದ್ದು, ಮನೆ ಮನೆ ಸಮೀಕ್ಷೆಯಲ್ಲಿ ಆಕಸ್ಮಿಕವಾಗಿ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಶಿಬಿರಕ್ಕೆ ಆಗಮಿಸಿದಾಗ ಸಮರ್ಪಕವಾಗಿ ಹಾಗೂ ಸೂಸೂತ್ರವಾಗಿ ಸಮೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು
ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ
ಗೌರಿಬಿದನೂರು ತಾಲೂಕಿನ ಕೆರೆಗಳಿಗೆ 2 ವರ್ಷದಲ್ಲಿ ಎತ್ತಿನಹೊಳೆ ನೀರನ್ನು ತುಂಬಿಸುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದ್ದಾರೆ. ಜನಪ್ರತಿನಿಧಿಗಳು ಜನಾದೇಶ ಮೀರಿ ಹಿಂದಿನ ಬಾಗಿಲಿನಿಂದ ಬೇರೆ ರಾಜಕೀಯ ಪಕ್ಷಕ್ಕೆ ಸೇರಿದರೆ ಅದು ತಾಲೂಕಿನ ಜನತೆಗೆ ಅವಮಾನ ಮಾಡಿದಂತಾಗುತ್ತದೆ
ಸಮಾಜ ಸೇವೆಗೆ ‘ಭಗೀರಥ ಯತ್ನ’ ಮಾದರಿ
ಇದು ಜ್ಞಾನದ ಯುಗವಾಗಿರುವುದರಿಂದ ಎಲ್ಲರೂ ಶಿಕ್ಷಣದ ಕಡೆ ಮುಖ ಮಾಡಬೇಕು. ನಾವು ನಮ್ಮ ಜೀವನದಲ್ಲಿ ಮುಖ್ಯವಾಗಿ ಎರಡು ರೀತಿಯ ಅಧಿಕಾರವನ್ನು ಪಡೆದುಕೊಳ್ಳಲು ಎಲ್ಲರೂ ಪ್ರಯತ್ನ ಮಾಡುತ್ತಾರೆ. ಒಂದು ರಾಜಕೀಯ ಅಧಿಕಾರ ಮತ್ತೊಂದು ನೌಕರಶಾಹಿ ಅಧಿಕಾರ. ಅಧಿಕಾರ ಪಡೆಯುವ ಶಕ್ತಿ ನಮ್ಮಲ್ಲಿಯೇ ಇದೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 154
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved