ಅಂಬೇಡ್ಕರ್ ಪುತ್ಥಳಿ ವಿವಾದ; ವಿಧಾನಸೌಧದತ್ತ ಹೆಜ್ಜೆ ಹಾಕಿದ ಸಂಘಟನೆಗಳುನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೬ ತಿಂಗಳುಗಳಿಂದ ಅಂಬೇಡ್ಕರ್ ಪುತ್ಥಳಿಗೆ ಕೊಳಕು ಬಟ್ಟೆಯನ್ನು ಮುಚ್ಚಿ ಅವರಿಗೆ ಅಪಮಾನ ಮಾಡುತ್ತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಧೋರಣೆಯನ್ನು ಖಂಡಿಸಿ, ದಲಿತ ಪರ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಪಾದಯಾತ್ರೆಯಲ್ಲಿ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ, ಮಾಜಿ ಶಿಕ್ಷಣ ಸಚಿವ ಎನ್. ಮಹೇಶ್, ಮಾಜಿ ಸಂಸದ ಎಸ್.ಮುನಿಸ್ವಾಮಿ ಹೆಜ್ಜೆ ಹಾಕಿದರು.