ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಶಕ್ತರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಲು ಯತ್ನ
ಸಾಮಾಜಿಕ ಪಿಂಚಣಿ ಯೋಜನೆಯ ಫಲಾನುಭವಿಗಳನ್ನು ಯಾವುದೇ ಕಾರಣಕ್ಕೂ ಕಚೇರಿಗಳಿಗೆ ಪದೇ ಪದೆ ಅಲೆಸುವ ಕೆಲಸವನ್ನು ಅಧಿಕಾರಿಗಳು ಮಾಡಬಾರದು. ಅರ್ಹರನ್ನು ಗುರುತಿಸಿ ಅವರಿಗೆ ಸೌಲಭ್ಯ ತಲುಪಿಸುವ ಕೆಲಸ ಮಾಡಬೇಕು
ಹೊಸಕೋಟೆ- ಚಿಂತಾಮಣಿ ರಸ್ತೆ ಮರು ಡಾಂಬರೀಕರಣ
ಉದ್ದೇಶಿತ ರಸ್ತೆ ಕಾಮಗಾರಿ ಚತುಷ್ಪಥ ರಸ್ತೆಯದ್ದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ 38.5 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಿದೆ. ಎಚ್. ಕ್ರಾಸ್ ನಲ್ಲಿ ಆಗುವ ಸಂಚಾರ ದಟ್ಟಣೆಯನ್ನು ತಪ್ಪಿಸಲು ಅಗತ್ಯವಿರುವ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ
ದೇಶಾಭಿವೃದ್ಧಿಗೆ ಅವಕಾಶಗಳ ಸದ್ಬಳಕೆಯಾಗಲಿ
ಅಮೃತ್ ಕಾಲ್ 'ನವ ಭಾರತ'ಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೃಷ್ಟಿ 2047 ಆಗಿದೆ. ಇದು ದೇಶಕ್ಕೆ ಹೊಸ ಉದಯವಾಗಿದೆ, ಇದು ರಾಷ್ಟ್ರದ ಆಕಾಂಕ್ಷೆಗಳನ್ನು ಪೂರೈಸುವ ಅವಕಾಶವನ್ನು ತರುತ್ತದೆ
‘ಗ್ಯಾರಂಟಿ’ ಸಮರ್ಪಕ ಅನುಷ್ಠಾನಕ್ಕೆ ಸಮೀಕ್ಷೆ
ವಿವಿಧ ಇಲಾಖೆಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಿಗೆ ಕಾರ್ಯಕ್ರಮಗಳಿಗೆ ಸರ್ಕಾರಿದಿಂದ ಬಿಡುಗಡೆಯಾಗುವ ಅನುದಾನವನ್ನು ಪ್ರಸ್ತುತ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಿ ಸಮರ್ಪಕವಾಗಿ ಯೋಜನೆಗಳನ್ನು ಜಾರಿ ಗೊಳಿಸಬೇಕು
ತಾಯಿ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆ
ಈ ಆಸ್ಪತ್ರೆಯಲ್ಲಿ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ದೊರಕದ ಅತ್ಯಾಧುನಿಕ ಆರೋಗ್ಯ ಸೇವೆ ಮಹಿಳೆಯರು ಮತ್ತು ಮಕ್ಕಳಿಗೆ ದೊರೆಯುತ್ತದೆ. ಗರ್ಭಿಣಿ ಸ್ತ್ರಿಯರಿಗೆ, ಮಕ್ಕಳ ಆರೋಗ್ಯ ಚಿಕಿತ್ಸೆಗೆ, ಹೆರಿಗೆಯ ಆರೋಗ್ಯ ಸೇವೆಗಳು ಇಲ್ಲಿ ಸಂಪೂರ್ಣ ಉಚಿತ
ಕೊರತೆಗಳ ನಡುವೆ ಸೊರಗಿದ ಐಟಿಐ ಕಾಲೇಜ್
ದೂರದ ಬೆಂಗಳೂರು, ವಿಜಯಪುರ, ಚಿಂತಾಮಣಿ, ದಿಬ್ಬೂರಹಳ್ಳಿ ಹೀಗೆ ಸಾಕಷ್ಟು ದೂರದಿಂದ ಐಟಿಐ ಕಾಲೇಜಿಗೆ ಬರುತ್ತಿದ್ದರೂ ಕನಿಷ್ಠ ಕುಡಿಯುವ ನೀರಿಗೂ ಕಾಲೇಜಿನಲ್ಲಿ ಪರಿತಪಿಸುವಂತಾಗಿದೆ.
ಹೆದ್ದಾರಿಯಲ್ಲಿ ರಾಗಿ ಸುರಿದು ರೈತರ ಪ್ರತಿಭಟನೆ
ರಾಗಿ ಖರೀದಿ ಕೇಂದ್ರದಲ್ಲಿ ನೊಂದಾಯಿಸಿಕೊಂಡು 2 ತಿಂಗಳಾದರೂ ರೈತರ ರಾಗಿ ಖರೀದಿಸಿಲ್ಲಾ. ರೈತರ ಪಂಪ್ ಸೆಟ್ಗೆ ಕನಿಷ್ಟ ಏಳು ಗಂಟೆ ಮೂರು ಫೇಸ್ ವಿದ್ಯುತ್ ನಿರಂತರವಾಗಿ ನೀಡುತ್ತಿಲ್ಲ
ಸರ್ಕಾರಗಳಿಗೆ ಪಾಠ ಕಲಿಸಲು ರೈತರು ಒಗ್ಗಟ್ಟಾಗಬೇಕು
ರಾಜ್ಯ, ಕೇಂದ್ರ ಸರ್ಕಾರ ಜನವಿರೋಧಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಪಾತಾಳಕ್ಕೆ ದೂಡುತ್ತಿವೆ. ರೈತ ಉಳಿವಿಗಾಗಿ ಹೋರಾಟದ ಹಾದಿ ಹಿಡಿಯಬೇಕಾದ ಪರಿಸ್ಥಿತಿ ಉಂಟಾಗಿರುವುದು ವಿಪರ್ಯಾಸ. ಇದನ್ನು ಎದುರಿಸಲು ರೈತರು ಹೋರಾಡಬೇಕು.
ಹಾರೋಬಂಡೆ ಪಿಡಿಒ ವಿರುದ್ಧ ಲೋಕಾಯುಕ್ತಕ್ಕೆ ದೂರು; ನ್ಯಾಯಾಧೀಶೆ ಅರುಣಾಕುಮಾರಿ
ಬಡತನ ನಿರ್ಮೂಲನೆಯಾದರೆ ಮಾತ್ರ ಬಾಲಕಾರ್ಮಿಕ ಪದ್ಧತಿ ಪಿಡುಗನ್ನು ಹೋಗಲಾಡಿಸಲು ಸಾಧ್ಯ. ಜಗತ್ತಿನ ಬಹುತೇಕ ರಾಷ್ಟ್ರಗಳು ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಿವೆ. ನಮ್ಮ ದೇಶದಲ್ಲೂ 1986ರಲ್ಲಿಯೇ ನಿಷೇಧ ಮಾಡಲಾಗಿದೆ. ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಅಪಾಯಕಾರಿಯಾದುದು. ಬಾಲ್ಯದಲ್ಲಿಯೇ ಮಕ್ಕಳ ಭವಿಷ್ಯ ಮುಗುಚಿ ಹೋಗದಂತೆ ನೋಡಿಕೊಳ್ಳುವುದು ಎಲ್ಲರ ಹೊಣೆಯಾಗಿದೆ.
ಈ ಬಾರಿ ಬಿಜೆಪಿ ಗೆಲ್ಲಿಸುವುದೇ ನಮ್ಮ ಗುರಿ: ಶಾಸಕ ವಿಶ್ವನಾಥ್
ಚಿಕ್ಕಬಳ್ಳಾಪುರದ ಪ್ರಭಾವಿ ನಾಯಕ, ಗೌರಿಬಿದನೂರು ಮಾಜಿ ಶಾಸಕ ಶಿವಶಂಕರರೆಡ್ಡಿಯವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ಪಕ್ಷಕ್ಕೆ ಯಾರು ಬಂದರೂ ನಾವು ಸೇರಿಸಿಕೊಳ್ಳುತ್ತೇವೆ.
< previous
1
...
136
137
138
139
140
141
142
143
144
...
154
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!