• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಿಕ್ಷೆ ಬೇಡುತಿದ್ದ ವೃದ್ದೆಯನ್ನು ರಕ್ಷಿಸಿದ ನ್ಯಾಯಾಧೀಶೆ
ನಗರದ ಜಿಲ್ಲಾ ನ್ಯಾಯಾಲಯದ ಎದುರಿಗಿರುವ ಶಾಪಿಂಗ್ ಮಾಲ್ ಬಳಿ ಭಿಕ್ಷೆ ಬೇಡುತಿದ್ದ ವೃದ್ದೆಯೊಬ್ಬಳನ್ನು ಕಾನೂನು ಸೇವೆಗಳ ಪ್ರಾದಿಕಾರದ ಪ್ಯಾನೆಲ್ ವಕೀಲರು ಕಂಡು ನನಗೆ ತಿಳಿಸಿದರು, ತಕ್ಷ ಸ್ಥಳಕ್ಕೆ ಬಂದು ತಹಸೀಲ್ದಾರ್ ಅನಿಲ್ ರನ್ನು ಕರೆಸಿ ಹಿರಿಯ ನಾಗರಿಕರ ರಕ್ಷಣಾ ಘಟಕಕ್ಕೆ ಕಳುಹಿಸಿಕೊಟ್ಟಿದ್ದೇನೆ,
ಮಕ್ಕಳಲ್ಲಿ ಸಮಾನತೆ, ಸಾಮರಸ್ಯದ ಅರಿವು ಮೂಡಿಸಿ
ನಮ್ಮ ಪ್ರಾಚೀನ ಶಿಕ್ಷಣ ವ್ಯವಸ್ಥೆಯು ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಯ ಮೇಲೆ ಕೇಂದ್ರೀಕೃತವಾಗಿತ್ತು, ಅದಕ್ಕಾಗಿಯೇ ನಾವು ವಿಶ್ವ ನಾಯಕರೆಂದು ಪರಿಗಣಿಸಲ್ಪಟ್ಟಿದ್ದೇವೆ
ವಿಶೇಷ ಚೇತನರು ಸೌಲಭ್ಯ ಬಳಸಿಕೊಳ್ಳಬೇಕು
ಅಂಗವಿಕಲರ ಕಲ್ಯಾಣಕ್ಕಾಗಿ ಸರ್ಕಾರ ಕಾಯ್ದೆ ರೂಪಿಸಿ ಅನೇಕ ಸೇವಾ ಸೌಲಭ್ಯಗಳನ್ನು ಒದಗಿಸಿದೆ. ವಿಶೇಷ ಚೇತನರು ಉಚಿತ ಶಿಕ್ಷಣದ ಪ್ರಯೋಜನ ಪಡೆದು ಮುಖ್ಯವಾಹಿನಿಗೆ ಬರಬೇಕು. ಶಾಸಕರಿಂದ ಸಂಸ್ಥೆಗೆ 50,000 ರು.ಗಳ ನಗದು ಮತ್ತು ಎರಡು ಕ್ವಿಂಟಲ್ ಅಕ್ಕಿ ಕೊಡುಗೆ
ಪಠ್ಯದಷ್ಟೇ ಕ್ರೀಡೆಗೂ ಅದ್ಯತೆ ನೀಡಬೇಕು
ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಬೇಕಾದರೆ ಉತ್ತಮ ಗುಣಮಟ್ಟದ ಸೌಲಭ್ಯ ಹಾಗೂ ತರಬೇತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನೇಕ ಕ್ರೀಡಾ ಹಾಸ್ಟಲ್ ಹಾಗೂ ಟ್ರ್ಯಾಕ್‍ಗಳನ್ನು ನಿರ್ಮಿಸಿದೆ
ಬಿಸಿಲಿನ ತಾಪ ಹೆಚ್ಚಳ: ತಂಪುಪಾನೀಯಕ್ಕೆ ಡಿಮ್ಯಾಂಡ್‌
ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಬರವಿದ್ದರೂ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿಲ್ಲ. ಉರಿಬಿಸಿಲಿನ ಅನುಭವಕ್ಕೆ ಬೆಚ್ಚಿ ಬೀಳುತ್ತಿರುವ ನಾಗರಿಕರು ಮಾರ್ಚ್‌, ಏಪ್ರಿಲ್‌, ಮೇ ತಿಂಗಳು ಹೇಗಪ್ಪಾ ಕಳೆಯುವುದು ಎಂಬ ಚಿಂತೆಯಲ್ಲಿದ್ದಾರೆ
ಸಮಯದ ಸದ್ಬಳಕೆಯೇ ಸಾಧನೆಗೆ ದಾರಿ: ವಿಜ್ಞಾನಿ ಗುರ್ರಪ್ಪ
ದೇಶದ ಜನಸಂಖ್ಯೆ ಚೀನಾ ಜನಸಂಖ್ಯೆಯನ್ನು ಮೀರಿಸುತ್ತಿದೆ. ಆದರೆ ಯುವಜನತೆ ಹೆಚ್ಚಾಗಿರುವುದು ನಮ್ಮ ದೇಶದಲ್ಲೇ. ಆದ್ದರಿಂದ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಸಾಧನೆ ಮಾಡಬೇಕು
ನೋವು ಕಾಣಿಸಿಕೊಳ್ಳದೆಯೂ ಹೃದಯಾಘಾತ ಸಾಧ್ಯತೆ
ಬಹುತೇಕ ಎದೆ ನೋವು ಕಾಣಿಸಿಕೊಳ್ಳುವುದು ಹೃದಯಾಘಾತದ ಪ್ರಮುಖ ಲಕ್ಷಣಗಳಲ್ಲಿ ಒಂದು. ಈ ಸಮಯದಲ್ಲಿ ಕೆಲವರಿಗೆ ಎದೆಯಲ್ಲಿ ಭಾರ ಆದಂತೆ ಅನಿಸುತ್ತದೆ, ಇನ್ನು ಕೆಲವರಿಗೆ ಎದೆ ಮೇಲೆ ಯಾರೊ ಬಂದು ಕುಳಿತುಕೊಂಡು ಹಾಗೆ ಆಗುತ್ತದೆ
ಪೌರಾಯುಕ್ತರ ಅಮಾನತಿಗೆ ದಲಿತ ಸಂಘಟನೆಗಳ ಆಗ್ರಹ
ಕೂಡಲೇ ನಗರಸಭೆ ಪೌರಾಯುಕ್ತರನ್ನು ಅಮಾನತ್ತು ಮಾಡಬೇಕು, ಇಲ್ಲವಾದಲ್ಲಿ ಇವರ ವಿರುದ್ದ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಉಗ್ರಹೋರಾಟಗಳನ್ನು ನಡೆಸುವುದಾಗಿ ದಲಿತ ಮುಖಂಡರ ಎಚ್ಚರಿಕ
ಚುನಾವಣಾ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಸೇವೆ ಸಲ್ಲಿಸಿ
ಯಾವುದೇ ಕ್ಷಣದಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಘೋಷಣೆ ಆಗಬಹುದು. ಚುನಾವಣಾ ನೀತಿ ಸಂಹಿತೆ ಅವಧಿಯಲ್ಲಿ, ಚುನಾವಣೆ ಸಂದರ್ಭದಲ್ಲಿ ಚುನಾವಣಾ ಅಭ್ಯರ್ಥಿಗಳು ಕೈಗೊಳ್ಳುವ ಚುನಾವಣೆಗೆ ಸಂಬಂಧಪಟ್ಟ ವೆಚ್ಚಗಳನ್ನು ನಿರಂತರವಾಗಿ ನಿಗಾ ಇಡಬೇಕು
ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ
ಈಗಾಗಲೇ ಶಾಲೆಗಳಲ್ಲಿ ವಾರಕ್ಕೆರಡು ದಿನ ಮೊಟ್ಟೆ ವಿತರಣೆ ಮತ್ತು ವಾರಕ್ಕೆ 5 ದಿನ ಕ್ಷೀರ ಭಾಗ್ಯ ಯೋಜನೆ ಅಡಿಯಲ್ಲಿ ಹಾಲು ವಿತರಣೆ ಮಾಡುತ್ತಿದ್ದು, ಈಗ ವಾರದ ಮೂರು ದಿನ ಹಾಲಿನ ಜೊತೆ ರಾಗಿ ಮಾಲ್ಟ್ ಬೆರೆಸಿ ನೀಡಲಾಗುವುದು
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 154
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved