ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
‘ಲೋಕ’ದಲ್ಲಿ ಕಾಂಗ್ರೆಸ್ ಗೆ ಕೈಕೊಟ್ಟ ‘ಗ್ಯಾರಂಟಿ’: ಸೀಕಲ್ ರಾಮಚಂದ್ರಗೌಡ
ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ಎಂ ಮಲ್ಲೇಶ್ ಬಾಬು ಕಾಂಗ್ರೆಸ್ ಪಕ್ಷದ ಕೆ.ವಿ.ಗೌತಮ್ ವಿರುದ್ಧ ಗೆಲುವು ಸಾಧಿಸುತ್ತಿದ್ದಂತೆಯೇ ಅಭಿಮಾನಿಗಳು ಹಾಗೂ ಪಕ್ಷಗಳ ಮುಖಂಡರು ಪಟಾಕಿ ಹೊಡೆದು, ಸಿಹಿ ಹಂಚುತ್ತಾ ವಿಜಯೋತ್ಸವ ಆಚರಿಸಿದರು.
ಚಿಕ್ಕತಿರುಪತಿಯಲ್ಲಿ ವರಪ್ರದಾಯಕ ಶನೈಶ್ಚರಸ್ವಾಮಿ ಜಯಂತಿ
ಶ್ರೀ ಶನೈಶ್ಚರಸ್ವಾಮಿ ಮತ್ತು ಓಂಕಾರೇಶ್ವರ ಸ್ವಾಮಿ ದೇವಸ್ಥಾನದ ಮಹಾದ್ವಾರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಉದ್ಘಾಟಿಸಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ನ್ಯಾ. ಜೆ.ರಂಗಸ್ವಾಮಿ
ಮನುಷ್ಯನ ದುರಾಸೆಗೆ ಪ್ರಕೃತಿಯಲ್ಲಿ ಏರುಪೇರು ಕಾಣಿಸಿಕೊಂಡು ಜಾಗತಿಕ ತಾಪಮಾನಗಳ ವೈಪರೀತ್ಯಗಳಿಂದ ಉಸಿರಾಡಲು ಶುದ್ಧ ಗಾಳಿ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಇದು ಮುಂದುವರೆದರೆ ಮುಂದಿನ ಪೀಳಿಗೆಗೆ ಶಾಪವಾಗಿ ಪರಿಣಮಿಸಲಿದೆ.
ಬಾಲಕಾರ್ಮಿಕ’ ವಿರೋಧಿ ದಿನ ಪರಿಣಾಮಕಾರಿಯಾಗಲಿ:ಡೀಸಿ
ಜೂನ್ 12ರಂದು ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಜಾಗೃತಿ ಜಾಥಾವು ನಗರದ ಜೂನಿಯರ್ ಕಾಲೇಜು ಆವರಣದಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ತಲುಪಲಿದೆ.
ಸುಧಾಕರ್ ನಂತಹ ಮಗನಿಗೆ ಜನ್ಮ ನೀಡಿದ್ದು ಸಾರ್ಥಕ: ತಂದೆ ಕೇಶವರೆಡ್ಡಿ
ನನ್ನ ಮಗ ವೈದ್ಯಕೀಯ ವಿದ್ಯಾಭ್ಯಾಸ ಮುಗಿಸಿ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸಿ, ನಂತರ ಸಾಯಿಕೃಷ್ಣ ಚಾರಿಟೇಬಲ್ ಟ್ರಸ್ಟ್ ಪ್ರಾರಂಭಿಸಿ, ಅದರಿಂದ ಸಮಾಜದ ಬಡವರ, ದೀನ, ದಲಿತರ ಸೇವೆ ಪ್ರಾರಂಭಿಸಿದ.
ಡಾ,ಕೆ.ಸುಧಾಕರ್ ಗೆಲುವು: ದಳ-ಕಮಲ ವಿಜಯೋತ್ಸವ
ಚುನಾವಣೆ ವೇಳೆ ಎರಡೂ ಪಕ್ಷಗಳ ಮುಖಂಡರು ಒಟ್ಟಾಗಿ ಸೇರಿ, ಇಡೀ ಕ್ಷೇತ್ರಾದ್ಯಂತ ಸಂಚರಿಸಿ, ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದು, ಅದರ ಪ್ರತಿಫಲ ಇಂದು ಸಿಕ್ಕಿದೆ.
ಸಂಸದರಾಗಿ ತಂದೆ ಕನಸನ್ನು ಈಡೇರಿಸಿದ ಮಲ್ಲೇಶ್ ಬಾಬು: ಮಾಜಿ ಶಾಸಕ ಎಂ.ನಾರಾಯಣಸ್ವಾಮಿ
ಮಲ್ಲೇಶಬಾಬುಗೆ ಸಂಸದರಾಗುವ ಯೋಗವಿತ್ತು, ಹೀಗಾಗಿ ಶಾಸಕರಾಗಬೇಕೆಂದು ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿದರೂ ಫಲ ಸಿಗಲಿಲ್ಲ, ಮಲ್ಲೇಶಬಾಬು ರವರ ಒಳ್ಳೆತನಕ್ಕೆ ಕೋಲಾರ ಲೋಕಸಭೆ ಕ್ಷೇತ್ರದ ಮತದಾರರು ಬೆಂಬಲ ನೀಡಿ ರಾಜಕೀಯವಾಗಿ ಮೇಲೆತ್ತಿದ್ದಾರೆ.
ದರ ಕುಸಿತ: ದ್ರಾಕ್ಷಿಗೆ ಬೆಂಬಲ ಬೆಲೆ ನೀಡಲು ಆಗ್ರಹ
ದ್ರಾಕ್ಷಿ ಬೆಲೆ ತೀವ್ರ ಕುಸಿತದಿಂದಾಗಿ ರೈತರು ನಲುಗಿದ್ದು, ದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಕಳೆದ ತಿಂಗಳು ಮಳೆ ಇಲ್ಲದ ಕಾರಣ ಒಳ್ಳೆಯ ಬೆಲೆಗೆ ಮಾರಾಟವಾಗುತ್ತಿದ್ದ ದ್ರಾಕ್ಷಿ ಮಳೆ ಪ್ರಾರಂಭವಾಗುತ್ತಿದ್ದಂತೆ ದಿಢೀರ್ ಬೆಲೆ ಕುಸಿತವಾಗಿದೆ.
ಮಾಲಿನ್ಯಕ್ಕೆ ಮಾನವನ ಸ್ವಯಂಕೃತ ಅಪರಾಧ ಕಾರಣ
ದೇಶದ ರಾಜಧಾನಿ ದೆಹಲಿಯಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶ 52.9 ಡಿಗ್ರಿ ಸೆಲ್ಸಿಯಸ್ ಎಂಬುದನ್ನು ಅರಗಿಸಿಕೊಳ್ಳುವುದೇ ಕಷ್ಟವಾಗಿದೆ. ಇಂದು ದೆಹಲಿ, ನಾಳೆ ಇತರೆ ನಗರಗಳು ಎಂಬ ಎಚ್ಚರ ನಮ್ಮಲ್ಲಿರಬೇಕು
ಮಾನವನ ದುರಾಸೆಗೆ ಪರಿಸರ ನಾಶ
ನಗರೀಕರಣ, ಆಧುನೀಕರಣದ ನೆಪದಲ್ಲಿ ಅರಣ್ಯವನ್ನು ಹಾಗೂ ಪರಿಸರವನ್ನು ನಾಶ ಮಾಡುತ್ತಿದ್ದೇವೆ. ಇದರಿಂದ ಮರಗಳ ಹನನ ನಡೆಯುತ್ತಿದೆ. ಪರಿಸರದ ನಾಶದಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುತ್ತವೆ
< previous
1
...
137
138
139
140
141
142
143
144
145
...
174
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ