ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಪ್ಪತ್ತೈದು ಲಕ್ಷ ಲಕ್ಷ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ
ಗುಡಿಬಂಡೆ 15 ವರ್ಷಗಳ ಹಿಂದೆ ಹೇಗಿತ್ತು, ಈಗ ಹೇಗಿದೆ ಎಂಬುದನ್ನು ಎಲ್ಲರೂ ಗಮನಿಸಬೇಕಿದೆ. ಬಹುತೇಕ ಎಲ್ಲಾ ರಸ್ತೆಗಳು ಉತ್ತಮವಾಗಿ ನಿರ್ಮಾಣಗೊಂಡಿದೆ. ಕ್ರೀಡಾಪಟುಗಳ ಬೇಡಿಕೆಯಂತೆ ಕ್ರೀಡಾಂಗಣ ನಿರ್ಮಾಣದ ಡಿಪಿಆರ್ ಸಿದ್ಧವಾಗುತ್ತಿದೆ
ಕೆಮಿಕಲ್ ಪದಾರ್ಥ ಮಾರಾಟದ ಮೇಲೆ ಕ್ರಮಕ್ಕೆ ಆಗ್ರಹ
ಬೀದಿಬದಿಯಲ್ಲಿ ತಯಾರಿಸುವ ಆಹಾರ ಪದಾರ್ಥಗಳಲ್ಲಿ ನಿಷೇಧಿತ ವಿಷಪೂರಿತ ಟೇಸ್ಟಿಂಗ್ ಸಾಲ್ಟ್ ಬಳಕೆ ಮಾಡಲಾಗುತ್ತಿದೆ. ಇದರ ಬಳಕೆಯಿಂದ ಆರೋಗ್ಯ ಹದಗೆಡುವುದಲ್ಲದೆ, ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳಿಗೆ ತುತ್ತಾಗುವ ಸಂಭವ ಹೆಚ್ಚು
25ಕ್ಕೆ ರಾಜ್ಯ ಮಟ್ಟದ ಸಂವಿಧಾನ ಜಾಗೃತಿ ಸಮಾವೇಶ
ಜಿಲ್ಲೆಯಲ್ಲಿ ಕಳೆದ ಜನವರಿ 26 ರಿಂದ ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯ 7 ತಾಲ್ಲೂಕುಗಳ ಗ್ರಾಮಪಂಚಾಯ್ತಿಗಳು ಹಾಗೂ ನಗರ ಸಳ್ಥೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಮುಕ್ತಾಯವಾಗಿದೆ
ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಚಾಲನೆ
ವಿಕಸಿತ ಭಾರತದ ಸಂಕಲ್ಪದ ಮೂಲಕ ಮೋದಿ ಅವರ ಜನಪರ ಯೋಜನೆಗಳು ಜನರನ್ನು ತಲುಪಿಸಲಾಗುತ್ತಿದೆ. ಮೋದಿ ಯವರ ಕೊಡುಗೆ, ಸಾಧನೆಗಳು ಗೊತ್ತಿರುವ ಕಾರಣಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿ ಎಂದು ಅಪೇಕ್ಷಿಸುತ್ತಿದ್ದಾರೆ
ಚುನಾವಣೆಗೆ ಕಾರ್ಯಗಳಿಗೆ ಆದ್ಯತೆ ನೀಡಲು ಡೀಸಿ ಸೂಚನೆ
ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ. ಎನ್ ರವೀಂದ್ರ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಛತ್ರಪತಿ ಶಿವಾಜಿ ಆದರ್ಶ ಅಳವಡಿಸಿಕೊಳ್ಳಿ: ಶಾಸಕ ಪುಟ್ಟೇಗೌಡ
ಹಿಂದೂ ಸಾಮ್ರಾಟ ವೀರ ಶಿವಾಜಿಯ ಆದರ್ಶಗಳನ್ನು ಇಂದಿನ ಪೀಳಿಗೆಯ ಜನ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ತಿಳಿಸಿದರು.
ಸರ್ವಜ್ಞ ಸಾಮಾಜಿಕ ಸುಧಾರಣೆಯ ಕ್ರಾಂತಿಕಾರಿ: ಮುನಿರಾಜು.ಎಂ.ಅರಿಕೆರೆ
16ನೇ ಶತಮಾನದಲ್ಲಿ ಬಾಳಿಬದುಕಿದ ಸಾಮಾಜಿಕ ನ್ಯಾಯದ ಹರಿಕಾರ ಬಹುದೊಡ್ಡ ಕ್ರಾಂತಿಕಾರಿ ಸಂತಕವಿ ಸರ್ವಜ್ಞರಾಗಿದ್ದಾರೆ ಎಂದು ಉಪನ್ಯಾಸಕ ಮುನಿರಾಜು.ಎಂ.ಅರಿಕೆರೆ ಅಭಿಪ್ರಾಯಪಟ್ಟರು.
ಮಾ.2ಕ್ಕೆ ಬಾಗೇಪಲ್ಲಿ ತಾ.ಸಾಹಿತ್ಯ ಸಮ್ಮೇಳನ
ಸಮ್ಮೇಳನಕ್ಕೆ ಹೆಚ್ಚು ಹೆಚ್ಚು ಕನ್ನಡದ ಮನಸ್ಸುಗಳನ್ನು ಆಕರ್ಷಿಸಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಲು ಅಧಿಕಾರಿಗಳು, ಸಾರ್ವಜನಿಕರ ಸಹಕಾರ ನೀಡಬೇಕು. ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ
ಕೆಸಿ, ಎಚ್ಎನ್ ವ್ಯಾಲಿ 3ನೇ ಹಂತದ ಶುದ್ಧೀಕರಣಕ್ಕೆ ಆಗ್ರಹ
ಎರಡು ದಶಕಗಳಿಂದ ಶಾಶ್ವತ ನೀರಾವರಿ ಹೋರಾಟ ಸಮಿತಿ ಈ ಜಿಲ್ಲೆಗಳ ಸಮಗ್ರ ನೀರಾವರಿಗೆ ಹೋರಾಟ ಮಾಡುತ್ತಿದ್ದು, ಈ ಜಿಲ್ಲೆಗೆ ನದಿ ನೀರು ನೀಡಬೇಕೆಂದು ಆಗ್ರಹಿಸುತ್ತಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ನೀರಾವರಿ ಯೋಜನೆಗಳು ಜಾರಿಯಾಗುತ್ತಿಲ್ಲ
ಕೋರ್ಟ್ ಕಲಾಪ ಬಹಿಷ್ಖರಿಸಿ ವಕೀಲರ ಪ್ರತಿಭಟನೆ
ರಾಮನಗರದ ಐಜೂರು ಪೋಲೀಸ್ ಠಾಣಾಧಿಕಾರಿ ಸೈಯದ್ ತನ್ವಿರ್ ಹುಸ್ಸೇನ್ ಸುಖಾ ಸುಮ್ಮನೆ ವಕೀಲರ ಸಂಘದ ಸುಮಾರು 40 ಜನ ವಕೀಲರ ಮೇಲೆ ಸುಳ್ಳು ಎಫ್.ಐ.ಆರ್ ದಾಖಲು ಮಾಡಿದ್ದಾರೆಂಬ ಆರೋಪ. ಇದರ ವಿರುದ್ಧ ವಕೀಲರ ಸಂಘದ ಪ್ರತಿಭಟನೆ, ಕೋರ್ಟ್ ಕಲಾಪಕ್ಕೆ ಬಹಿಷ್ಕಾರ
< previous
1
...
138
139
140
141
142
143
144
145
146
...
154
next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್ ಆಗಿತ್ತು : ಪೃಥ್ವಿ ಅಂಬಾರ್
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್: ರಮ್ಯಾ ಪರ ಧ್ರುವ ಸರ್ಜಾ