• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಕ್ಷೇತ್ರಗಳ ಅಭಿವೃದ್ಧಿಯ ತಾಯಿಬೇರು ಶಿಕ್ಷಣ
ಮಾಜಿ ಸಚಿವ ಡಾ.ಕೆ.ಸುಧಾಕರ್ ತಮ್ಮ ತಾಯಿಯವರ ಸ್ಮರಣೆಗಾಗಿ ಗ್ರಾಮೀಣ ಭಾಗದಲ್ಲಿ ಶಾಂತ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಾರ್ಥಕ ಕಾರ್ಯ ಮಾಡುತ್ತಿದ್ದಾರೆ. ಜಿಲ್ಲೆಗೆ ನೀರಾವರಿ ಯೋಜನೆ, ಮೆಡಿಕಲ್ ಕಾಲೇಜು ತಂದಿರುವುದು ಮೌಲಿಕ ಕಾರ್ಯವಾಗಿದೆ
ಹಕ್ಕುಪತ್ರ ನೀಡಿದ್ದರೂ ನಿವೇಶನ ಗುರುತಿಸಿಲ್ಲ
ಅಗಲಗುರ್ಕಿ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮಪುರ ಗ್ರಾಮದಲ್ಲಿ ನಿವೇಶನ ರಹಿತರರಿಗೆ 10 ತಿಂಗಳ ಹಿಂದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಬಹಿರಂಗ ಸಭೆಯಲ್ಲಿ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ಆದರೆ ಈವರೆಗೂ ನಿವೇಶನದ ಸ್ಥಳವನ್ನು ಗುರುತಿಸಿ ಮನೆಕಟ್ಟಿಕೊಳ್ಳಲು ಅವಕಾಶ ನೀಡಿಲ್ಲ
‘ಕರ್ನಾಟಕಕ್ಕಾಗಿ ನಾವು’ ಕೆಆರ್‌ಎಸ್‌ ಬೈಕ್‌ ಜಾಥಾ
ಪ್ರಾದೇಶಿಕ ರಾಜಕಾರಣ ಕುರಿತು ಜನಜಾಗೃತಿ ಮೂಡಿಸಲು ಕೆಆರ್ ಎಸ್ ಪಕ್ಷವು ಕರ್ನಾಟಕಕ್ಕಾಗಿ ನಾವು ಘೋಷಣೆಯಡಿ ಬೈಕ್ ಜಾಥಾ ಹಮ್ಮಿಕೊಂಡಿದ್ದು, ರಾಜ್ಯದಾದ್ಯಂತ 3000 ಕಿ.ಮೀ ಬೈಕ್ ಜಾಥಾ ಮೂಲಕ ಸಂಚರಿಸಿ ಜನಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ
ಗಡಿ ಭಾಗದಲ್ಲಿ ಅಕ್ರಮ ಚಟುವಟಿಕೆ ತಡೆಗೆ ಕ್ರಮ
2024ರ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೊಂದಿಕೊಂಡಿರುವ ಅಂತರಾಜ್ಯ ಗಡಿ ಜಿಲ್ಲೆಗಳಲ್ಲಿ ಅಕ್ರಮಗಳು ನಡೆಯದಂತೆ ತಡೆಗಟ್ಟ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮಟ್ಟದ ಸಭೆಯಲ್ಲಿ ನಡೆದ ಚರ್ಚೆ
ಬಜೆಟ್‌ನಲ್ಲಿ ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆಗೆ ಅನುದಾನ
ಖಾಲಿ ಇರುವ ನಿವೇಶನಗಳಲ್ಲಿ ಕಸತುಂಬಿರುವ ಬಗ್ಗೆ ಆಯಾ ಮಾಲೀಕರೆ ಎಚ್ಚರವಹಿಸಬೇಕು. ಇಲ್ಲದಿದ್ದರೆ ನಗರಸಭೆ ನೋಟಿಸ್ ನೀಡುತ್ತೇವೆ, ಆಗಲೂ ನಿರ್ಲಕ್ಷ್ಯವಹಿಸಿದರೆ ನಿವೇಶನ ಮುಟ್ಟುಗೊಲು ಹಾಕಿಕೊಳ್ಳಲಾಗುವುದು
ವಿದ್ಯಾರ್ಥಿಗಳು ಕೌಶಲ ಅಭಿವೃದ್ಧಿಯ ಮಹತ್ವ ಅರಿಯಬೇಕು
ಕೌಶಲ್ಯ ಅಭಿವೃದ್ಧಿಯು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮೂಲಾಧಾರವಾಗಿದೆ. ಶೈಕ್ಷಣಿಕ ಸಾಧನೆಗಳ ಹೊರತಾಗಿ, ಇದು ಆತ್ಮವಿಶ್ವಾಸ ಮತ್ತು ಸಾಮರ್ಥ್ಯದೊಂದಿಗೆ ಜೀವನದ ಸವಾಲುಗಳನ್ನು ನ್ಯಾವಿಗೇಟ್ ಮಾಡುವ ಸುಸಂಘಟಿತ ವ್ಯಕ್ತಿತ್ವವನ್ನು ಬೆಳೆಸುತ್ತದೆ
ಕಾಂಗ್ರೆಸ್‌ ಸರ್ಕಾರದಿಂದ ಬಯಲುಸೀಮೆಗೆ ವಂಚನೆ
ಬೆಂಗಳೂರಿನ ತಲಾ ಆದಾಯ 5.41 ಲಕ್ಷ ರು. ಇದೆ. ಅದೇ ಚಿಕ್ಕಬಳ್ಳಾಪುರದಲ್ಲಿ 1.32 ಲಕ್ಷ ರು. ಹಾಗೂ ಕೋಲಾರದಲ್ಲಿ 1.42 ಲಕ್ಷ ರು. ಇದೆ. ಆದರೂ ಜಿಲ್ಲೆಯ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಕಟಿಸಿಲ್ಲ
ಗುಡಿಬಂಡೆ ಡಿಸಿಸಿ ಬ್ಯಾಂಕ್ ನಲ್ಲಿ ₹1.5 ಕೋಟಿ ನಾಪತ್ತೆ
ಬ್ಯಾಂಕ್‌ನ ಸಿಇಒ ಪ್ರಕಾರ, ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುತ್ತದೆ.ಪೂರ್ಣ ಪ್ರಮಾಣದ ಅಂಕಿಅಂಶಗಳನ್ನು ಪರಿಶೀಲನೆ ಮುಗಿದ ಕೂಡಲೇ ಮಾಹಿತಿ ಬಹಿರಂಗಪಡಿಸಲಾಗುವುದು
ಇನ್ನೊಂದು ತಿಂಗಳಲ್ಲಿ ಇಂದಿರಾ ಕ್ಯಾಟೀನ್‌ ಆರಂಭ
ಪಟ್ಟಣದ ಎಸ್ ಬಿ ಎಂ ರಸ್ತೆಯಲ್ಲಿನ ಸಂತೆ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಕ್ಕೆ ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ ಕೆಲವು ಕಾರಣಾಂತರಗಳಿಂದ ಕಾಮಗಾರಿ ನಿಲ್ಲಿಸಬೇಕಾಯಿತು. ನಂತರ ಕ್ಯಾಂಟೀನ್‌ಗಾಗಿ ತಹಸೀಲ್ದಾರ್‌ ನಿವಾಸದ ಬಳಿ ಜಾಗ ನಿಗದಿ ಮಾಡಲಾಯಿತು
ರೈತರೊಂದಿಗೆ ಬೆಸ್ಕಾಂ ಇಲಾಖೆಯ ಚಲ್ಲಾಟ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ನಗರದ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 154
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved