• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
.ಸಂಭ್ರಮದ ರಂಜಾನ್‌ ಆಚರಣೆ
ರಂಜಾನ್‌ ನಿಮಿತ್ತ ಒಂದು ತಿಂಗಳ ಕಾಲ ಕೈಗೊಂಡಿದ್ದ ಉಪವಾಸ ವ್ರತವನ್ನು ಅಂತ್ಯಗೊಳಿಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ನೂತನ ವಸ್ತ್ರಗಳನ್ನು ಧರಿಸಿ ನೂತನ ಟೋಪಿ, ರುಮಾಲು ಸುತ್ತಿದ್ದ ಚಿಣ್ಣರು, ಯುವಕರು ಎಲ್ಲರ ಗಮನ ಸೆಳೆದರು.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: ಡಾ। ಸುಧಾಕರ್‌ ಭರವಸೆ
ಮೋದಿ ಸರ್ಕಾರದಿಂದ ಬಯಲುಸೀಮೆಗೆ ಅಪಾರ ಕೊಡುಗೆ ನೀಡಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್‌ ತಿಳಿಸಿದ್ದಾರೆ.
ವೃದ್ಧರು, ವಿಶೇಷ ಚೇತನರಿಗೆ ಮನೆಯಲ್ಲೇ ಮತದಾನ ವ್ಯವಸ್ಥೆ
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷಚೇತನರಿಗೆ ಮನೆ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದ್ದು, ಈ ಸಂಬಂಧ ಕ್ಷೇತ್ರದಲ್ಲಿ ಅರ್ಹ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗಿದೆ.
ದ್ವಿತೀಯ ಪಿಯು ಫಲಿತಾಂಶ: ಚಿಕ್ಕಬಳ್ಳಾಪುರಕ್ಕೆ 18ನೇ ಸ್ಥಾನ
ಜಿಲ್ಲೆಯಾದ್ಯಂತ ಸುಮಾರು 13260 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ 6205 ಬಾಲಕರು, 7055 ಬಾಲಕಿಯರು ಇದ್ದಾರೆ. ಒಟ್ಟು 10528 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇವರಲ್ಲಿ 4775 ವಿದ್ಯಾರ್ಥಿಗಳು, 5753 ವಿದ್ಯಾರ್ಥಿನಿಯರು ಪಾಸಾಗಿದ್ದಾರೆ.
ಶೇ. 50 ರಷ್ಟು ಮತಗಟ್ಟೆಗಳಲ್ಲಿ ವೆಬ್‌ ಕ್ಯಾಸ್ಟಿಂಗ್‌
1163 ಮತಗಟ್ಟೆಗಳಲ್ಲಿ ಈ ಬಾರಿ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಸಂಪೂರ್ಣ ನೇರ ಪ್ರಸಾರವಾಗಲಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಈ ಮತಗಟ್ಟೆಗಳಲ್ಲಿ ಮತದಾನ ಪ್ರಕ್ತಿಯೆ ಸಂಪೂರ್ಣ ವೆಬ್‌ ಕ್ಯಾಸ್ಟಿಂಗ್‌ ಆಗಲಿದೆ
ಪ್ರಜಾಪ್ರಭುತ್ವ ಬಲಿಷ್ಠಗೊಳಿಸಲು ಮತದಾನ ಮಾಡಿ
ಮತದಾನದ ಸಂದರ್ಭದಲ್ಲಿ ಯಾವುದೇ ಆಸೆ, ಆಮಿಷಗಳಿಗೆ ಮತದಾರರು ಬಲಿಯಾಗದೆ ಯೋಗ್ಯರಿಗೆ ಮತ ಚಲಾಯಿಸಿ, ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಬೇಕು
ವಕೀಲಿ ವೃತ್ತಿಯಲ್ಲಿ ಬದ್ಧತೆ, ನೈಪುಣ್ಯತೆ ಬೆಳೆಸಿಕೊಳ್ಳಬೇಕು
ವಕೀಲ ವೃತ್ತಿಗೆ ಜಾತಿ ಧರ್ಮ ಸ್ವಂತ, ಅನ್ಯ, ನಮ್ಮವರು, ಬೇರೆಯವರು ಎಂಬ ಹಂಗು ಇರಬಾರದು. ಕಾನೂನು ಮಾಡುವವರು ಶಾಸಕಾಂಗದವರೇ ಆದರೂ ಸತ್ ಸಮಾಜಕ್ಕೆ ಬೇಕಾದ ಶಾಸನ ರೂಪಿಸುವಂತೆ ಪ್ರೇರೇಪಿಸುವ ಶಕ್ತಿ ವಕೀಲರಿಗೆ ಇದೆ
ಕೃಷಿ ಉತ್ಪನ್ನಗಳ ದರ ನಿಗದಿಗೆ ಕಾನೂನು ಚೌಕಟ್ಟು ಅಗತ್ಯ : ಡಾ.ಟಿ.ಎನ್.ಪ್ರಕಾಶ್ ಕಮ್ಮರಡಿ
ಚುನಾವಣೆ ಹತ್ತಿರವಾಗುತ್ತಿದ್ದಂತೆ ಭಾವನಾತ್ಮಕ ವಿಚಾರಗಳು, ವಿಭಜಕ ನಿರೂಪಣೆಗಳು ಸ್ವಲ್ಪ ಹಿಂದೆ ಸರಿದು ರೈತರ ಗಂಭೀರ ಸಮಸ್ಯೆಗಳು ಮುನ್ನೆಲೆಗೆ ಬರುತ್ತಿರುವುದು ಸ್ವಾಗತಾರ್ಹ. ಆದರೂ, ಅನುಷ್ಠಾನದ ಬಗ್ಗೆ ಸ್ಪಷ್ಟ ಭರವಸೆ ಪಡೆಯುವುದು ಅಗತ್ಯ
ಎಚ್‌ಡಿಕೆ ಆಗಮನದಿಂದ ಚಿಕ್ಕಬಳ್ಳಾಪುರದಲ್ಲಿ ಎನ್‌ಡಿಗೆ ಬಲ : ಎಂಟಿಬಿ

  ಡಾ। ಕೆ.ಸುಧಾಕರ್‌ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗಮನದಿಂದಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಸಂಘಟನಾ ಚಟುವಟಿಕೆ ಇನ್ನಷ್ಟು ಬಿರುಸು ಪಡೆದಿದೆ

ದಮನಿತ ಸಮುದಾಯದ ಧೀಮಂತ ಚೇತನ ಬಾಬೂಜಿ
ಡಾ.ಬಾಬು ಜಗಜೀವನ್‌ರಾಮ್ ಎಂಬ ಧೃವತಾರೆ ಬಡತನ ಮತ್ತು ಅಸ್ಪೃಶ್ಯತೆಯ ಮಧ್ಯೆ ಮೂಡಿದ ಪರಿವರ್ತನೆಯ ಹಣತೆಯಾಗಿದ್ದಾರೆ. 50 ವರ್ಷಗಳ ಕಾಲ ಉತ್ತಮ ಸಂಸದೀಯ ಪಟುವಾಗಿ ಅಚ್ಚಳಿಯದ ಸಾಧನೆ ಮಾಡಿದ್ದಾರೆ
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved