ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಸಗೊಬ್ಬರ ಮಾರಾಟ ಪಾರದರ್ಶಕವಾಗಿರಲಿ
ರಸಗೊಬ್ಬರಗಳನ್ನು ರೈತರ ಆಧಾರ್ ಪಡೆದು ಪಿ.ಓ.ಎಸ್ ಯಂತ್ರದ ಮೂಲಕವೇ ವಿತರಿಸಬೇಕು. ರಸಗೊಬ್ಬರ, ಬಿತ್ತನೆಬೀಜ ಮತ್ತು ಕೀಟನಾಶಕ ಕಾಯ್ದೆಗಳ ಅನುಸಾರ ವಹಿವಾಟು ನಡೆಸಬೇಕು.
ಚೇಳೂರು ತಾಲೂಕ ಕಚೇರಿಗೆ ಸ್ವಂತ ಕಟ್ಟಡ, ಸಿಬ್ಬಂದಿ ಇಲ್ಲ
ಲೋಕಸಭೆಯ ಚುನಾವಣೆಯ ಸಮಯದಲ್ಲಿ ಮಾತ್ರ ತಹಸೀಲ್ದಾರ್ ನೇಮಕ ಮಾಡಲಾಗಿದೆ, ಆದರೆ ಆಡಳಿತ ಅಧಿಕಾರ ಮಾತ್ರ ಬಾಗೇಪಲ್ಲಿ ತಾಲೂಕಿನ ತಹಸೀಲ್ದಾರರ ಕೈಯಲ್ಲಿದೆ.
ಜಿಲ್ಲೆಯಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಕುಸಿತ
ರಕ್ತ ಸಂಗ್ರಹಣೆಯ ಪ್ರಮಾಣದ ಗಣನೀಯವಾಗಿ ಕುಸಿದಿದ್ದು, ಕೆಲವು ತುರ್ತು ಸಂದರ್ಭದಲ್ಲಿ ಅಗತ್ಯ ಗುಂಪಿನ ರಕ್ತದ ಕೊರತೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ರಕ್ತದಾನಕ್ಕೆ ಮುಂದಾಗಲಿ
ಬೀನ್ಸ್ ಬೆಳೆದು ಲಕ್ಷ ಲಕ್ಷ ಗಳಿಸಿದ ರೈತ
ಗಿರೀಶ್, ಬಿ.ಎ. ಪದವಿ ಮುಗಿಸಿ ತಾಲೂಕು ಕಚೇರಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗುತ್ತಿರಲಿಲ್ಲ. ಇದರಿಂದ ಕೆಲಸ ಬಿಟ್ಟು ಊರಿಗೆ ಬಂದು ಕೃಷಿ ಆರಂಬಿಸಿ ಬೀನ್ಸ್ ಬೆಳೆದು ಲಕ್ಷ ಲಕ್ಷ ರು. ಸಂಪಾದಿಸಿದ್ದಾರೆ
ಗಾಳಿ ಮಳೆ ಆರ್ಭಟ : ಧರೆಗುರುಳಿದ ಮರಗಳು
ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧೆಡೆ ಮಳೆಯಾಗಿ ಬೃಹತ್ ಮರದ ಕೊಂಬೆ ಧರೆಗುರುಳಿದೆ.
ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಪುಸ್ತಕ ಹಿಡಿಯಿರಿ: ತಹಸೀಲ್ದಾರ್ ಮಹೇಶ್
ಗೌರಿಬಿದನೂರಿನ ಸಮಾನತಾ ಸೌಧದಲ್ಲಿ ಕ್ರಿಯಾಕ್ಟವ್ ಸಂಸ್ಥೆ ಹಾಗೂ ಇನ್ನಿತರ ಸಂಸ್ಥೆ ಆಶ್ರಯದಲ್ಲಿ ವಿಜ್ಞಾನೋತ್ಸವ ಕಾರ್ಯಕ್ರಮ ನಡೆಯಿತು.
ಗ್ರಾಮಾಂತರದಲ್ಲೂ ಮಳೆಯಬ್ಬರ: ಹೈರಾಣಾದ ಜನತೆ
ಶನಿವಾರ ಮತ್ತು ಭಾನುವಾರ ನಗರ ಮತ್ತು ಗ್ರಾಮಾಂತರದಲ್ಲಿ ಅಬ್ಬರಿಸಿದ ಮಳೆಯಿಂದಾಗಿ ಜನತೆ ಹೈರಾಣಾಗಿದ್ದಾರೆ.
ಲೇ ಔಟ್ ನಿರ್ಮಾಣಕ್ಕೆ ಬೃಹತ್ ಆಲದ ಮರ ಬಲಿ!
ಯಾರ ಅನುಮತಿಯೂ ಇಲ್ಲದೆ ಕಡಿದು ಹಾಕಿದ್ದರೆ ಇಬ್ಬರ ಮೇಲೂ ಕಾನೂನು ಕ್ರಮ ಜರುಗಿಸಿ ಎಂದು ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಗರದ ಮುಸ್ಟೂರು ರಸ್ತೆಯಲ್ಲಿ ನಡೆದಿದೆ.
ನೇಪಥ್ಯಕ್ಕೆ ಸರಿದ ಚೇಳೂರಿನ ಮಾರುಕಟ್ಟೆ
ಇಲ್ಲಿನ ಜಾನುವಾರುಗಳು ಸಂತೆಯ ದಿನ ಲಕ್ಷಾಂತರ ರೂಪಾಯಿ ವ್ಯವಹಾರಗಳು ನಡೆಯುತ್ತವೆ.ಇದು ಜಿಲ್ಲೆಯಾದ್ಯಂತ ಹೆಸರುವಾಸಿ ಕೂಡ ಆದರೆ ಮೂಲ ಸೌಕರ್ಯಗಳಿಲ್ಲದೆ ವ್ಯಾಪಾರಸ್ಥರು ಮಳೆ ಹಾಗೂ ಬಿಸಿಲಿಗೆ ಪರದಾಡುವಂತಾಗಿದೆ
‘ಮಣ್ಣಿನ ಮಗನೆಂದೇ ಹೆಸರಾದ ದೇವೇಗೌಡ’
ಇಳಿ ವಯಸ್ಸಿನಲ್ಲೂ ರಾಜಕೀಯದಲ್ಲಿ ದೇವೇಗೌಡರು ಸಕ್ರಿಯವಾಗಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಪಕ್ಷದ ಪ್ರಚಾರ ಕಾರ್ಯ ತಂತ್ರಕಾರಿಕೆಯಲ್ಲೂ ದೇವೇಗೌಡರು ಇಂದಿಗೂ ತೊಡಗಿಸಿಕೊಂಡಿದ್ದಾರೆ.
< previous
1
...
141
142
143
144
145
146
147
148
149
...
174
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ