ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯಾದ್ಯಂತ ಮತದಾನದ ಜಾಗೃತಿ ಕಾರ್ಯಕ್ರಮಗಳು ಚುರುಕು
ನೀತಿ ಸಂಹಿತೆ ಜಾರಿಯಾದ ಬಳಿಕ ಸ್ವೀಪ್ ಕಾರ್ಯಕ್ರಮಗಳು ವೇಗ ಪಡೆದುಕೊಂಡಿದ್ದು, ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿಗಳು ವಿವಿಧ ಇಲಾಖೆಗಳ ಸಮನ್ವಯ ಮತ್ತು ಸಹಯೋಗದಲ್ಲಿ ಮತದಾನದ ಮಹತ್ವದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಕಾರ್ಯಗಳನ್ನು ಮಾಡಿದವು.
ಬರಿದಾಗುತ್ತಿದೆ ಜಕ್ಕಲಮೊಡಗು ಜಲಾಶಯ, ಮುಂದೇನು?
ಜಲಾಶಯದ ಅಂಗಳ ಮತ್ತು ಜಲಾಶಯಕ್ಕೆ ನೀರು ಹರಿದು ಬರುವ ಕಾಲುವೆಗಳು, ಮಾರ್ಗಗಳಲ್ಲಿ ಹೂಳು ತುಂಬಿದೆ. ಈ ಹೂಳಿನ ಕಾರಣದಿಂದಾಗಿಯೂ ಕೂಡ ನೀರು ಸಂಗ್ರಹ ಸಾಮರ್ಥ್ಯ ಕುಸಿದಿದೆ. ಇತ್ತೀಚೆಗೆ ನಗರಸಭೆ ಆಡಳಿತಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನಡೆಸಿದ ಸಭೆಯಲ್ಲಿ ಜಕ್ಕಲಮಡುಗು ಜಲಾಶಯದಲ್ಲಿ ತುಂಬಿರುವ ಹೂಳಿನ ಬಗ್ಗೆ ಪ್ರಸ್ತಾಪಿಸಲಾಯಿತು.
ಮಾಜಿ ಶಾಸಕ ಕೃಷ್ಣಾರೆಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು
ಈ ವಿಚಾರಕ್ಕೆ ಸಂಬಂಧಿಸಿದಂತೆ ಎನ್.ಆರ್. ರಮೇಶ್ ಪತ್ರಿಕಾಗೋಷ್ಠಿ ನಡೆಸಿ, ದಾಖಲೆಗಳನ್ನು ಬಿಡುಗಡೆಗೊಳಿಸಿ ಲೋಕಾಯುಕ್ತ ಮತ್ತು ಬಿಎಂಟಿಎಫ್ ತನಿಖಾ ಸಂಸ್ಥೆಗಳಲ್ಲಿ ದೂರುಗಳನ್ನು ದಾಖಲಿಸಿದ್ದರು. ಪ್ರತಿಯಾಗಿ ದೂರುದಾರ ಎನ್.ಆರ್..ರಮೇಶ್ ವಿರುದ್ಧ ಎಂ.ಕೃಷ್ಣಾರೆಡ್ಡಿಯವರು ಅವಹೇಳನಕಾರಿಯಾಗಿ ಮಾತನಾಡಿದ್ದರು.
ಕಾರ್ಯಕರ್ತರ ಸಮಸ್ಯೆಗಳ ನಿವಾರಣೆಗೆ ಆದ್ಯತೆ: ಸುಧಾಕರ್
ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಬಮೂಲ್ ಮಾಜಿ ನಿರ್ದೇಶಕ ಎಚ್.ಅಪ್ಪಯ್ಯಣ್ಣ ಸೇರಿದಂತೆ ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರ ಮನೆಗಳಿಗೂ ಭೇಟಿ ನೀಡಿದ ಸುಧಾಕರ್, ಚುನಾವಣೆಯ ಗೆಲುವಿನ ರಣತಂತ್ರದ ಕುರಿತು ಚರ್ಚೆ ನಡೆಸಿದರು.
ಕ್ಷಯ ದೂರವಿಡಲು ಪೌಷ್ಟಿಕ ಆಹಾರ, ಸ್ವಚ್ಛತೆ ಅಗತ್ಯ
ಕ್ಷಯ ರೋಗ ಹೆಚ್ಚಾಗಿ ಬಡವರಲ್ಲಿ ಕಂಡು ಬರುತ್ತದೆ. ಶ್ರೀಮಂತರಲ್ಲಿ ಬಹಳ ಅಪರೂಪ. ಅಲ್ಲದೆ ಕ್ಷಯ ಇದೆ ಎಂದು ಗೊತ್ತಾದ ಬಳಿಕವೂ ರೋಗ ನಿಯಂತ್ರಕ್ಕೆ ಬಾರದಿರಲು ಹಣದ ಕೊರತೆಯೊಂದೆ ಕಾರಣವಲ್ಲ. ಅವರಲ್ಲಿ ಪೌಷ್ಟಿಕಾಂಶದ ಕೊರತೆ ಮುಖ್ಯ ಕಾರಣ
ಗುಡ್ಡೆ ಮಾಂಸ ಮಾರಾಟಕ್ಕೆ ಜಿಲ್ಲಾಡಳಿದ ಬ್ರೇಕ್
ಯುಗಾದಿ ಹಬ್ಬದ ಮರುದಿನ ನಡೆಯುವ ವರ್ಷದ ತೊಡಕಿನ ದಿನ ಮಾಂಸದ ಅಡುಗೆ ಮಾಡಿ ತಿನ್ನುವುದು ಮಾಂಸಹಾರಿಗಳಿಗೆ ಸಂಪ್ರದಾಯ. ಇಂತಹ ಗುಡ್ಡೆ ಮಾಂಸ ಮಾರಾಟಕ್ಕೆ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಜಿಲ್ಲಾಡಳಿತ ನಿಷೇಧ ಹೇರಿರುವುದಕ್ಕೆ ಜನತೆ ವಿರೋಧ ವ್ಯಕ್ತಪಡಿಸಿದ್ದಾರೆ
ಕೈವಾರ ತಾತಯ್ಯ ಅಂತರಂಗದ ಸಾಧಕ ಋಷಿ
ಜ್ಞಾನ ಸಂಪ್ರಾಪ್ತಿಯಿಂದ ಪರಮಾತ್ಮನಲ್ಲಿ ಸ್ಥಿರವಾಗಿ ನಿಶ್ಚಲತ್ವ ಉಂಟಾದ ನಂತರ ಕರ್ಮಗಳು ನಾಶವಾಗುತ್ತದೆ. ಚಂಚಲವಾದ ಬುದ್ಧಿ ಮತ್ತು ಮನೋವಿಕಾರಗಳು ದಮನವಾಗಬೇಕಾದರೆ ಆತ್ಮದ ಚಿಂತನೆಯನ್ನು ಮಾಡುತ್ತಾ ಜ್ಞಾನವನ್ನುಗಳಿಸಿಕೊಳ್ಳಬೇಕು
ದಾಹ ತೀರಿಸಿಕೊಳ್ಳಲು ನಿಂಬೆ ಜ್ಯೂಸ್ ಮೊರೆ
ಬೇಸಿಗೆ ಕಾಲದಲ್ಲಿ ಪ್ರಮುಖವಾಗಿ ದೇಹದಲ್ಲಿನ ನೀರಿನಾಂಶ ಕಡಿಮೆ ಆಗುತ್ತಾ ಹೋಗುತ್ತದೆ. ಹೀಗಾಗಿ ಬೇಸಿಗೆ ಕಾಲದಲ್ಲಿ ಆದಷ್ಟು ಆರೋಗ್ಯದ ಬಗೆಗೆ ಹೆಚ್ಚಿನ ಕಾಳಜಿ ವಹಿಸಲೇಬೇಕು
ವ್ಯಕ್ತಿತ್ಯ ವಿಕಸನಕ್ಕೆ ಶಿಕ್ಷಣ ಅಗತ್ಯ
ವ್ಯಕ್ತಿಯನ್ನು ಸುಶಿಕ್ಷಿತರನ್ನಾಗಿ ಮಾಡುವ ಬೌದ್ಧಿಕ ಶಕ್ತಿಯನ್ನು ವಿಕಸನಗೊಳಿಸುವ ಶಿಕ್ಷಣವನ್ನು ಪ್ರತಿಯೊಬ್ಬರು ಪಡೆಯಬೇಕು. ಶಿಕ್ಷಣದಿಂದ ಮಾತ್ರ ಮನುಷ್ಯನ ವಿಕಾಸ ಸಾಧ್ಯ, ಶಿಕ್ಷಣ ಇಲ್ಲದೇ ಯಾವುದೇ ವ್ಯಕ್ತಿಯ ವ್ಯಕ್ತಿತ್ವ ರೂಪುಗೊಳ್ಳಲು ಅಸಾಧ್ಯ.
ಮತದಾರರಿಗೆ ಆತ್ಮವಿಶ್ವಾಸ ಮೂಡಿಸಲು ಪಥಸಂಚಲನ
ಮತದಾನದಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾವಣೆ ಮಾಡಬೇಕು. ನಿಷ್ಪಕ್ಷಪಾತ ಚುನಾವಣೆಗೆ ಸಾರ್ವಜನಿಕರು ಸಹ ಸಹಕಾರ ನೀಡಬೇಕು. ಯಾವುದೇ ದುಷ್ಕೃತ್ಯ ನಡೆಯದಂತೆ ತಡೆಗಟ್ಟಲು ಪೊಲೀಸರು ಸನ್ನದ್ಧ
< previous
1
...
142
143
144
145
146
147
148
149
150
...
165
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ