• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ, ಶಿಕ್ಷಣ ಪ್ರತಿಯೊಬ್ಬರ ಹಕ್ಕಾಗಬೇಕು
ರಾಜ್ಯ ಸರ್ಕಾರ ಅತಿ ಶೀಘ್ರದಲ್ಲಿ ಪ್ರತಿ ಮನೆಗೆ ಆರೋಗ್ಯ ಸೌಲಭ್ಯ ತಲುಪಿಸಲು ಯೋಜನೆ ರೂಪಿಸಿದ್ದು ಗೃಹ ಆರೋಗ್ಯ ಯೋಜನೆಯ ಮೂಲಕ, ಬಿಪಿ. ಮಧುಮೇಹ, ಕಿಡ್ನಿ, ಹೃದಯ ತೊಂದರೆ ಇತ್ಯಾದಿ ಖಾಯಿಲೆಗಳಿಗೆ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುವುದು
ನೀರು ಪೂರೈಕೆಗೆ ನೆಕ್ಕುಂದಿ ಕೆರೆ ಅಭಿವೃದ್ಧಿಗೆ ಕ್ರಮ
ವೇಗವಾಗಿ ಬೆಳೆಯುತ್ತಿರುವ ಚಿಂತಾಮಣಿ ನಗರ ಹಾಗೂ ಮಳೆ ಕೊರತೆಯ ಸಂದರ್ಭದಲ್ಲೂ ನಿರ್ವಹಿಸಬಹುದಾದಂತಹ ರೀತಿಯಲ್ಲಿ ಮುಂದಿನ ೩೦ ವರ್ಷಗಳ ದೃಷ್ಟಿಯಲ್ಲಿಟ್ಟುಕೊಂಡು ಅವಶ್ಯಕತೆಗೆ ತಕ್ಕಂತೆ ನೀರಿನ ಸಂಗ್ರಹಣೆಗೆ ಬೇಕಾದ ಯೋಜನೆಯನ್ನು ರೂಪಿಸಲಾಗಿದೆ
ಮಕ್ಕಳ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಮುಖ್ಯ
ಮಕ್ಕಳ ಬೆಳವಣಿಗೆಯಲ್ಲಿ ತಂದೆ ಮತ್ತು ತಾಯಿ ಇಬ್ಬರೂ ಸಮಾನವಾಗಿ ಪಾತ್ರವನ್ನು ವಹಿಸುತ್ತಾರೆ. ಯಾವುದೇ ಕಾರಣಕ್ಕೂಪೋಷಕರು ಮಕ್ಕಳ ಮುಂದೆ ಜಗಳವಾಡಬಾರದು. ಮಾತೆಯರು ಜಾತಿ, ಮತಭೇದ ಬದಿಗಿಟ್ಟು ಶಾಲೆಯ ಮಕ್ಕಳಿಗೆ ಕೈತುತ್ತು ನೀಡಿ, ಊಟ ಮಾಡಿಸಿ ಜಾತ್ಯತಿತೆಯನ್ನು ಎತ್ತಿಹಿಡಿದಿದ್ದಾರೆ
ಕೆಟ್ಟ ಮನಸ್ಸಿನ ಮೈಲಿಗೆ ತೊಳೆದವರು ಮಾಚಯ್ಯ
ಯಾವುದೇ ಸಮಾಜ ಪ್ರಗತಿ ಹೊಂದಬೇಕಾದರೆ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಆಗ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನ ಸಿಗಲಿದೆ. ಸಮುದಾಯದ ಒಳತಿಗಾಗಿ ತಾಲ್ಲೂಕಿನ ತಿರ್ನಹಳ್ಳಿ ಬಳಿ ಒಂದು ಎಕರೆ ಜಮೀನನ್ನು ದೋಬಿ ಘಾಟ್ ಗೆ ಮೀಸಲು ಇಡಲಾಗಿದೆ
ಜೈನ್‌ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಕೇಂದ್ರ ಆರಂಭ
ಬಹುತೇಕ ಎಲ್ಲ ರೋಗ ನಿರ್ಣಯ ಸೇವೆಗಳನ್ನ ರಿಯಾಯಿತಿ ದರದಲ್ಲಿ ಮಾಡುತ್ತಾ ಬರಲಾಗಿದೆ. ಈಗಾಗಲೇ ಸಿಟಿ ಸ್ಕ್ಯಾನ್ ಸೇವೆ ಆರಂಭಿಸಿದ್ದು ಸುಮಾರು 160ಕ್ಕೂ ಹೆಚ್ಚು ರೋಗಿಗಳಿಗೆ ಸ್ಕ್ಯಾನ್ ಮಾಡಲಾಗಿದೆ
ಶಿಕ್ಷಕರು ಕಲಿಕೆಯ ವಾತಾವರಣ ನಿರ್ಮಿಸಬೇಕು
ಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರಿಯಾಗಬಲ್ಲ ಶಿಕ್ಷಣವನ್ನು ಶಾಲೆಗಳಲ್ಲಿ ಕಲಿಸುವ ಪ್ರಯತ್ನ ಮಾಡಿದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಂಸ್ಕಾರವನ್ನು ಕಲಿತು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಸಹಕಾರಿಯಾಗುತ್ತದೆ
ಬಾಲ್ಯ ವಿವಾಹ ಪದ್ಧತಿ ಸಂಪೂರ್ಣ ತಡೆಗಟ್ಟಿ
ಮುಖ್ಯವಾಗಿ ಬಾಲ್ಯ ವಿವಾಹಗಳನ್ನು ತಡೆಯಲು ಶಾಲಾ, ಕಾಲೇಜುಗಳ ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಲು ಆಪ್ತ ಸಮಾಲೋಚನೆ ಏರ್ಪಡಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಬಾಲ್ಯ ವಿವಾಹದ ಸುಳಿವು ಸಿಕ್ಕಲ್ಲಿ ಕೂಡಲೇ ಮೇಲಧಿಕಾರಿಗಳಿಗೆ ತಿಳಿಸಿ
ರಸ್ತೆಗಳೋ ಇಲ್ಲವೇ ಧಾನ್ಯ ಒಕ್ಕಣೆಯ ಕಣಗಳೋ...?
ರಸ್ತೆಗಳಲ್ಲಿಯೇ ರಾಗಿ, ಜೋಳ ಅಲಸಂದೆ,ಹುರಳಿ ಸೇರಿ ವಿವಿಧ ಧಾನ್ಯಗಳ ಹುಲ್ಲು ಮತ್ತು ಗೊಡಗಳನ್ನು ಹರಡಿ ಸಾರ್ವಜನಿಕರಿಗೆ ಇನ್ನಿಲ್ಲದ ಕಿರಿಕಿರಿಯುಂಟು ಮಾಡಲಾಗುತ್ತಿದೆ.
ಸರ್ವೇ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೊಳಪಡಿಸಿ
ಭೂಮಿಗೆ ಬಂಗಾರದ ಬೆಲೆ ಬಂದಿದ್ದೇ ತಡ, ಸರ್ಕಾರಿ ಆಸ್ತಿಗಳನ್ನು ಉಳಿಸಬೇಕಾದ ಕಂದಾಯ, ಸರ್ವೇ ಅಧಿಕಾರಿಗಳು ರೈತರ ಕೈಗೆ ಸಿಗದೆ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ಸರ್ಕಾರಿ ಕೆರೆ, ರಾಜಕಾಲುವೆ, ಗೋಮಾಳಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರುವ ದೊಡ್ಡ ದಂಧೆ ಮಾಲೂರು ತಾಲೂಕಿನಲ್ಲಿ ನಿರಂತರವಾಗಿ ನಡೆಯುತ್ತಿದೆ
ಚಿಕ್ಕಬಳ್ಳಾಪುರಕ್ಕೂ ಹಬ್ಬಿದ ಧ್ವಜ ದಂಗಲ್
ಧ್ವಜ ಹಾರಾಟ ಮಾಡಿರುವ ಬಗ್ಗೆ ಸಾರ್ವಜನಿಕರು ನಗರಸಭೆಗೆ ಮೌಖಿಕ ದೂರು ನೀಡಿದ್ದಾರೆ ಮತ್ತು ರಸ್ತೆಯಲ್ಲಿ ಧ್ವಜಸ್ಥಂಭ ನಿರ್ಮಿಸಿ, ಹಸಿರು ಧ್ವಜ ಹಾರಾಟದ ಪೋಟೋ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 153
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved