ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಸ್ಪೃಶ್ಯತೆ ಅಚರಣೆಗೆ ಶಿಕ್ಷಣ ಕೊರತೆ ಕಾರಣ
ರೈತರಲ್ಲಿ ಒಗ್ಗಟು ಇಲ್ಲ ಅದಕ್ಕಾಗಿಯೇ ರೈತ ಅಭಿವೃದ್ಧಿ ಆಗುತ್ತಿಲ್ಲ ಎಲ್ಲಾ ಕುಲಗಳ ರೈತರು ಒಂದಾಗಿ ಹೋರಾಟ ಮಾಡಲಿ ರಾಯಚೂರಿನಲ್ಲಿ ಕೀಳದೆ ಬಿಟ್ಟ ಹತ್ತಿಗೂ ಬೆಲೆ ಬರುತ್ತೆ, ಕೋಲಾರದಲ್ಲಿ ಬೆಳೆಯುವ ರಾಗಿಗೂ ಬೆಲೆ ಬರುತ್ತೆ
ಸ್ವಚ್ಛ ಚಿಕ್ಕಬಳ್ಳಾಪುರ ಪರಿಕಲ್ಪನೆಯ ಅಣಕ
ಚಿಕ್ಕಬಳ್ಳಾಪುರ ತಾಲ್ಲೂಕಿನ ಬೀಡಗಾನಹಳ್ಳಿಯಿಂದ ಆರಂಭವಾಗಿ ಬಾಗೇಪಲ್ಲಿ ತಾಲ್ಲೂಕಿನ ನಂತರ ಆಂಧ್ರ ಪ್ರದೇಶದ ಗಡಿಯವರೆಗೆ ಚಾಚಿಕೊಂಡಿರುವ ಸುಮಾರು 50 ಕಿ.ಮೀ ಹೆದ್ದಾರಿ ವ್ಯಾಪ್ತಿಯ ಇಕ್ಕೆಲಗಳಲ್ಲಿ ತ್ಯಾಜ್ಯ ಸುರಿಯಲಾಗಿದ
ರೆಸ್ಪಿ ಸೌತೆ ಬೆಳೆದು ಲಕ್ಷಾಧೀಶ್ವರನಾದ ರೈತ
ತೋಟಗಾರಿಕೆ ಇಲಾಖೆ ನೀಡಿದ ಸಲಹೆ ಸೂಚನೆಗಳನ್ನು ಅನುಸರಿಸಿ ಗಂಗರಾಜು ಸೌತೆಕಾಯಿ ಬೆಳೆದಿದ್ದಾರೆ. ಯಾವ ರೋಗವೂ ಬರದಂತೆ ಕಾಪಾಡಿಕೊಂಡು ದುಪ್ಪಟ್ಟು ಇಳುವರಿ ಪಡೆದಿದ್ದಾರೆ
15 ವರ್ಷ ಕಳೆದರೂ ಮಳಿಗೆ ಕಾಮಗಾರಿ ಅಪೂರ್ಣ
2011ರ ಸಾಲಿನಲ್ಲಿ ಸುಮಾರು 25 ಲಕ್ಷ ಹಣದಲ್ಲಿ ಮಾಂಸದ ಅಂಗಡಿಗಳ ಮಳಿಗೆ ಕಾಮಗಾರಿ ಪ್ರಾರಂಭವಾಗಿದೆ. ಆದರೆ ಮಳಿಗೆಗಳ ಕಾಮಗಾರಿ ಕೆಲಸ ಮಾತ್ರ ಆಗಿಲ್ಲ, ಹಣ ಮಾತ್ರ ಖರ್ಚಾಗಿದೆ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ.
ಪಾತಾಳಕ್ಕೆ ಕುಸಿದ ದ್ರಾಕ್ಷಿ ಬೆಲೆ: ಕಂಗಾಲಾದ ಬೆಳೆಗಾರ
ದ್ರಾಕ್ಷಿ ಕಟಾವು ಮಾಡಲು ರೈತರು ಮುಂದಾಗಿದ್ದರೂ ಖರೀದಿಸಲು ವ್ಯಾಪಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಕಾರಣ ಮಹಾರಾಷ್ಟ್ರ ದ್ರಾಕ್ಷಿ ಭೀತಿ. ಮಹಾರಾಷ್ಟ್ರ ದ್ರಾಕ್ಷಿಯಿಂದ ಚಿಕ್ಕಬಳ್ಳಾಪುರದ ದ್ರಾಕ್ಷಿಗೆ ಯಾವಾಗಲೂ ಮಾರುಕಟ್ಟೆಯಲ್ಲಿ ಪೈಪೋಟಿ ಇದೆ
ಪರಿಣಿತ, ಸಂವೇಧನಾಶೀಲ ಶುಶ್ರೂಷಕರಿಂದ ಆರೋಗ್ಯದ ಉನ್ನತಿ: ರೆಡ್ಡಮ್ಮ
ಸಮಕಾಲೀನ ಜಗತ್ತಿನಲ್ಲಿ ನರ್ಸಿಂಗ್ ಸೇವೆಯಿಲ್ಲದ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ. ಆಧುನಿಕ ವೈದ್ಯಕೀಯ ಸೌಲಭ್ಯಗಳು ಹಾಗೂ ವೈದ್ಯರ ಚಿಕಿತ್ಸೆಯ ನಡುವೆ ಸೇತುಬಂಧವಾಗಿ ದುಡಿಯುವ ನರ್ಸಿಂಗ್ ಸಮುದಾಯವು ಮಾನವನಿಗೆ ಆಧಾರವಾಗಿದೆ.
ಸೈಕಲ್ ನಲ್ಲಿ ರಾಮಮಂದಿರಕ್ಕೆ ಪಯಣ ಬೆಳೆಸಿದ ಯುವಕ
ಮಾರ್ಗ ಮಧ್ಯೆ ಡಿ.ಪಾಳ್ಯ ಗ್ರಾಮದಲ್ಲಿ ರಾಮ ಭಕ್ತರು,ವಿಶ್ವ ಹಿಂದೂ ಪರಿಷತ್ ಮತ್ತು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಬರಮಾಡಿಕೊಂಡರು.
ಮಳೆಗಾಲದ ಸಮಸ್ಯೆಗಳನ್ನು ನಿಭಾಯಿಸಲು ಸನ್ನದ್ಧರಾಗಿ: ಡೀಸಿ ರವೀದ್ರ
ಮಳೆ ಆರಂಭವಾದ ಮೇಲೆ ಮೇ ತಿಂಗಳಿನಿಂದ ರಾಗಿ, ಜೋಳ, ತೊಗರಿ, ಶೇಂಗಾ ಬಿತ್ತನೆ ಬೀಜಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಏಪ್ರಿಲ್ ತಿಂಗಳಿನಿಂದಲೇ ಬಿತ್ತನೆ ಬೀಜನಗಳ ವಿತರಣೆಗೆ ಕೃಷಿ ಇಲಾಖೆಯಿಂದ ಚಾಲನೆ ನೀಡಲಾಗಿದೆ.
ದಲಿತ ಪೇದೆಗೆ ನ್ಯಾಯಾ ಸಿಗದಿದ್ದರೆ ರಾಜಭವನ ಚಲೋ
ಗಡದಂ ಗ್ರಾಮದಲ್ಲಿ ನಡೆದ ಹಣ ವಂಚನೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಇಲಾಖೆಯ ವಿಚಾರಣೆಯನ್ನು ಬೇರೆ ಜಿಲ್ಲೆಗೆ ವರ್ಗಾಯಿಸಬೇಕು. ಎಸ್ಪಿ ನಾಗೇಶ್, ಇನ್ಸ್ಪೆಕ್ಟರ್ ಸತ್ಯನಾರಾಯಣ ಮತ್ತು ಸಬ್ಇನ್ಸ್ಪೆಕ್ಟರ್ ಮೂರ್ತಿ ರವರನ್ನೂ ಅಮಾನತು ಮಾಡಬೇಕು
ಮಳೆ ಬಂದಾಗ ನೆನಪಾಗುವ ರಾಜ ಕಾಲುವೆ ಸಮಸ್ಯೆ
ಮಳೆ ನೀರು ಸರಾಗವಾಗಿ ಸಾಗಬೇಕಾದರೆ ರಾಜಕಾಲುವೆಗಳು ಅತಿ ಮುಖ್ಯ. ಜಿಲ್ಲೆಯ ದುರಾದೃಷ್ಟವೆಂದರೆ ಮಾನವನ ಸ್ವಾರ್ಥಕ್ಕೆ ಅನೇಕ ರಾಜ ಕಾಲುವೆಗಳು ಒತ್ತುವರಿಯಾಗಿವೆ. ಕೆಲವು ಕಾಲುವೆಗಳು ಸರಿಯಾದ ನಿರ್ವಹಣೆ ಇಲ್ಲದೆ ಮುಚ್ಚಿ ಹೋಗಿವೆ
< previous
1
...
142
143
144
145
146
147
148
149
150
...
174
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ