ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಅಪಾರ
ಸರ್ಕಾರದ ವಿವಿಧ ಸೌಲತ್ತುಗಳನ್ನು ಪಡೆಯಲು ಕಡ್ಡಾಯವಾಗಿ ಕಾರ್ಮಿಕರು ನೋಂದಣಿ ಮಾಡಿಸಿ ಕಾರ್ಮಿಕ ಕಾರ್ಡ್ನ್ನು ಪಡೆಯಬೇಕು, ಕಾರ್ಮಿಕ ಕಾರ್ಡ್ಹೊಂದಿರುವ ಕಾರ್ಮಿಕರಿಗೆ ಹಲವಾರು ಸೌಲಭ್ಯಗಳಿವೆ
ಗಡಿನಾಡಾದರೂ ಇಲ್ಲಿ ಕನ್ನಡವೇ ಶ್ರೀಮಂತ
ಸಣ್ಣದಾಗಿ ಆರಂಭವಾದ ಸಂಸ್ಥೆ ಇದೀಗ ಹೆಮ್ಮರವಾಗಿ ಬೆಳೆದಿದೆ. ಕನ್ನಡ ಸಾಹಿತ್ಯ ಪರಿಷತ್ನ ಮೂಲ ಆಶಯ ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಸಂರಕ್ಷಣೆ ಮಾಡುವುದಾಗಿದೆಯೇ ವಿನಃ ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ಮಾಡುವುದಲ್ಲ
ಅದ್ಧೂರಿಯಾಗಿ ನಡೆದ ಧರ್ಮರಾಯಸ್ವಾಮಿ ಒನಕೆ ಕರಗ
.ಕಳೆದ 8 ದಿನಗಳಿಂದ ನಗರದಲ್ಲಿ ಶ್ರೀ ಧರ್ಮರಾಯಸ್ವಾಮಿ ಹೂವಿನ ಕರಗ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ಚಿಕ್ಕಬಳ್ಳಾಪುರ ನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕರಗ ವೀಕ್ಷಿಸಲು ಭಕ್ತರು ಆಗಮಿಸಿದ್ದರು
'ಕಾನೂನು ಗೊತ್ತಿಲ್ಲದೆ ತಪ್ಪು ಮಾಡಿದರೂ ಕ್ಷಮೆ ಇಲ್ಲ'
ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಹಾಗೂ ಆಸ್ತಿ ಮಾರಾಟ ಮತ್ತು ಖರೀದಿ, ಜನನ, ಮರಣ, ಕಂದಾಯ ಇಲಾಖೆ ಕೆಲಸ ಕಾರ್ಯಗಳ ಕುರಿತು ಎಲ್ಲರಿಗೂ ಕನಿಷ್ಠ ಕಾನೂನಿನ ತಿಳಿವಳಿಕೆ ಇರಬೇಕು
ಹೂವಿಗೆ ಬಂಪರ್ ದರ ಇದ್ದರೂ ಬೆಳೆಯೇ ಇಲ್ಲ
ತರಕಾರಿ, ಹಣ್ಣು, ರೇಷ್ಮೆ, ಹಾಲಿನೊಂದಿಗೆ ಜಿಲ್ಲೆಯ ಪ್ರಮುಖ ಕೃಷಿಯಾಗಿರುವ ಪುಷ್ಪೋದ್ಯಮಕ್ಕೆ ಈಗ ಬಿಸಿಲಿನ ತಾಪಕ್ಕೆ ಗುರಿಯಾಗಿದೆ. ಅತಿಯಾದ ಬಿಸಿಲಿನ ಝಳಕ್ಕೆ ಪುಷ್ಪೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು
ಜನ ಮನ ಸೆಳೆದ ಧರ್ಮರಾಯಸ್ವಾಮಿ ಕರಗ
ಕರಗ ಹೊತ್ತ ಧರ್ಮೇಂದ್ರ ತಮಟೆ ಸದ್ದಿನ ನಡುವೆ ರಾಮಾವತಾರದಲ್ಲಿ ಬಿಲ್ಲು-ಬಾಣ ಹಿಡಿದು ರಾಕ್ಷಸ ಸಂಹಾರ ನಡೆಸಿದ ದೃಶ್ಯ, ಪಂಜುಗಳನ್ನು ಹಿಡಿದು ಕಾಂತಾರದ ನೃತ್ಯ, ಕೆಲ ಹೊತ್ತು ವಿವಿಧ ಭಂಗಿಗಳಲ್ಲಿ ನರ್ತಿಸಿದರು
ಚಿಕ್ಕಬಳ್ಳಾಪುರ ಜಿಲ್ಲೇಲಿ ಈ ಬಾರಿ ಮಾವು ಬಲು ದುಬಾರಿ
ಜೂನ್ ತಿಂಗಳ ಎರಡನೇ ವಾರದಲ್ಲಿ ಮಾವು ಚಿಕ್ಕಬಳ್ಳಾಪುರದ ಮಾರುಕಟ್ಟೆ ಪ್ರವೇಶಿಸುತ್ತದೆ. ಅಲ್ಲಿವರೆಗೂ ಬಿಸಿಲು ತಾಪಮಾನ ಮತ್ತು ಕೀಟಬಾಧೆಯಿಂದ ಮಾವನ್ನು ರಕ್ಷಿಸಿಕೊಳ್ಳಲು ರೈತರು ವಿವಿಧ ಕಸರತ್ತು ಮಾಡುತ್ತಿದ್ದಾರೆ.
ವಕ್ಕಲೇರಿಯಲ್ಲಿ ಅದ್ಧೂರಿ ಹೂವಿನ ಕರಗ ಮಹೋತ್ಸವ
ಕರಗಕ್ಕೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ನಂತರ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಯಿತು. ಕರಗ ಬರುವ ದಾರಿಯಲ್ಲಿ ಜನಸ್ತೋಮ ತುಂಬಿತ್ತು, ಶನಿವಾರ ಮಧ್ಯಾಹ್ನ ೪ ಗಂಟೆಯ ತನಕ ಕರಗ ಹೊರಲಾಗಿತ್ತು, ಸಂಜೆ ಆಗ್ನಿಕೊಂಡ ಪ್ರವೇಶಿಸಿದ ಕರಗವು ಮಹಾಮಂಗಳಾರತಿಯೊಂದಿಗೆ ಕರಗ ಮುಕ್ತಾಯಗೊಂಡಿತು.
ಪೊಲೀಸ್ ಪೇದೆಗಳಿಂದ ನ್ಯಾಯಕ್ಕಾಗಿ ಆಗ್ರಹಿಸಿ ಮೌನ ಪ್ರತಿಭಟನೆ
ತಮ್ಮದಲ್ಲದ ತಪ್ಪಿಗೆ ನಮಗೇಕೆ ಶಿಕ್ಷೆ? ಎಂದು ಪ್ರಶ್ನಿಸಿದ್ದಲ್ಲದೇ ತಮ್ಮನ್ನು ಕುಟುಂಬ ಸಮೇತ ಶೂಟ್ ಮಾಡಿಬಿಡಿ, ಇಲ್ಲಿಯೇ ಸತ್ತು ಹೋಗುತ್ತೇವೆಂದು ಅಳಲು ತೋಡಿಕೊಂಡರು.
ಕುಡಿಯುವ ನೀರು, ಪ್ರಾಕೃತಿಕ ವಿಪತ್ತುಗಳಿಗೆ ಸಹಾಯವಾಣಿ ಕೇಂದ್ರ ಸ್ಥಾಪನೆ
ತಾಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಸರ್ಕಾರವು ಸಹ ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮೆ ಮಾಡುತ್ತಿದೆ. ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ.
< previous
1
...
143
144
145
146
147
148
149
150
151
...
174
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ