• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಸೌಹಾರ್ದ ಪರಂಪರೆಯನ್ನು ಬೆಳೆಸಬೇಕು
ಮಹಾತ್ಮ ಗಾಂಧೀಜಿಯವರ ಅಭಿಮತದಂತೆ "ಧರ್ಮವು ರಾಷ್ಟ್ರೀಯತೆಗೆ ಮಾನದಂಡವಲ್ಲ, ಅದೇನಿದ್ದರೂ ಮನುಷ್ಯ ಮತ್ತು ದೇವರ ನಡುವಿನ ವೈಯಕ್ತಿಕ ಸಂಬಂಧ. ಎಲ್ಲ ಧರ್ಮಗಳನ್ನೂ ಸಮದೃಷ್ಟಿಯಿಂದ ನೋಡಬೇಕು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪುರುಷರಿಗಿಂತ ಮಹಿಳಾ ಮತದಾರರೆ ಅಧಿಕ
ಜಿಲ್ಲೆಯ 5 ಕ್ಷೇತ್ರಗಳ ವಿಧಾನಸಭಾ ಕ್ಷೇತ್ರಗಳ ಆರು ತಾಲೂಕುಗಳಲ್ಲಿನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಂತರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲಾದ್ಯಂತ 10,49,896 ಮಂದಿ ಮತದಾರರು ಇದ್ದಾರೆ
ನಗರಸಭೆ ಬಜೆಟ್ ಪೂರ್ವ ಸಭೆಗೆ ಸದಸ್ಯರೇ ಗೈರು!
ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೊದಲ ಅವಧಿ ಮುಗಿದು ಆರು ತಿಂಗಳಾಗುತ್ತಾ ಬಂದಿದ್ದರೂ ಎರಡನೇ ಅವಧಿಗೆ ಚುನಾವಣೆ ನಡೆಸಲು ಸರ್ಕಾರದ ತೊಡಕಿನಿಂದ ಮೀಸಲಾತಿ ಘೋಷಣೆಯಾಗದೇ ಚುನಾವಣೆ ನಡೆದಿಲ್ಲಾ, ಇದರಿಂದ ಅಧಿಕಾರಿಗಳ ದರ್ಬಾರ್‌ ನಡೆದಿದೆ ಎಂಬುದು ಸದಸ್ಯ ಆಕ್ರೋಶಕ್ಕೆ ಕಾರಣ
ಒಂದೇ ಕಾಮಗಾರಿಗೆ ಹಲವು ಬಿಲ್‌: ಆರೋಪಿಗಳ ವಿರುದ್ಧ ಕ್ರಮ
ಈ ಭಾಗದ ರಸ್ತೆಗಳು ತುಂಬಾ ಹಾಳಾಗಿದ್ದು, ೧೦ ವರ್ಷಗಳಿಂದ ಹಾಗೆಯೇ ಇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲ್ಲೂಕಿಗೆ ೨೫ ಕೋಟಿ ರೂಗಳ ವಿಶೇಷ ಅನುದಾನ ನೀಡಿದ್ದು, ಪ್ರತೀ ಹೋಬಳಿಗೆ ೫ ಕೋಟಿ ರೂಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುವುದು
ಚುನಾವಣಾ ವೆಚ್ಚ ಪರಿಶೀಲಿಸುವಾಗ ನಿಯಮ ಪಾಲಿಸಿ
ಚುನಾವಣೆ ಸಂದರ್ಭದಲ್ಲಿ ಚುನಾವಣಾ ಅಭ್ಯರ್ಥಿಗಳು ಕೈಗೊಳ್ಳುವ ಚುನಾವಣೆಗೆ ಸಂಬಂಧಪಟ್ಟ ವೆಚ್ಚಗಳನ್ನು ನಿರಂತರವಾಗಿ ನಿಗಾ ಇಡಬೇಕು, ಯಾವ ವೆಚ್ಚ ನಿಯಮವಳಿ ರೀತ್ಯ ಇದೆ,ಅಕ್ರಮ ವೆಚ್ಚವಾಗಿದೆ ಎಂಬುದರ ವರದಿ ನೀಡಬೇಕ
ಸ್ತ್ರೀ ವಿರೋಧಿ ನೀತಿಗೆ ಸಂವಿಧಾನವೇ ಉತ್ತರ
ಪ್ರಜಾಪ್ರಭುತ್ವದ ಮುಖ್ಯ ಆಧಾರವೇ ಚುನಾವಣಾ ಪ್ರಕ್ರಿಯೆಯ ಮತ ಚಲಾವಣೆ ಆಗಿದೆ. ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸುವಂತಹ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಬಹುದು
ಕಾಂಗ್ರೆಸ್ ಗ್ಯಾರಂಟಿಗಳಿಂದ ಬಿಜೆಪಿಗೆ ಬಲ ಕುಗ್ಗಿದೆ; ಡಾ.ಎಂ.ಸಿ.ಸುಧಾಕರ್‌
ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಹೊಗಿರುವುದು ತುಂಬಾ ನೋವಾಗಿದೆ. ಸಜ್ಜನ ರಾಜಕಾರಣಿಯಾಗಿದ್ದ ಶೆಟ್ಟರ್ ಸಾಹೇಬರು, ರಾಜಕೀಯ ಹಿರಿತನ, ಸನ್ನಡತೆ ಹಾಗೂ ಜವಾಬ್ದಾರಿ ಸ್ಥಾನದಲ್ಲಿದ್ದ ಅವರು ಈ ರೀತಿ ಮಾಡಬಾರದಿತ್ತು.
ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ
ವಿವಿಧ ತರಕಾರಿಗಳನ್ನು ಬಳಸಿ ಕೆತ್ತಿದ ಭಗವಾನ್ ಬುದ್ಧ, ಡಾ.ಬಿ ಆರ್ ಅಂಬೇಡ್ಕರ್ ,ಮಹಾತ್ಮಾ ಗಾಂಧಿ, ಸ್ವಾಮಿ ವಿವೇಕಾನಂದ, ಮುಖ್ಯಮಂತ್ರಿ ಸಿದ್ದರಾಮಯ್ಯ, ಚಲನಚಿತ್ರ ನಟ ಶಂಕರ್ ನಾಗ್, ಗಣಪತಿ, ನವಿಲು, ಕಳಶ, ಮಿಕ್ಕಿ ಮೌಸ್, ಈಶ್ವರ ಲಿಂಗ, ಹಂಸ, ಮೀನು, ಮೊಸಳೆ, ಕುದುರೆ ಡೈನೋಸಾರಸ್, ರಾಷ್ಟ್ರೀಯ ತಿರಂಗ ಬಾವುಟ ಇನ್ನೂ ಮುಂತಾದ ಕಲಾಕೃತಿಗಳು ಪ್ರದರ್ಶನದಲ್ಲಿ ಜನಮನಸೂರೆಗೊಂಡವು.
ಕೇಂದ್ರಿಯ ವಿದ್ಯಾಲಯದಲ್ಲಿ ಪರಾಕ್ರಮ ದಿವಸ್ ಆಚರಣೆ
ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿವಸ್ ಎಂದು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿರುವುದರಿಂದ ಈ ಕಾರ್ಯಕ್ರಮವನ್ನು ಭಾರತದ ಬಹುತೇಕ ಸಂಸ್ಥೆಗಳಲ್ಲಿ ಆಚರಿಸಲಾಗುತ್ತಿದೆ.
ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ; ನ್ಯಾ.ನೇರಳೆ ವೀರಭದ್ರಯ್ಯ ಭವಾನಿ
ನಮ್ಮ ಅಭಿಪ್ರಾಯವನ್ನು ಮತದಾನದ ಮೂಲಕ ತಿಳಿಸಬಹುದು, ಅಂತಹ ಅಭಿಪ್ರಾಯವನ್ನೇ ನಾವು ನೀಡದಿದ್ದರೆ ಜನಪ್ರತಿನಿಧಿಗಳಿಂದ ಉತ್ತಮ ಅಭಿವೃದ್ಧಿ ಮತ್ತು ಸೇವೆಯನ್ನು ನಿರೀಕ್ಷಿಸಲು ಆಗಲ್ಲ. ನಾನು ಮತ ಚಲಾಯಿಸುವ ಜನಪ್ರತಿನಿಧಿ ದೇಶಕ್ಕೆ ಯಾವ ರೀತಿ ಉತ್ತಮ ಸೇವೆ ನೀಡಬಲ್ಲ ಎಂಬ ಏಕೈಕ ಮಾನದಂಡ ನಿರ್ಣಯಿಸಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಿದರೆ ಮುಂದಿನ 5 ವರ್ಷದಲ್ಲಿ ಭಾರತದ ಸುಸ್ಥಿರ ಅಭಿವೃದ್ಧಿ ಹೊಂದುತ್ತದೆ ಎಂಬುದು ನನ್ನ ಅಭಿಪ್ರಾಯ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • 152
  • 153
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved