• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಹಕ ಜಾಗೃತನಾದರೆ ಮೋಸ ತಡೆಗಟ್ಟಲು ಸಾಧ್ಯ: ನ್ಯಾ.ನೇರಳೆ ವೀರಭದ್ರಯ್ಯ ಭವಾನಿ
ಗ್ರಾಹಕ ಹಕ್ಕುಗಳು ಮತ್ತು ಕಾನೂನು ನಿಯಮಾವಳಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ದೇಶದಲ್ಲಿ ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ ಆಚರಿಸಲಾಗುತ್ತದೆ. ದೇಶದಲ್ಲಿ ಮೊದಲ ಬಾರಿಗೆ 1986ರಲ್ಲಿ ಗ್ರಾಹಕ ಸಂರಕ್ಷಣಾ ಕಾಯಿದೆಯನ್ನು ಜಾರಿಗೆ ತರಲಾಯಿತು. ಈ ಮೂಲಕ ಗ್ರಾಹಕ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ.
ಗುಡಿಬಂಡೆಯಲ್ಲೂ ಮತದಾರರ ದಿನಾಚರಣೆ
ಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದ್ದು, ನಮ್ಮ ಭವಿಷ್ಯ ರೂಪಿಸುವ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕಾಗಿದೆ.
ಕೊಳವೆ ಬಾವಿ ತುರ್ತು ವಿದ್ಯುತ್ ಸಂಪರ್ಕ ಕಲ್ಪಿಸಿ
ಕುಡಿಯುವ ನೀರು ಪೂರೈಕೆಗೆ ಕೊಳವೆ ಬಾವಿ ಕೊರೆಯುವ ಅನಿವಾರ್ಯತೆ ಕೆಲವೆಡೆ ನಿರ್ಮಾಣ ಆಗಿದೆ ಅಂತಹ ನೂತನ ಕೊಳವೆ ಬಾವಿಗಳಿಗೆ ಬೆಸ್ಕಾಂ ಅಧಿಕಾರಿಗಳು ತುರ್ತಾಗಿ ವಿದ್ಯುತ್ ಸಂಪರ್ಕ ನೀಡಲು ಮುಂದಾಗಬೇಕು
26ರಂದು ಸಂವಿಧಾನ ಜಾಗೃತಿ ಜಾಥಾ
ಸಂವಿಧಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು “ಸಂವಿಧಾನ ಜಾಗೃತಿ ಜಾಥಾ ಅಭಿಯಾನ ಜಿಲ್ಲೆಯ 157 ಗ್ರಾಮ ಪಂಚಾಯಿತಿಗಳು ಮತ್ತು 6 ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಡೆಯಲಿದೆ
ಮಕ್ಕಳಿಗೆ ಸಂಪ್ರದಾಯ, ಸಂಸ್ಕಾರ ಕಲಿಸಬೇಕು
ನಾವು ನಮ್ಮ ಬದುಕಿನ ದಿನ ನಿತ್ಯದ ಕೆಲಸ ಕಾರ್ಯಗಳ ಒತ್ತಡ, ಪಾಶ್ಚಿಮಾತ್ಯ ಸಂಸ್ಕೃತಿ ಪ್ರಭಾವಕ್ಕೆ ಒಳಗಾಗಿ ನಮ್ಮ ಪದ್ದತಿಗಳನ್ನು ನಾವೇ ಮರೆಯುತ್ತಿದ್ದೇವೆ, ಇದು ಕೇವಲ ಆಚರಣೆ ಪದ್ದತಿಗಳಲ್ಲ, ಅದು ನಮ್ಮ ಬದುಕು ಮುಂದಿನ ಪೀಳಿಗೆಯ ಭವಿಷ್ಯವೂ ಕೂಡ ಆಗಿದೆ
ಜಿಲ್ಲೆಯಾದ್ಯಂತ ದೇವಾಲಯಗಳಲ್ಲಿ ಪೂಜೆ ಹೋಮ
ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮನೆಗಳ ಮುಂದೆ ರಂಗೋಲಿಯನ್ನು ಹಾಕಿ ಮನೆಗಳಿಗೆ ಮಾವಿನ ತೋರಣವನ್ನು ಕಟ್ಟಿ ಹಬ್ಬದ ರೀತಿಯಲ್ಲಿ ಅಯೋದ್ಯೆಯ ಶ್ರೀರಾಮ ಮಂದಿರ ಉಧ್ಘಾಟನೆಯನ್ನು ಸ್ವಾಗತಿಸಿದರು
ಶ್ರೀರಾಮಚಂದ್ರನ ಹೆಸರಲ್ಲಿ ಬಿಜೆಪಿ ರಾಜಕೀಯ
ಕಾಂಗ್ರೆಸಿಗರಿಗೆ ಕೋಮು ಭಾವನೆಯ ರಾಮ ಬೇಡ. ರಾಮ ಮಂದಿರ ಬಿಜೆಪಿಗರ ಸೊತ್ತಲ್ಲ. ರಾಮನ ಹೆಸರಿನಲ್ಲಿ ಕೋಮುವಾದ ಮಾಡುವುದು ತಪ್ಪು. ಅಯೋಧ್ಯೆ ಶ್ರೀರಾಮ ಕೇವಲ ಬಿಜೆಪಿಗರ ಮತ್ತು ಸಂಘ ಪರಿವಾರದವರ ಸೊತ್ತಲ್ಲ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು
49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು, 21 ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ 31 ಸಾವಿರ ಕನಿಷ್ಠ ವೇತನ ಜಾರಿ ಮಾಡಬೇಕು. ನಿವೃತ್ತಿ ಸೌಲಭ್ಯಗಳನ್ನು ನೀಡಬೇಕು
ಮಕ್ಕಳ ಮನಸ್ಸಿನಲ್ಲಿ ಜಾತಿ ಭಾವನೆ ಬಿತ್ತಬಾರದು
ಮಕ್ಕಳು ತಾಯಂದಿರ ಅಕ್ಕರೆಯಲ್ಲಿ ಬೆಳೆಯ ಬೇಕು. ಮಾತೃ ವಾತ್ಸಲ್ಯದಲ್ಲಿ ಬೆಳೆದ ಮಕ್ಕಳಿಗೆ ಮಾತೃ ಪ್ರೇಮ ಹಾಗೂ ಸಂಬಂಧಗಳ ಮಹತ್ವದ ಅರಿವು ಮೂಡಲಿದೆ. ಆದ್ದರಿಂದ ಮಠದ ಎಲ್ಲ ಶಾಲೆಗಳಲ್ಲಿ ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು
ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದವರು ಚೌಡಯ್ಯ
ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಚೌಡಯ್ಯನವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಚೌಡಯ್ಯನವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • 153
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved