• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ಪ್ರಗತಿಗೆ ಬಸವ ತತ್ವ ಇಂದಿಗೂ ಪ್ರಸ್ತಿತ
ಬಸವಣ್ಣ ನವರ ಸಿದ್ದಾಂತಗಳ ಮೇಲೆ ಇಂದಿನ ನಮ್ಮ ಪ್ರಜಾಪ್ರಭುತ್ವ ನಿಂತಿದೆ. ದೊಡ್ಡ ದೊಡ್ಡ ಮಹಾ ಗ್ರಂಥಗಳಲ್ಲಿರುವ ಆದರ್ಶಗಳ ಸಾರಂಶವನ್ನು ವಚನಗಳ ಮೂಲಕ ಸರಳ ವಿಧಾನದಲ್ಲಿ ಜನರಿಗೆ ತಲುಪಿಸುವ ಕಾರ್ಯವನ್ನು ಬಸವಣ್ಣ ಮಾಡಿದ್ದಾರೆ.
ನಾಡು, ನುಡಿ, ಸಂಸ್ಕೃತಿಗೆ ಕಸಾಪ ಕೊಡುಗೆ ಅಪಾರ
ಕಸಾಪ ದೇಶ, ವಿದೇಶಗಳಲ್ಲಿ ಕನ್ನಡವನ್ನು ಬೆಳೆಸುವ ಕೆಲಸ ಮಾಡುತ್ತಿದೆ. ಅನೇಕ ಸಂಘ ಸಂಸ್ಥೆಗಳು ಕನ್ನಡ ಪರವಾಗಿ ಹೋರಾಟ ಮಾಡುತ್ತಿದ್ದರೂ, ಕ.ಸಾ.ಪ ಕೊಡುಗೆ ವಿಭಿನ್ನವಾಗಿದೆ. ಕಸಾಪ ನಾಲ್ವಡಿ ಕೃಷ್ಣರಾಜ ಒಡೆಯರ್ 1915ರಲ್ಲಿ ಸ್ಥಾಪಿಸಿದ ಸಂಸ್ಥೆ
ರಸ್ತೆ ಅಗಲೀಕರಣ ನೆಪದಲ್ಲಿ ಮರಗಳ ಮಾರಣ ಹೋಮ
ಒಂದು ಕಡೆ ಸರ್ಕಾರ ಕಾಡು-ಬೆಳೆಸಿ ನಾಡು ಉಳಿಸಿ ಎಂಬ ಸಂದೆಶವನ್ನು ಸಾರುತ್ತಿದ್ದರೆ, ಮತ್ತೊಂದು ಕಡೆ ಸರ್ಕಾರವೇ ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಎರಡೂ ಬದಿ ಇದ್ದ ಬೃಹತ್ ಗಾತ್ರದ ಮರಗಳನ್ನು ನಿರ್ದಾಕ್ಷಿಣ್ಯವಾಗಿ ನಾಶ ಮಾಡಿಸುತ್ತಿದೆ.
ಗಡಿ ಭಾಗದಲ್ಲಿ ಸಾಮರಸ್ಯ ಮೂಲಕ ಕನ್ನಡ ಬೆಳೆಸಿ
ಕರ್ನಾಟಕದ ಸಮಗ್ರ ಏಳಿಗೆಯೇ ಪರಿಷತ್ತಿನ ಪ್ರಮುಖ ಗುರಿಯಾಗಿದೆ, ಕನ್ನಡ ಭಾಷೆ ಸಾಹಿತ್ಯವನ್ನು ಇನ್ನಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಹಿತ್ಯದ ಅಧ್ಯಯನದದಲ್ಲಿ ತೊಡಗಿಸಿಕೊಳ್ಳಬೇಕು
ಎಸ್ಸೆಸ್ಸೆಲ್ಸಿ: ‘ಸೂಪರ್‌ 60’ಗೆ ಶೇ.73.61ರಷ್ಟು ಫಲಿಂತಾಶ
ಶಾಸಕ ಪ್ರದೀಪ್‌ ಈಶ್ವರ್‌ ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಲ್ಲಿ 60 ಮಕ್ಕಳನ್ನು ಆಯ್ಕೆ ಮಾಡಿ ಅವರಿಗೆ ಬೆಂಗಳೂರಿನಲ್ಲಿ ವಿಶೇಷ ಕೋಚಿಂಗ್ ಕೊಡಿಸಿದ್ದರು. ಅ‍ರೆಲ್ಲರೂ ಉತ್ತಮ ದರ್ಜೆಯಲ್ಲಿ ಪಾಸಾಗಿದ್ದಾರೆ
ಚಿಕ್ಕಬಳ್ಳಾಪುರ ಜಿಲ್ಲೆಗೆ ಶೇ. 75.16 ರಷ್ಟು ಫಲಿತಾಂಶ
ಈ ಬಾರಿ ಜಿಲ್ಲೆಯಲ್ಲಿ 15,397 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 11,572 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಈ ಪೈಕಿ 6,440 ಬಾಲಕಿಯರು, 5,132 ಬಾಲಕರು ಉತ್ತೀರ್ಣರಾಗಿದ್ದಾರೆ.
ಕೌಶಲ ಇಲ್ಲದ ಪದವಿ ಪ್ರಮಾಣ ಪತ್ರಕ್ಕೆ ಸೀಮಿತ
ಮನುಷ್ಯನಾಗಿ ಹುಟ್ಟಿದ ಮೇಲೆ ಸಮಾಜಕ್ಕೆ ಒಳಿತಾಗುವ ಕೆಲಸವನ್ನು ಮಾಡಬೇಕು. ಪರೋಪಕಾರ ಗುಣವನ್ನು ಜೀವನದಲ್ಲಿ ಅಳವಡಿಸಿಕೊಂಡು ಸರ್ವಜನ ಪ್ರೀತಿಗೆ ಪಾತ್ರವಾದಾಗ ಮಾತ್ರ ಬದುಕಿಗೆ ಸಾರ್ಥಕತೆ ಬರುತ್ತದೆ. ವಿದ್ಯಾರ್ಥಿಗಳು ಸತತ ಪ್ರಯತ್ನಶೀಲರಾಗಿರಬೇಕು.
ಪ್ರತಿ ಲೀಟರ್‌ ಹಾಲಿಗೆ ಹೆಚ್ಚು ಹಣ ನೀಡುತ್ತಿರುವ ಕೋಚಿಮುಲ್

ಬರಗಾಲ ಬರಬಹುದೆಂಬ ನಿರೀಕ್ಷೆಯಿಂದ ಮೊದಲೇ1702 ಎಕರೆಗೆ ಜೋಳದ ಮೇವು ಬೆಳೆಯಲು ಪ್ರತಿ ಎಕರೆಗೆ ಜೋಳ ಹಾಗೂ ಪ್ರೋತ್ಸಾಹಧನ 3 ಸಾವಿರ ರೈತರಿಗೆ ನೀಡಿದ್ದರಿಂದ ರೈತರಿಗೆ ಮೇವಿನ ಬರ ಕಾಡಲಿಲ್ಲ. ಹಾಲು ಉತ್ಪಾದನೆಯೂ ಹೆಚ್ಚಾಗಿದೆ

ವಾಣಿಜ್ಯ ಉದ್ದೇಶಕ್ಕೆ ಗೃಹಬಳಕೆ ಸಿಲಿಂಡರ್‌
ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್‌ ಬಳಸುವುದು ಕಾನೂನು ಉಲ್ಲಂಘಿಸಿದಂತೆ. ಆದರೂ ಕೆಲವು ಹೋಟೆಲ್‌ಗಳು ಹಾಗೂ ಫುಡ್‌ಕೋರ್ಟ್‌ಗಳಲ್ಲಿ ಗೃಹಬಳಕೆ ಸಿಲಿಂಡರ್‌ ಬಳಸಲಾಗುತ್ತಿದೆ. ವಾಣಿಜ್ಯ ಸಿಲಿಂಡರ್‌ ದರ ಹೆಚ್ಚಾಗಿರುವುದೇಇದಕ್ಕೆ ಕಾರಣ
ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಿದ್ಧತೆ
ಮತ ಚಲಾವಣೆಗೊಂಡ ವಿದ್ಯುನ್ಮಾನ ಮತಯಂತ್ರಗಳನ್ನು (ಇ.ವಿ.ಎಂ) ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಜೂನ್ 4 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 174
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved