• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣರ ಸಮಸ್ಯೆ ಪರಿಹಸಲು ಕ್ರಮ ಕೈಗೊಳ್ಳಿ
ಬಸ್ಸಿನ ವ್ಯವಸ್ಥೆ ಸುಗಮಗೊಳಿಸುವುದು ಸೇರಿದಂತೆ ವಿವಿಧ ಸಮಸ್ಯೆಗಳ ಈಡೇರಿಸಿ ಕೊಡುವ ಬಗ್ಗೆ ಶಾಸಕರಲ್ಲಿ ಗ್ರಾಮಸ್ಥರು ಮನವಿ ಮಾಡಿದರು ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ಅವಲತ್ತುಕೊಂಡ ಸಮಸ್ಯೆಗಳ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಅವರು ಅಧಿಕಾರಿಗಳಿಗೆ ಈ ಬಗ್ಗೆ ನಿಗಾ ಇರಿಸಿ ಪರಿಹರಿಸುವಂತೆ ಸೂಚಿಸಿದರು.
ಡಾ.ಎಚ್ಚೆನ್‌ ಪ್ರಾಧಿಕಾರದ ಅಧ್ಯಕ್ಷಗೆ ಅದ್ಧೂರಿ ಸ್ವಾಗತ
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ರವರು ನನಗೆ ರಾಜಕೀಯವಾಗಿ ಶಕ್ತಿ ನೀಡಲು ಈ ಅಧಿಕಾರವನ್ನು ನೀಡಿದ್ದಾರೆ, ಅವರ ಆಶಯದಂತೆ ಎಲ್ಲರ ನಿರೀಕ್ಷೆಯಂತೆ ನಾನು ತಾಲ್ಲೂಕಿನ ಮಿನಿವಿಧಾನಸೌಧದಲ್ಲಿ ಒಂದು ಕಚೇರಿ ಮಾಡಿ ಅಲ್ಲಿಯೇ ಕುಳಿತುಕೊಳ್ಳುತ್ತೇನೆ ಎಂದು ಮಾಜಿ ಸಚಿವ ಶಿವಶಂಕರರೆಡ್ಡಿ ಹೇಳಿದ್ದಾರೆ.
ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸೌಲಭ್ಯ ಒದಗಿಸಲು ಕ್ರಮ: ಎಡೀಸಿ ಡಾ.ಎನ್.ಭಾಸ್ಕರ್
ಲಿಂಗತ್ವ ಅಲ್ಪ ಸಂಖ್ಯಾತರು ವೈಯಕ್ತಿಕವಾಗಿ ಜಿಲ್ಲಾಸ್ಪತ್ರೆಯಲ್ಲಿರುವ ಘಟಕಕ್ಕೆ ತೆರಳಿ, ಅಲ್ಲಿ ಸಮೀಕ್ಷಕರು ಕೇಳುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡ ಬೇಕು. ಅಲ್ಲಿ ನೀಡುವ ತಮ್ಮ ಮಾಹಿತಿಯನ್ನು ಯಾವುದೇ ಕಾರಣಕ್ಕೂ ಬಹಿರಂಗಗೊಳಿಸದೆ ಗೌಪ್ಯವಾಗಿಡಲಾಗುವುದು.
ಕಳಪೆ ಬಿತ್ತನೆ ಬೀಜಗಳಿಂದ ರೈತನಿಗೆ ಲಕ್ಷಾಂತರ ನಷ್ಟ, ಪರಿಹಾರಕ್ಕಾಗಿ ರೈತ ಸಂಘ ಆಗ್ರಹ
ನಾನು ಸುಮಾರು ವರ್ಷಗಳಿಂದ ಬೇರೆಯವರ ಜಮೀನನ್ನು ಗುತ್ತಿಗೆ ಪಡೆದು ಕೃಷಿ ಮಾಡುತ್ತಿದ್ದೇನೆ. ಎಂದಿನಂತೆ ಈ ಬಾರಿಯೂ ಕುಂಬಳಕಾಯಿ ಬೆಳೆಯನ್ನು ಬೆಳೆದಿದ್ದೆ. ಆದರೆ ಈ ಬಿತ್ತನೆ ಬೀಜ ಕಳಪೆಯಾಗಿದೆ. ಫಸಲು ವಿಚಿತ್ರವಾಗಿ ಬಂದಿದೆ.
ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸ್ವಪಕ್ಷೀಯ ಮುಖಂಡರಲ್ಲಿ ಅಸಮಾಧಾನ
ಇನ್ನು ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಬರುತ್ತಿವೆ. ಈ ಚುನಾವಣೆಗಳಲ್ಲಿ ಕಾಂಗ್ರೆಸ್ ವರಿಷ್ಠರು ಪಕ್ಷದಿಂದ ಸ್ಪರ್ಧಿಸುವ ಸ್ಪರ್ಧಿಗಳಿಗೆ ಬಿ ಫಾರಂ ಅನ್ನು ಶಾಸಕರಿಗೆ ಕೊಡಬಾರದು ಎಂಬ ಸಂದೇಶವನ್ನು ರವಾನೆ ಮಾಡಿದ್ದರು.
ರೈತಸಂಘದ ನಾರಾಯಣಗೌಡರ ಮೇಲಿನ ಆರೋಪ ಸತ್ಯಕ್ಕೆ ದೂರ: ಯಲುವಳ್ಳಿ ಪ್ರಭಾಕರ್ ಸ್ಪಷ್ಟನೆ
ಪಿ.ನಂಬರ್ ದುರಸ್ತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ದೇವರಾಯಸಮುದ್ರ ಕಂದಾಯ ವ್ಯಾಪ್ತಿಯ ಸಾವಿರಾರು ಕೋಟಿ ರು. ಬೆಲೆ ಬಾಳುವ ನೂರಾರು ಎಕರೆ ಕಲ್ಲುಬಂಡೆಗಳು, ಕೆರೆ, ರಾಜಕಾಲುವೆ, ಗುಂಡು ತೋಪು, ಗೋಮಾಳ ಒತ್ತುವರಿ ಮಾಡಿಕೊಂಡಿರುವ ಭೂಗಳ್ಳರ ವಿರುದ್ಧ, ಅವರಿಗೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ರೈತಸಂಘದ ಮೇಲೆ ಆರೋಪ ಮಾಡಿ ಆತ್ಮಸ್ಥೈರ್ಯ ಕುಗ್ಗಿಸಲು ಮುಂದಾಗಿರುವುದು ದುರದೃಷ್ಟಕರ.
ವಿಜೃಂಭಣೆಯ ದ್ರೌಪಮ್ಮನ ಹೂವಿನ ಕರಗ ಮಹೋತ್ಸವ
ಧರ್ಮರಾಯಸ್ವಾಮಿ ದೇವಾಲಯದಿಂದ ಪ್ರಾರಂಭವಾಗಿ ಕರಗ ಉತ್ಸವವು ಅಮರಾವತಿ ಬಡಾವಣೆ, ಬಜಾರ್ ರಸ್ತೆ, ಗಾಂಧಿನಗರ, ವಿವೇಕಾನಂದ ನಗರ, ಕುಂಬಾರ ಪಾಳ್ಯ, ರಾಮಕೃಷ್ಣ ಹೆಗಡೆ ಕಾಲೋನಿ, ಶಾಂತಿನಗರ, ಗೌತಮ್ ನಗರ ,ಭೋವಿನಗರ, ವಿಜಯನಗರ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನಡೆಯಿತು.
ತಾಯಿ ಮರಣ ಪ್ರಮಾಣ ಶೂನ್ಯಕ್ಕೆ ತರಲು ಶ್ರಮಿಸಿ: ಜಿಲ್ಲಾಧಿಕಾರಿ ರವೀಂದ್ರ ಮನವಿ
‘ತಾಯಿ ಮರಣ ಪ್ರಕರಣಗಳ ಪರಿಶೀಲನಾ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2024-25 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ, ಗೌರಿಬಿದನೂರು, ಶಿಡ್ಲಘಟ್ಟ ತಾಲ್ಲೂಕುಗಳಲ್ಲಿ ತಲಾ 2 ತಾಯಿ ಮರಣಗಳು ಸಂಭವಿಸಿವೆ. ಚಿಂತಾಮಣಿ ತಾಲೂಕಿನಲ್ಲಿ 3 ಪ್ರಕರಣ ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ 1 ಪ್ರಕರಣ ದಾಖಲಾಗಿವೆ.
ಸಭೆಗೆ ಅಧಿಕಾರಿಗಳ ಹಾಜರಾತಿ ಕಡ್ಡಾಯ
ಜನಸ್ಪಂದನಾ ಸಭೆ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮ. ಈ ಸಭೆಯ ಮೂಲಕ ಜನರಿಗೆ ಸಿಗುವಂತಹ ಸೌಲಭ್ಯಗಳನ್ನು ಸ್ಥಳದಲ್ಲಿಯೇ ದೊರಕಿಸಿಕೊಡುವ ಹಾಗೂ ಸರ್ಕಾರಿ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ತಾಲೂಕು ಅಧಿಕಾರಿಗಳು ಹಾಜರಿರಬೇಕು.
ದುಃಖ ನಿವಾರಣೆಗೆ ಆಸೆಗಳನ್ನು ನಿಯಂತ್ರಿಸಬೇಕು
ಬುದ್ಧನ ಪ್ರಕಾರ ಆಸೆಯೇ ದುಃಖಕ್ಕೆ ಮೂಲ. ಯಾವುದೋ ಒಂದು ಬಲವಾದ ಬಯಕೆ ಅಥವಾ ಅತೃಪ್ತಿ ದುಃಖಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ಒಬ್ಬ ವ್ಯಕ್ತಿಯು ತನಗೆ ಅಗತ್ಯಕ್ಕಿಂತ ಹೆಚ್ಚಿನದನ್ನು ಬಯಸಬಾರದು ಮತ್ತು ಅವನು ಯಾರಿಂದಲೂ ಹೆಚ್ಚಿನದನ್ನು ನಿರೀಕ್ಷಿಸಬಾರದು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 154
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved