• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತರ ಅಭಿವೃದ್ಧಿ ಮಾಡುವಲ್ಲಿ ಕಾಂಗ್ರೆಸ್‌ ವಿಫಲ: ಸಂಸದ
ಡಾ.ಅಂಬೇಡ್ಕರ್ ಮರಣದ ನಂತರ ಭಾರತ ರತ್ನ ಪ್ರಶಸ್ತಿ ಕೊಡುವಲ್ಲಿ ವಿಳಂಬ ಮಾಡಿದ್ದು ಕಾಂಗ್ರೇಸಿನವರು. ಆದರೇ ಭಾರತ ರತ್ನ ಕೊಡಲು ವಿ.ಪಿ.ಸಿಂಗ್ ಬರಬೇಕಾಯಿತು. ಅಂಬೇಡ್ಕರ್ ಅವರ ಪಂಚತೀರ್ಥ ಕ್ಷೇತ್ರಗಳ ಅಭಿವೃದ್ದಿಯೇ ಬಿಜೆಪಿಯ ಮುಖ್ಯ ಉದ್ದೇಶಡಾ.ಅಂಬೇಡ್ಕರ್ ಮರಣದ ನಂತರ ಭಾರತ ರತ್ನ ಪ್ರಶಸ್ತಿ ಕೊಡುವಲ್ಲಿ ವಿಳಂಬ ಮಾಡಿದ್ದು ಕಾಂಗ್ರೇಸಿನವರು. ಆದರೇ ಭಾರತ ರತ್ನ ಕೊಡಲು ವಿ.ಪಿ.ಸಿಂಗ್ ಬರಬೇಕಾಯಿತು. ಅಂಬೇಡ್ಕರ್ ಅವರ ಪಂಚತೀರ್ಥ ಕ್ಷೇತ್ರಗಳ ಅಭಿವೃದ್ದಿಯೇ ಬಿಜೆಪಿಯ ಮುಖ್ಯ ಉದ್ದೇಶಡಾ.ಅಂಬೇಡ್ಕರ್ ಮರಣದ ನಂತರ ಭಾರತ ರತ್ನ ಪ್ರಶಸ್ತಿ ಕೊಡುವಲ್ಲಿ ವಿಳಂಬ ಮಾಡಿದ್ದು ಕಾಂಗ್ರೇಸಿನವರು. ಆದರೇ ಭಾರತ ರತ್ನ ಕೊಡಲು ವಿ.ಪಿ.ಸಿಂಗ್ ಬರಬೇಕಾಯಿತು. ಅಂಬೇಡ್ಕರ್ ಅವರ ಪಂಚತೀರ್ಥ ಕ್ಷೇತ್ರಗಳ ಅಭಿವೃದ್ದಿಯೇ ಬಿಜೆಪಿಯ ಮುಖ್ಯ ಉದ್ದೇಶ
ಭಿಕ್ಷೆ ನೀಡಿದರೆ ಭಿಕ್ಷಾಟನೆಗೆ ಪ್ರೋತ್ಸಾಹಿಸಿದಂತೆ: ರಾಮರಾಜೇ ಅರಸು
ಸಾರ್ವಜನಿಕರು ಭಿಕ್ಷೆ ನೀಡುವ ಮೂಲಕ ಭಿಕ್ಷಾಟನೆಯನ್ನು ಪ್ರೋತ್ಸಾಹಿಸಬೇಡಿ. ಭಿಕ್ಷಾಟನೆಯನ್ನು ಒಂದು ಲಾಭದಾಯಕ ಉದ್ಯೋಗ ಮಾಡಿಕೊಂಡ ಭಿಕ್ಷುಕರೂ ಇದ್ದಾರೆ. ಆದರೆ ಕೆಲವೊಮ್ಮೆ ಆರ್ಥಿಕ ಪರಿಸ್ಥಿತಿ ಮತ್ತು ಸಾಮಾಜಿಕ ಸ್ಥಿತಿಯಿಂದ ಬಿಕ್ಷೆ ಬೇಡುವ ಕಾಯಕಕ್ಕೆ ಇಳಿಯುತ್ತಾರೆ.
ದುಡಿಯುವ ಕೈಗೆ ಕೆಲಸ ನೀಡುವದೇ ಮೇಳದ ಉದ್ದೇಶ: ರಕ್ಷಾ ರಾಮಯ್ಯ
ಉದ್ಯೋಗ ದೊರಕಿಸಿಕೊಡಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾಯಕ ಸಂಸ್ಕೃತಿಗೆ ಒತ್ತು ನೀಡಿದ್ದು, ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎಂಬ ಆಶಯ ಹೊಂದಿದ್ದಾರೆ
ಕೋಚಿಮುಲ್ ಒಕ್ಕೂಟ ಅಮಾತಿಗೆ ಬಿಜೆಪಿ ಆಗ್ರಹ

ಇಡಿ ತನಿಖೆ ನಡೆಸಿದಾಗ 35-40 ಜನರ ಬಳಿ 20-30 ಲಕ್ಷ ರು. ಪಡೆದಿರುವುದು ನಿಜ ಎಂದು ಆಯ್ಕೆ ಸಮಿತಿಯವರು ಒಪ್ಪಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ಇದರಲ್ಲಿ  ಕೆ.ವೈ. ನಂಜೇಗೌಡರು ತಮ್ಮ ಆಪ್ತರಿಗೆ ಗೋಮಾಳ ಜಮೀನು ಮಂಜೂರು ಮಾಡಿರುವುದನ್ನು ತಿಳಿಸಲಾಗಿದೆ

ಚಿಕ್ಕಬಳ್ಳಾಪುರದಲ್ಲಿ ಇಂದು ಬೃಹತ್‌ ಉದ್ಯೋಗ
ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ರಸ್ತೆಯ ಸೇಂಟ್‌ ಜೋಸೆಫ್‌ ಕಾನ್ವೆಂಟ್‌ ಶಾಲೆಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿರುವ ಬೃಹತ್ ಉದ್ಯೋಗ ಮತ್ತು ಸಾಲ ಮೇಳದಲ್ಲಿ ‌120 ಕ್ಕೂ ಅಧಿಕ ಕಂಪನಿಗಳು ಪಾಲ್ಗೊಳ್ಳುತ್ತಿವೆ. ಆರು ಪ್ರಮುಖ ಬ್ಯಾಂಕ್‌ ಗಳು ಸಾಲ ಸೌಲಭ್ಯ ನೀಡಲು ಮುಂದೆ ಬಂದಿವೆ.
ಚಿಕ್ಕಬಳ್ಳಾಪುರ ಮಹಿಳೆಗೆ ದೆಹಲಿಯ ಕನ್ನಡ ಸುಪುತ್ರಿ ಪ್ರಶಸ್ತಿ
ಶಿಕ್ಷಣ,ಆರೋಗ್ಯ ಮತ್ತು ಮಹಿಳಾಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ನಂದಿನಿ, ನ್ಯಾಯ ವಂಚಿತರಿಗೆ ನ್ಯಾಯ ಕೊಡಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದರು. ಒಬ್ಬ ಮಹಿಳೆಯಾಗಿ ಚಿಕ್ಕಂದಿನಿಂದ ತಾನು ಅನುಭವಿಸಿದ ಕಷ್ಟಗಳನ್ನೇ ಮೆಟ್ಟಿಲಾಗಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಮಗುವಿಗೆ ಜನ್ಮ ನೀಡಿದ 9ನೇ ಕ್ಲಾಸ್‌ ಹಾಸ್ಟೆಲ್‌ ವಿದ್ಯಾರ್ಥಿನಿ!
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಟ್ಟಣದಲ್ಲಿ 9ನೇ ತರಗತಿಯ ಬಾಲಕಿಯೊಬ್ಬಳು ಗಂಡುಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಆಕೆ ಉಳಿದುಕೊಂಡಿದ್ದ ಮಧುಗಿರಿಯ ಸರ್ಕಾರಿ ಹಾಸ್ಟೆಲ್‌ ವಾರ್ಡನ್‌ರನ್ನು ಅಮಾನತು ಮಾಡಲಾಗಿದೆ.
ಮಾದಕ ವಸ್ತುಗಳ ವಿರುದ್ಧ ಜನಜಾಗೃತಿ ಮೂಡಿಸಬೇಕು
ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕೆಟ್ಟ ಪರಿಣಾಮ ಬೀರುತ್ತದೆ. ಅನೇಕ ವಿದ್ಯಾರ್ಥಿಗಳು ಈ ಜಾಲದಲ್ಲಿ ಸಿಲುಕಿರುವುದನ್ನು ಪತ್ತೆ ಹಚ್ಚಿ ಬಂಧಿಸಿದ್ದೇವೆ. ಆಗ ಯುವಕರು ತಮ್ಮ ಜೀವನಪರ್ಯಂತ ಪಶ್ಚಾತ್ತಾಪ ಪಡಬೇಕಾಗುತ್ತದೆ.
ಗಗನಕ್ಕೇರಿದ ತರಕಾರಿ ದರ, ಗ್ರಾಹಕರಿಗೆ ಗಾಯದ ಮೇಲೆ ಮತ್ತಷ್ಟು ಹೊರೆ...!
ನೀರಿನ ಕೊರತೆಯಿಂದಾಗಿ ತರಕಾರಿ ಬೆಳೆ ಕುಸಿತ, ದಿನಸಿ ವಸ್ತುಗಳ ದರ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕಗೆ ಮತ್ತೊಂದು ಬರೆ, ಮಾಂಸ ಬೆಲೆಯೂ ಹೆಚ್ಚಳ, ನಿಂಬೆಹಣ್ಣಿನ ದರ ಗಗನಕ್ಕೆ, ದಿನದಿಂದ ದಿನಕ್ಕೆ ಗ್ರಾಹಕರ ಜೇಬು ಖಾಲಿಯಾಗುತ್ತಿದೆ. ಈ ಮೂಲಕ ಮತ್ತೆ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
ಕರ್ನಾಟಕದ ಯುವ ನಿಧಿ, ಯುವ ಜನರಿಗೆ ನೆಮ್ಮದಿ: ಜಿಪಂ ಸಿಇಒ ಪ್ರಕಾಶ್ ಜಿ. ಟಿ ನಿಟ್ಟಾಲಿ
‘ಯುವನಿಧಿ’ ಯೋಜನೆಯಡಿ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರು.ಗಳನ್ನು ನೀಡಲಾಗುವುದು. ಡಿಪ್ಲೋಮೊ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರು. ನಿರುದ್ಯೋಗ ಭತ್ಯೆ ಸಿಗಲಿದೆ. ಈ ಭತ್ಯೆಯನ್ನು 2 ವರ್ಷಗಳ ಅವಧಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವಷರ್ಗಳ ಒಳಗೆ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved