• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋವಿಡ್ ಭಯ ಬೇಡ ಮುನ್ನೆಚ್ಚರಿಕೆ ಇರಲಿ: ಸಚಿವ ಡಾ.ಎಂ.ಸಿ.ಸುಧಾಕರ್
ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಕಷ್ಟು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. 60 ವೆಂಟಿಲೇಟರ್ ಗಳು, 43 ಆಮ್ಲಜನಕ ಸಹಿತ ಹಾಸಿಗೆಗಳು ಲಭ್ಯವಿದೆ. ಆಮ್ಲಜನಕ ಉತ್ಪಾದನಾ ಘಟಕಗಳು ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸಾರ್ವಜನಿಕರು ಕೋವಿಡ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಸರ್ಕಾರದ ಮಾರ್ಗಸೂಚಿ ಪಾಲಿಸಿ.
ಬಾಕಿ ವೇತನಕ್ಕೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ
ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಎನ್ ಎಸ್ ಎಲ್ ಶುಗರ್ ಕಾರ್ಖಾನೆಯಲ್ಲಿ ಕಾರ್ಖಾನೆಯ ಸ್ಕ್ರಾಪ್ ಮತ್ತು ಯಂತ್ರೋಪಕರಣಗಳ ಸಾಗಾಣೆ
ಶಿಕ್ಷಣದಿಂದ ಮಾತ್ರ ಬದಕು ಹಸನು: ಸುಬ್ಬಾರೆಡ್ಡಿ
ಯಾವುದೇ ಜೀವನದಿ, ಕೈಗಾರಿಕೆಗಳಿಲ್ಲದ ಈ ಭಾಗದಲ್ಲಿ ಶಿಕ್ಷಣವೊಂದೇ ಬದುಕಲು ಇರುವ ದಾರಿ. ಶೈಕ್ಷಣಿಕ ಅಭಿವೃದ್ದಿ ಹೊಂದಿದರೆ ಮಾತ್ರ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸಗಣಿ ನೀರು ಸುರಿದುಕೊಂಡು ಅತಿಥಿ ಉಪನ್ಯಾಸಕರಿಂದ ಧರಣಿ
ಸೇವೆಯನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕ ಧರಣಿ 37 ನೇ ದಿನಕ್ಕೆ ಕಾಲಿರಿಸಿದೆ, ಅದರ ಮುಂದುವರೆದ ಭಾಗವಾಗಿ ಜಿಲ್ಲಾಡಳಿತ ಎದುರುಗಡೆ ಇಂದು ಜಿಲ್ಲಾಧ್ಯಕ್ಷ ಮುನಿರಾಜು ಮೈಮೇಲೆ ಸಗಣಿ ನೀರು ಸುರಿದುಕೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಶ್ರೀರಾಮನಿಗೆ ಬಿಜೆಪಿಯವರ ಮೇಲೆ ವಿಶ್ವಾಸವಿಲ್ಲ: ವೀರಪ್ಪ ಮೊಯ್ಲಿ
ಶ್ರೀರಾಮ ಎಂದೂ ಸಾಮಾಜ್ಯ ವಿಸ್ತರಣೆಗೆ ಕೈ ಹಾಕಲಿಲ್ಲ. ಅಯೋಧ್ಯೆಯ ಸಂಸ್ಕೃತಿಯನ್ನು ಕಿಷ್ಕಿಂದಾ ಮತ್ತು ಲಂಕಾ ಮೇಲೆ ಹೇರಲಿಲ್ಲ. ಸಾಮ್ರಾಜ್ಯ ವಿಸ್ತರಣಾ ಷಾಹಿ ಧೋರಣೆ ಅವರಿಗಿರಲಿಲ್ಲ. ಆದರೆ, ಬಿಜೆಪಿಯವರು ತಮ್ಮ ಸಂಸ್ಕೃತಿಯನ್ನು ಭಾರತ ದೇಶದ ಹೇರುತ್ತಿದ್ದಾರೆ.
‘ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹವಾ’
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಇನ್ನು ಕಾಂಗ್ರೆಸ್‌ ಹವಾ. ಸ್ಥಳೀಯ ಸಂಸ್ಥೆಗಳಲೆಲ್ಲಾ ನಾವೇ ಗೆಲ್ಲೋದು. ಶಾಸಕ ಪ್ರದೀಪ್‌ ಈಶ್ವರ್‌ ಭವಿಷ್ಯ.
ನಶಿಸುತ್ತಿರುವ ಗ್ರಾಮೀಣ ಸೊಗಡನ್ನು ಉಳಿಸಿ, ಬೆಳೆಸಿ
ಗ್ರಾಮೀಣ ಸೊಗಡನ್ನು ಉಳಿಸಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ಪ್ರತಿಯೊಬ್ಬರೂ ಮಾಡಬೇಕಿದೆ. ದೇಶದ ಬೆನ್ನೆಲುಬಾಗಿರುವ ರೈತ ಹಾಗೂ ದೇಶವನ್ನು ರಕ್ಷಿಸುವ ಸೈನಿಕರು ನಮಗೆ ಸ್ಫೂರ್ತಿಯಾಗಬೇಕು.
ಸಮತೋಲನ ಆರೋಗ್ಯಕ್ಕಾಗಿ ಸಿರಿಧಾನ್ಯ ಬಳಸಿ
ಸಿರಿಧಾನ್ಯಗಳ ಬೆಳೆ ನಮ್ಮ ದೇಶೀಯ ವ್ಯವಸಾಯ ಪದ್ಧತಿಯಾಗಿದೆ.ಈ ಪದ್ಧತಿಗೆ ಸುಮಾರು 5 ಸಾವಿರ ವರ್ಷಗಳ ಇತಿಹಾಸವಿದ್ದು, ನಮ್ಮ ದೇಶದ ವಿವಿಧ ರಾಜ್ಯಗಳಲ್ಲಿ ಬೆಳೆಯಲಾಗುತ್ತಿದೆ. ಮನುಷ್ಯನ ಸುಸ್ಥಿರ ಆರೋಗ್ಯ ಕಾಪಾಡಲು ರಾಗಿ, ನವಣೆ, ಹಾರಕ, ಸಾಮೆ, ನೆಲ್ಲಕ್ಕಿ, ಬರುಗು, ಕೊರಲೆ, ಊದಲು, ಸಜ್ಜೆ ಮತ್ತು ಜೋಳ ಹೀಗೆ ಹಲವಾರು ಬಗೆಯ ಸಿರಿಧಾನ್ಯಗಳಲ್ಲಿನ ಪೌಷ್ಠಿಕಾಂಶಗಳು ಸಹಕಾರಿಯಾಗಿವೆ. ಇವುಗಳಲ್ಲಿ ಫೈಬರ್, ಕ್ಯಾಲ್ಸಿಯಂ ಮತ್ತು ಖನಿಜಾಂಶ ಸಮೃದ್ಧವಾಗಿರುತ್ತವೆ
ಅತಿಥಿ ಉಪನ್ಯಾಸಕರ ಮುಷ್ಕರ: ವಿದ್ಯಾರ್ಥಿಗಳಿಗೆ ಪರೀಕ್ಷೆ ಚಿಂತೆ
ಸೇವೆ ಕಾಯಂಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ತರಗತಿ ಬಹಿಷ್ಕರಿಸಿ ಕಳೆದ 28 ದಿನಗಳಿಂದ ಮುಷ್ಕರ ನಡೆಸುತ್ತಿರುವ ಕಾರಣ ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ಪಾಠಪ್ರವಚನಗಳು ನಡೆಯುತ್ತಿಲ್ಲ. ಹೀಗಾಗಿ ಪರೀಕ್ಷೆ ಬರೆಯೋದು ಹೇಗೆ ಅನ್ನೋ ಚಿಂತೆ ವಿದ್ಯಾರ್ಥಿಗಳಲ್ಲಿ ಆವರಿಸಿದೆ.
ಸಾಂಕ್ರಾಮಿಕ ರೋಗ ತಡೆಗೆ ಇಲಾಖೆಗಳ ಸಹಕಾರ ಅಗತ್ಯ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳ ಸಹಭಾಗಿತ್ವದೊಂದಿಗೆ ಕಾರ್ಯನಿರ್ವಹಿಸಿದರೆ ಮಾತ್ರ ಡೆಂಘೀ, ಚಿಕೂನ್ ಗುನ್ಯಾ ಇತರೆ ಕೀಟ ಜನ್ಯ ರೋಗಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಾಗಲಿದೆ
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved