ಕೆಸಿ, ಎಚ್ಎನ್ ವ್ಯಾಲಿ 3ನೇ ಹಂತದ ಶುದ್ಧೀಕರಣಕ್ಕೆ ಆಗ್ರಹಎರಡು ದಶಕಗಳಿಂದ ಶಾಶ್ವತ ನೀರಾವರಿ ಹೋರಾಟ ಸಮಿತಿ ಈ ಜಿಲ್ಲೆಗಳ ಸಮಗ್ರ ನೀರಾವರಿಗೆ ಹೋರಾಟ ಮಾಡುತ್ತಿದ್ದು, ಈ ಜಿಲ್ಲೆಗೆ ನದಿ ನೀರು ನೀಡಬೇಕೆಂದು ಆಗ್ರಹಿಸುತ್ತಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ನೀರಾವರಿ ಯೋಜನೆಗಳು ಜಾರಿಯಾಗುತ್ತಿಲ್ಲ