• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಸ್ವಚ್ಛತೆಯೇ ಶ್ರೇಷ್ಠ ಎಂದು ಭಾವಿಸಿ’
ಸ್ವಚ್ಛತೆ ಎಂಬುದು ನಮ್ಮ ಮನ ಮನೆಗಳ ಮೂಲಕವೇ ಆಗಬೇಕು. ಗಿಡ-ಮರಗಳನ್ನು ಬೆಳೆಸುವ ಮೂಲಕ ನಗರವನ್ನು ಹಸಿರಾಗಿಸಬೇಕು. ಈ ಹಿನ್ನೆಲೆಯಲ್ಲಿ ಯುವ ಜನತೆ ಪ್ರಮುಖ ಪಾತ್ರ ವಹಿಸಬೇಕು, ಪೌರ ಕಾರ್ಮಿಕರನ್ನು ಗೌರವದಿಂದ ಕಾಣಬೇಕು
ರೈತರು ಬಡ್ಡಿರಹಿತ ಸಾಲ ಸದ್ಬಳಕೆ ಮಾಡಿಕೊಳ್ಳಲಿ: ಸಚಿವ
ಬರಗಾಲದ ಹೊಡೆತಕ್ಕೆ ಸಿಲುಕಿರುವ ರೈತರಿಗೆ ಬೇಸಿಗೆ ಬಿಸಿ ತಟ್ಟಿದ್ದು, ಇದರಿಂದ ಸುಧಾರಿಸಿಕೊಳ್ಳಲು ರೈತರಿಗೆ ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ವಿತರಣೆ ಮಾಡಲಾಗುತ್ತಿದೆ.ಇದನ್ನು ಸದ್ಬಳಕೆ ಮಾಡಿಕೊಳ್ಳಿ
ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್ ನೀಡಲು ಮನವಿ
ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ದಿಯ ಹರಿಕಾರ ಹಾಗೂ ಬಯಲು ಸೀಮೆಯ ಬರಡು ಜಿಲ್ಲೆಯ ಕೆರೆಗಳಿಗೆ ನೀರು ಹರಿಸಿದ ಆಧುನಿಕ ಭಗೀರಥ ಡಾ.ಕೆ.ಸುಧಾಕರ್. ಚಿಕ್ಕಬಳ್ಳಾಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜು ಸ್ಥಳಾಂತಗೊಂಡಾಗ ಪಟ್ಟುಹಿಡಿದು ಜಿಲ್ಲೆಗೆ ತಂದಿದ್ದಾರೆ
ಕುಡುಕರ ಅಡ್ಡೆಯಾಗಿರುವ ಸರ್ಕಾರಿ ಕಟ್ಟಡ
ಸರ್ಕಾರಿ ಕೆಲಸದ ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನ ಮದ್ಯವ್ಯಸನಿಗಳು, ಪುಂಡರ ತಾಣವಾಗುತ್ತಿದ್ದು, ಮಲ ಮೂತ್ರ ವಿಸರ್ಜನೆಯಿಂದ ದುರ್ನಾತ ಬೀರುತ್ತದೆ. ಸಂಜೆಯಾದಂತೆ ಕುಟುಕರು ಹಾಗೂ ಪುಂಡರ ಅಡ್ಡೆಯಾಗಿ ಮಾರ್ಪಾಡುತ್ತದೆ. ಇಲ್ಲಿ ವಿದ್ಯುತ್‌ ದೀಪ ಇಲ್ಲದಿರುವುದು ಮದ್ಯ ವ್ಯಸನಿಗಳಿಗೆ ಮತ್ತು ಪುಂಡರಿಗೆ ಹೇಳಿಮಾಡಿಸಿದ ತಾಣವಾಗಿದೆ
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಹ್ಯಾಟ್ರಿಕ್ ಸಾಧಿಸಿ: ಡೀಸಿ
2019-20 ಮತ್ತು 2020-21 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿದೆ.
ರಥಸಪ್ತಮಿ ಪ್ರಯುಕ್ತ ಸೂರ್ಯ ನಮನ
ರಥಸಪ್ತಮಿ ಅಂಗವಾಗಿ ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನಲ್ಲೂ ಸೂರ್ಯ ಪಾಸನೆಯ ವಿಧಿ ವಿಧಾನಗಳಂತೆ ನಡೆಯಲಿದ್ದು, 13 ದಿನಗಳ ಕಾಲ ಸೂರ್ಯ ಉಪಾಸನೆ ಜೊತೆಗೆ ಅಗ್ನಿಹೋತ್ರ ಹೋಮ ಮತ್ತು 9 ದಿನಗಳ 108 ಸೂರ್ಯ ನಮಸ್ಕಾರಗಳನ್ನು ಮಾಡಲಾಗುವುದು.
ಭಾರತ್ ಬ್ರ್ಯಾಂಡ್‌ ಅಕ್ಕಿ,ಸಾರ್ವಜನಿಕರಿಂದ ಉತ್ತಮ ಸ್ಪಂದನೆ
ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳದಿಂದ ವಾಹನಗಳ ಮೂಲಕ ಭಾರತ್ ಬ್ರ್ಯಾಂಡ್ ಅಕ್ಕಿ ಮಾರಾಟಕ್ಕೆ ಪಟ್ಟಣದಲ್ಲಿ ವಿಧ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ಅಕ್ಕಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ.
ಪಕ್ಷ ಬಲವರ್ಧನೆಗೆ ಕಾಯಾ,ವಾಚಾ,ಮನಸಾ ಶ್ರಮವಹಿಸಿ: ಕಾಂಗ್ರೆಸ್ ಮುಖಂಡ
ಕಾಂಗ್ರೆಸ್`ನ ಸಾಮಾಜಿಕ ನೀತಿ ಗಾಂಧೀಜಿಯವರ ಸರ್ವೋದಯದ ತತ್ವವನ್ನು ಆಧರಿಸಿದೆ, ಸಮಾಜದ ಎಲ್ಲಾ ವರ್ಗಗಳನ್ನೂ ಮೇಲಕ್ಕೆತ್ತುವುದು, ಆರ್ಥಿಕವಾಗಿ ದುರ್ಬಲ ಮತ್ತು ಸಾಮಾಜಿಕವಾಗಿ ಅಂಚಿನಲ್ಲಿರುವ ಜನರ ಜೀವನವನ್ನು ಸುಧಾರಿಸುವ ಗುರಿಹೊಂದಿದೆ.
ಹೆಣ್ಣು ಮಕ್ಕಳು ಪೋಕ್ಸೋ ಪ್ರಕರಣಗಳಿಗೆ ಬಲಿಯಾಗದಿರಲಿ
ಹದಿಹರೆಯದ ಮಕ್ಕಳಲ್ಲಿ ಅಂದರೆ ಹದಿನಾಲ್ಕರಿಂದ ಹದಿನೆಂಟು ವರ್ಷದ ಒಳಗಿನ ಮಕ್ಕಳಲ್ಲಿ ಲೈಂಗಿಕ ಆಸಕ್ತಿಯಿಂದ ಅನಾಹುತಗಳು ನಡೆಯುತ್ತಿವೆ. ಬಹುತೇಕ ಪೋಕ್ಸೊ ಕಾಯಿದೆ ಪ್ರಕರಣಗಳ ಗೌಪ್ಯ ವಿಚಾರಣೆಯಲ್ಲಿ ಇದು ತಿಳಿದುಬಂದಿದೆ
ಬ್ರಾಹ್ಮಣ ಸಮಾಜ ಸಂಘಟಿತವಾಗಬೇಕು
ಬ್ರಾಹ್ಮಣರು ಭಾರತ ದೇಶದ ಸಂಖ್ಯಾ ಬಲದಲ್ಲಿ ಅಲ್ಪಸಂಖ್ಯಾತರು. ಆದರೆ ಬುದ್ಧಿವಂತಿಕೆ ಮತ್ತು ಪ್ರತಿಭೆಯಲ್ಲಿ ಬಹು ಸಂಖ್ಯಾತರು. ದೇಶದ ಎಲ್ಲಾ ಭಾಗಗಳಲ್ಲಿ ಇರುವ ಏಕೈಕ ಸಮಾಜ ಎಂದರೆ ಅದು ಬ್ರಾಹ್ಮಣ ಸಮಾಜ ಮಾತ್ರ
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved