• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಗ್ಯಾರಂಟಿಗಳಿಂದ ಬಿಜೆಪಿಗೆ ಬಲ ಕುಗ್ಗಿದೆ; ಡಾ.ಎಂ.ಸಿ.ಸುಧಾಕರ್‌
ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಹೊಗಿರುವುದು ತುಂಬಾ ನೋವಾಗಿದೆ. ಸಜ್ಜನ ರಾಜಕಾರಣಿಯಾಗಿದ್ದ ಶೆಟ್ಟರ್ ಸಾಹೇಬರು, ರಾಜಕೀಯ ಹಿರಿತನ, ಸನ್ನಡತೆ ಹಾಗೂ ಜವಾಬ್ದಾರಿ ಸ್ಥಾನದಲ್ಲಿದ್ದ ಅವರು ಈ ರೀತಿ ಮಾಡಬಾರದಿತ್ತು.
ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ
ವಿವಿಧ ತರಕಾರಿಗಳನ್ನು ಬಳಸಿ ಕೆತ್ತಿದ ಭಗವಾನ್ ಬುದ್ಧ, ಡಾ.ಬಿ ಆರ್ ಅಂಬೇಡ್ಕರ್ ,ಮಹಾತ್ಮಾ ಗಾಂಧಿ, ಸ್ವಾಮಿ ವಿವೇಕಾನಂದ, ಮುಖ್ಯಮಂತ್ರಿ ಸಿದ್ದರಾಮಯ್ಯ, ಚಲನಚಿತ್ರ ನಟ ಶಂಕರ್ ನಾಗ್, ಗಣಪತಿ, ನವಿಲು, ಕಳಶ, ಮಿಕ್ಕಿ ಮೌಸ್, ಈಶ್ವರ ಲಿಂಗ, ಹಂಸ, ಮೀನು, ಮೊಸಳೆ, ಕುದುರೆ ಡೈನೋಸಾರಸ್, ರಾಷ್ಟ್ರೀಯ ತಿರಂಗ ಬಾವುಟ ಇನ್ನೂ ಮುಂತಾದ ಕಲಾಕೃತಿಗಳು ಪ್ರದರ್ಶನದಲ್ಲಿ ಜನಮನಸೂರೆಗೊಂಡವು.
ಕೇಂದ್ರಿಯ ವಿದ್ಯಾಲಯದಲ್ಲಿ ಪರಾಕ್ರಮ ದಿವಸ್ ಆಚರಣೆ
ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿವಸ್ ಎಂದು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿರುವುದರಿಂದ ಈ ಕಾರ್ಯಕ್ರಮವನ್ನು ಭಾರತದ ಬಹುತೇಕ ಸಂಸ್ಥೆಗಳಲ್ಲಿ ಆಚರಿಸಲಾಗುತ್ತಿದೆ.
ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ; ನ್ಯಾ.ನೇರಳೆ ವೀರಭದ್ರಯ್ಯ ಭವಾನಿ
ನಮ್ಮ ಅಭಿಪ್ರಾಯವನ್ನು ಮತದಾನದ ಮೂಲಕ ತಿಳಿಸಬಹುದು, ಅಂತಹ ಅಭಿಪ್ರಾಯವನ್ನೇ ನಾವು ನೀಡದಿದ್ದರೆ ಜನಪ್ರತಿನಿಧಿಗಳಿಂದ ಉತ್ತಮ ಅಭಿವೃದ್ಧಿ ಮತ್ತು ಸೇವೆಯನ್ನು ನಿರೀಕ್ಷಿಸಲು ಆಗಲ್ಲ. ನಾನು ಮತ ಚಲಾಯಿಸುವ ಜನಪ್ರತಿನಿಧಿ ದೇಶಕ್ಕೆ ಯಾವ ರೀತಿ ಉತ್ತಮ ಸೇವೆ ನೀಡಬಲ್ಲ ಎಂಬ ಏಕೈಕ ಮಾನದಂಡ ನಿರ್ಣಯಿಸಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಿದರೆ ಮುಂದಿನ 5 ವರ್ಷದಲ್ಲಿ ಭಾರತದ ಸುಸ್ಥಿರ ಅಭಿವೃದ್ಧಿ ಹೊಂದುತ್ತದೆ ಎಂಬುದು ನನ್ನ ಅಭಿಪ್ರಾಯ.
ಗ್ರಾಹಕ ಜಾಗೃತನಾದರೆ ಮೋಸ ತಡೆಗಟ್ಟಲು ಸಾಧ್ಯ: ನ್ಯಾ.ನೇರಳೆ ವೀರಭದ್ರಯ್ಯ ಭವಾನಿ
ಗ್ರಾಹಕ ಹಕ್ಕುಗಳು ಮತ್ತು ಕಾನೂನು ನಿಯಮಾವಳಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ದೇಶದಲ್ಲಿ ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ ಆಚರಿಸಲಾಗುತ್ತದೆ. ದೇಶದಲ್ಲಿ ಮೊದಲ ಬಾರಿಗೆ 1986ರಲ್ಲಿ ಗ್ರಾಹಕ ಸಂರಕ್ಷಣಾ ಕಾಯಿದೆಯನ್ನು ಜಾರಿಗೆ ತರಲಾಯಿತು. ಈ ಮೂಲಕ ಗ್ರಾಹಕ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ.
ಗುಡಿಬಂಡೆಯಲ್ಲೂ ಮತದಾರರ ದಿನಾಚರಣೆ
ಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದ್ದು, ನಮ್ಮ ಭವಿಷ್ಯ ರೂಪಿಸುವ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕಾಗಿದೆ.
ಕೊಳವೆ ಬಾವಿ ತುರ್ತು ವಿದ್ಯುತ್ ಸಂಪರ್ಕ ಕಲ್ಪಿಸಿ
ಕುಡಿಯುವ ನೀರು ಪೂರೈಕೆಗೆ ಕೊಳವೆ ಬಾವಿ ಕೊರೆಯುವ ಅನಿವಾರ್ಯತೆ ಕೆಲವೆಡೆ ನಿರ್ಮಾಣ ಆಗಿದೆ ಅಂತಹ ನೂತನ ಕೊಳವೆ ಬಾವಿಗಳಿಗೆ ಬೆಸ್ಕಾಂ ಅಧಿಕಾರಿಗಳು ತುರ್ತಾಗಿ ವಿದ್ಯುತ್ ಸಂಪರ್ಕ ನೀಡಲು ಮುಂದಾಗಬೇಕು
26ರಂದು ಸಂವಿಧಾನ ಜಾಗೃತಿ ಜಾಥಾ
ಸಂವಿಧಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು “ಸಂವಿಧಾನ ಜಾಗೃತಿ ಜಾಥಾ ಅಭಿಯಾನ ಜಿಲ್ಲೆಯ 157 ಗ್ರಾಮ ಪಂಚಾಯಿತಿಗಳು ಮತ್ತು 6 ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಡೆಯಲಿದೆ
ಮಕ್ಕಳಿಗೆ ಸಂಪ್ರದಾಯ, ಸಂಸ್ಕಾರ ಕಲಿಸಬೇಕು
ನಾವು ನಮ್ಮ ಬದುಕಿನ ದಿನ ನಿತ್ಯದ ಕೆಲಸ ಕಾರ್ಯಗಳ ಒತ್ತಡ, ಪಾಶ್ಚಿಮಾತ್ಯ ಸಂಸ್ಕೃತಿ ಪ್ರಭಾವಕ್ಕೆ ಒಳಗಾಗಿ ನಮ್ಮ ಪದ್ದತಿಗಳನ್ನು ನಾವೇ ಮರೆಯುತ್ತಿದ್ದೇವೆ, ಇದು ಕೇವಲ ಆಚರಣೆ ಪದ್ದತಿಗಳಲ್ಲ, ಅದು ನಮ್ಮ ಬದುಕು ಮುಂದಿನ ಪೀಳಿಗೆಯ ಭವಿಷ್ಯವೂ ಕೂಡ ಆಗಿದೆ
ಜಿಲ್ಲೆಯಾದ್ಯಂತ ದೇವಾಲಯಗಳಲ್ಲಿ ಪೂಜೆ ಹೋಮ
ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮನೆಗಳ ಮುಂದೆ ರಂಗೋಲಿಯನ್ನು ಹಾಕಿ ಮನೆಗಳಿಗೆ ಮಾವಿನ ತೋರಣವನ್ನು ಕಟ್ಟಿ ಹಬ್ಬದ ರೀತಿಯಲ್ಲಿ ಅಯೋದ್ಯೆಯ ಶ್ರೀರಾಮ ಮಂದಿರ ಉಧ್ಘಾಟನೆಯನ್ನು ಸ್ವಾಗತಿಸಿದರು
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • 164
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved