• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಒತ್ತಾಯ
ತೃತೀಯ ಭಾಷೆ ಹಿಂದಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯ ಒತ್ತಡ ಹೇರುತ್ತಿದೆ. 2024ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 90,794 ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ. ಇದು ಹಿಂದಿ ಕಡ್ಡಾಯ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಶೈಕ್ಷಣಿಕ ಹೊರೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ
ತಾಪಮಾನ ನಿಯಂತ್ರಿಸಲು ಪರಿಸರ ರಕ್ಷಿಸಿ
ವಾತಾವರಣದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ. ನಿಷೇಧಿತ ಪ್ಲಾಸ್ಟಿಕ್ ಬಳಕೆ, ಜಲಮೂಲಗಳ ಕಲುಷಿತಗೊಳಿಸುವುದು, ಅರಣ್ಯ ನಾಶದಿಂದ ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಹಸಿರನ್ನು ಉಳಿಸಿ, ಬೆಳೆಸುವುದು, ಮಾಲಿನ್ಯವನ್ನು ತಡೆಗಟ್ಟಿ ಪರಿಸರ ಸಮತೋಲನ ಕಾಪಾಡುವುದು ಭೂಮಿ ಮೇಲಿರುವ ಪ್ರತಿ ಜೀವಿಯ ಸುಸ್ಥಿರ ಜೀವನಕ್ಕೆ ನೆರವಾಗಲಿದೆ.
ರುಚಿ, ಶುಚಿ ಇಲ್ಲದ ಇಂದಿರಾ ಕ್ಯಾಂಟೀನ್ ಸ್ಥಿತಿ ಅಧ್ವಾನ
ಬಡವರ ಹಸಿವು ನೀಗಿಸಲು ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತರಲಾಗಿದೆ. ಆದರೆ, ದುಡಿಯುವ ವರ್ಗದ ಬಡವರಿಗೆ ಕಡಿಮೆ ದರದಲ್ಲಿ ಊಟ ನೀಡುವ ಇಂದಿರಾ ಕ್ಯಾಂಟೀನ್‌ನಲ್ಲಿ ನಿರ್ವಹಣೆ ಜವಾಬ್ದಾರಿ ಹೊತ್ತ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಗುತ್ತಿಗೆದಾರರ ಲಾಭದಾಸೆ ಇಂದಿರಾ ಕ್ಯಾಂಟೀನ್‌ ಯೋಜನೆಗೆ ಕಳಂಕ ತರುವಂತಿದೆ
ರಸ್ತೆಯ ಮೇಲೆ ಹರಿಯುತ್ತಿದೆ ಯುಜಿಡಿ ನೀರು
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರವು 31 ವಾರ್ಡುಗಳನ್ನು ಹೊಂದಿದೆ. ಇಲ್ಲಿನ ಬಹುತೇಕ ವಾರ್ಡ್‌ಗಳಲ್ಲಿ ಚರಂಡಿಯನ್ನು ವೈಜ್ಞಾನಿಕವಾಗಿ ನಿಮಿರ್ಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬಿಡುಗಡೆಯಾದ ಅನುದಾನಕ್ಕೆ ಅನುಗುಣವಾಗಿ ಅರ್ಧಂರ್ಬಧ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಚರಂಡಿಗಳಿಗೆ ಪರಸ್ಪರ ಸಂಪರ್ಕ ಇಲ್ಲ. ಹೀಗಿರುವಾಗ ಕೊಳಚೆ ನೀರು ಹರಿದು ಹೋಗಲು ಸಾಧ್ಯವಾಗುತ್ತಿಲ್ಲ.
ಸರ್ಕಾರಿ ಆಸ್ಪತ್ರೆ ಅ‍್ಯವಸ್ಥೆಯ ಆಗರ
ಹೆರಿಗೆ ಚಿಕಿತ್ಸೆಗಾಗಿ ಬಂದಂತಹ ಹೆಣ್ಣುಮಕ್ಕಳ ಪ್ರತಿಯೊಂದು ಪರೀಕ್ಷೆಗೂ ಖಾಸಗಿ ಲ್ಯಾಬ್‌ಗಳಿಗೆ ಕಳುಹಿಸಲಾಗುತ್ತಿದೆ. ನಿರ್ಧಿಷ್ಟ ಲ್ಯಾಬ್‌ನಲ್ಲಿಯೇ ಪರೀಕ್ಷೆ ಮಾಡಿಸಿಕೊಂಡು ಬನ್ನಿ ಎಂದು ಹೇಳಿ ಒತ್ತಡ ಹಾಕಲಾಗುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತಾಗಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಲಿ.
ಸಂಪುಟ ಸಭೆ ಯಾವುದೇ ಹೊಸ ಯೋಜನೆ ಪ್ರಕಟಿಸಿಲ್ಲ
ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ನಡೆಯುತ್ತದೆ. ಅದರಲ್ಲಿ ನಮ್ಮ ಜಿಲ್ಲೆಗಳಿಗೆ ಬಂಪರ್ ಕೊಡುಗೆ ದೊರೆಯುತ್ತದೆ ಎಂದು ಈ ಭಾಗದ ಜನತೆ ಬಹಳ ನಿರೀಕ್ಷೆ ಹೊಂದಿದ್ದರು. ಆದರೆ ಸಚಿವ ಸಂಪುಟದಲ್ಲಿ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನದ್ವನಿಯನ್ನ ಕಡೆಗಾಣಿಸಿದ್ದಾರೆ. ಜನರ ನಿರೀಕ್ಷೆ ಹುಸಿಯಾಗಿದೆ.
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ

ತರಕಾರಿ ಬೆಲೆಯು ಏರಿಕೆಯಾಗಿದ್ದು, ಸರ್ಕಾರ ನೀಡುವ ಅನುದಾನದಲ್ಲಿ ತರಕಾರಿ ಖರೀದಿ ಸಲು ಸಾಧ್ಯವಾಗದೆ ತಮ್ಮ ಜೇಬಿನಿಂದ ಹಣ ವೆಚ್ಚ ಮಾಡಿ ಶಿಕ್ಷಕರು ತರಕಾರಿ ಖರೀದಿಸುತ್ತಿದ್ದಾರೆ. ಸರ್ಕಾರ, ಅಕ್ಷರ ದಾಸೋಹ ಇಲಾಖೆಯ ಮೂಲಕ ಬಿಸಿಯೂಟಕ್ಕಾಗಿ ಅಕ್ಕಿ, ಬೇಳೆ, ಅಡುಗೆ ಅನಿಲ, ಗೋಧಿ, ಎಣ್ಣೆ, ಸರಬರಾಜು ಮಾಡುತ್ತಿದೆ.  

ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ

 ನಂದಿ ಬೆಟ್ಟದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಬಾಗೇಪಲ್ಲಿ ಹೆಸರನ್ನು ‘ಭಾಗ್ಯನಗರ’ ಎಂಬುದಾಗಿ ಮರುನಾಮಕರಣ ಹಾಗೂ 189 ಕೋಟಿ ರು.ಗಳ ವೆಚ್ಚದ ಗಂಟ್ಲಮಲ್ಲಮ್ಮ ಅಣೆಕಟ್ಟು ನಿರ್ಮಾಣ ಮಾಡುವುದಾಗಿ ಘೋಷಿಸಿದ ಬಳಿಕ ವಿವಿಧ ಸಂಘಟನೆಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದವು.

ಮುಂದಿನ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ, 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು, ಎಲ್ಲರನ್ನು ಮಾಡಲಾಗುವುದಿಲ್ಲ.
14ನೇ ಸಚಿವ ಸಂಪುಟಸಭೆಯಲ್ಲಿ ಅಭಿವೃದ್ಧಿಗೆ 3400 ಕೋಟಿ ರು. ಮಂಜೂರು
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಸಚಿವ ಎಚ್.ಕೆ.ಪಾಟೀಲ್ ರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು, ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved