• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮಚಂದ್ರನ ಹೆಸರಲ್ಲಿ ಬಿಜೆಪಿ ರಾಜಕೀಯ
ಕಾಂಗ್ರೆಸಿಗರಿಗೆ ಕೋಮು ಭಾವನೆಯ ರಾಮ ಬೇಡ. ರಾಮ ಮಂದಿರ ಬಿಜೆಪಿಗರ ಸೊತ್ತಲ್ಲ. ರಾಮನ ಹೆಸರಿನಲ್ಲಿ ಕೋಮುವಾದ ಮಾಡುವುದು ತಪ್ಪು. ಅಯೋಧ್ಯೆ ಶ್ರೀರಾಮ ಕೇವಲ ಬಿಜೆಪಿಗರ ಮತ್ತು ಸಂಘ ಪರಿವಾರದವರ ಸೊತ್ತಲ್ಲ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು
49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು, 21 ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ 31 ಸಾವಿರ ಕನಿಷ್ಠ ವೇತನ ಜಾರಿ ಮಾಡಬೇಕು. ನಿವೃತ್ತಿ ಸೌಲಭ್ಯಗಳನ್ನು ನೀಡಬೇಕು
ಮಕ್ಕಳ ಮನಸ್ಸಿನಲ್ಲಿ ಜಾತಿ ಭಾವನೆ ಬಿತ್ತಬಾರದು
ಮಕ್ಕಳು ತಾಯಂದಿರ ಅಕ್ಕರೆಯಲ್ಲಿ ಬೆಳೆಯ ಬೇಕು. ಮಾತೃ ವಾತ್ಸಲ್ಯದಲ್ಲಿ ಬೆಳೆದ ಮಕ್ಕಳಿಗೆ ಮಾತೃ ಪ್ರೇಮ ಹಾಗೂ ಸಂಬಂಧಗಳ ಮಹತ್ವದ ಅರಿವು ಮೂಡಲಿದೆ. ಆದ್ದರಿಂದ ಮಠದ ಎಲ್ಲ ಶಾಲೆಗಳಲ್ಲಿ ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು
ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದವರು ಚೌಡಯ್ಯ
ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಚೌಡಯ್ಯನವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಚೌಡಯ್ಯನವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ
ಹೆತ್ತ ತಾಯಿಯನ್ನೇ ಬೀದಿಗೆ ತಳ್ಳಿದ ಹೆಣ್ಣು ಮಕ್ಕಳು
ಹಿರಿಯ ನಾಗರಿಕರ ರಕ್ಷಣಾ ಸಮಿತಿ ಹೆಲ್ಪ್‌ಲೈನ್‌ ಅಧಿಕಾರಿ ಆಗಮಿಸಿ ಅಜ್ಜಿಯ ಪರಿಸ್ಥತಿ ನೋಡಿ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯ ಇಬ್ಬರು ಹೆಣ್ಣುಮಕ್ಕಳನ್ನ ಕರೆಸಿ ವಿಚಾರಣೆ ನಡೆಸಿದಾಗ ಇಬ್ಬರಲ್ಲಿ ಯಾರೂ ಆಕೆಯನ್ನು ನೋಡಿಕೊಳ್ಳಲು ಒಪ್ಪಿಕೊಂಡಿಲ್ಲ
ಬಡ ಪ್ರತಿಭಾವಂತ ಮಕ್ಕಳಿಗಾಗಿ ಸಂವಿತ್‌ ವಸತಿ ಶಾಲೆ
ಸವಿತ್‌ ವಸತಿ ಶಾಲೆಯಲ್ಲಿ ಮಕ್ಕಳಲ್ಲಿ ಪ್ರೀತಿ, ಆಧ್ಯಾತ್ಮಿಕತೆ, ಸಹಾನುಭೂತಿ, ಶಿಸ್ತು ಮತ್ತು ಗೌರವದಂತಹ ಸಾಂಪ್ರದಾಯಿಕ ಮೌಲ್ಯಗಳನ್ನು ತುಂಬುವ ಮೂಲಕ ಮಾನವೀಯತೆಯ ಸೇವೆಗೆ ಆದ್ಯತೆ ನೀಡುವ ಮನಸ್ಥಿತಿಯನ್ನು ಬೆಳೆಸುವುದು ಮುಖ್ಯ ಗುರಿಯಾಗಿದೆ
ಸಂಸದರ ನಿಧಿಯಿಂದ ಇಪ್ಪತ್ತು ಸಾವಿರ ಕೋಟಿ ಅನುದಾನ ಬಳಕೆ
ಜಿಲ್ಲೆಯಲ್ಲಿ ಬರ ಎದುರಿಸಲು ಕುಡಿಯುವ ನೀರು, ಜಾನುವಾರು ಮೇವು ಪೂರೈಕೆ ಮಾಡಲು 20 ಕೋಟಿ ಹಣ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಲಭ್ಯವಿದೆ. ಜಿಲ್ಲೆಯ ಗ್ರಾಮಾಂತರ ಪ್ರದೇಶದ 13 ಹಳ್ಳಿಗಳಲ್ಲಿ, ನಗರ ಪ್ರದೇಶದ 29 ವಾರ್ಡ್ ಗಳಲ್ಲಿ ನೀರು ಪೂರೈಸಲಾಗುತ್ತಿದೆ
ದಟ್ಟ ಮಂಜು, ಕೊರೆಯುವ ಚಳಿಗೆ ಜನತೆ ತತ್ತರ
ಚಳಿಗಾಲ ಆರಂಭವಾಗಿ ಎರಡು ತಿಂಗಳು ಕಳೆಯುತ್ತಾ ಬಂದರೂ ಚಳಿ ಅನುಭವ ಜನರಿಗೆ ಆಗಿರಲಿಲ್ಲ. ಆದರೆ ನಾಲ್ಕೈದು ದಿನಗಳಿಂದ ಮಂಜು ಆವರಿಸಿಕೊಳ್ಳುತ್ತಿದ್ದು, ಜನತೆ ಚಳಿಗೆ ತತ್ತರಿಸಿದ್ದಾರೆ
ಜನಸಂದಣಿ ಸ್ಥಳದಲ್ಲಿ ಕೊಟ್ಪಾ ಕಾಯ್ದೆಯ ಅರಿವು ಮೂಡಿಸಿ: ಅಪರ ಡೀಸಿ
ಕೊಟ್ಪಾ ಕಾಯ್ದೆಯನ್ನು ಯಶಸ್ವಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಎಲ್ಲಾ ಇಲಾಖೆಗಳು ಸಾಂಘಿಕವಾಗಿ ಕಾರ್ಯ ಪ್ರವೃತ್ತರಾಗಬೇಕು. ಹೆಚ್ಚೆಚ್ಚು ದಾಳಿಗಳನ್ನು ಮಾಡಿ ದಂಡ ವಸೂಲಿ ಮಾಡಬೇಕು
ಸಂಚಾರಿ ನಿಯಮಗಳನ್ನು ಪಾಲಿಸಿ: ಪಿಎಸ್‌ಐ
ಸಾರ್ವಜನಿಕರು ಮೊದಲನೇಯದಾಗಿ ವಾಹನ ಚಾಲನೆಗೆ ಪರವಾನಿಗೆ ಹೊಂದಿರಬೇಕು. ಧೂಮಪಾನ, ಮದ್ಯಪಾನ ಮಾಡಿ ಚಾಲನೆ ಮಾಡುವುದು ಅವಘಡಕ್ಕೆ ಕಾರಣವಾಗಿರುತ್ತದೆ. ದ್ವಿಚಕ್ರ ವಾಹನ ಸವಾರರು ಕಡ್ಡಾಯ ಹೆಲ್ಮೆಟ್ ಧರಿಸಬೇಕು. ತ್ರಿಬಲ್ ರೈಡ್ ಮಾಡುವುದು ಕಾನೂನು ಬಾಹಿರವಾಗಿರುತ್ತದೆ.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved