ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲೆಯಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಕಡ್ಡಾಯ
ಮನೆಯಿಂದ ಸುರಕ್ಷಿತವಾಗಿ ಶಾಲೆಗೆ ಹೋದ ಮಕ್ಕಳು ಶಾಲೆಯಿಂದಲೂ ಅಷ್ಟೇ ಸುರಕ್ಷಿತವಾಗಿ ಬರಬೇಕು. ಮಕ್ಕಳು ಶಾಲೆಯಲ್ಲಿರುವ ಅವಧಿಯಲ್ಲಿ ಅವರಿಗೆ ಏನೇ ತೊಂದರೆ ಅಥವಾ ಸಮಸ್ಯೆಯಾದರೂ ಅವರು ಶಾಲೆಯಲ್ಲಿ ಮುಕ್ತವಾಗಿ ಹೇಳಿಕೊಳ್ಳುವಂತಿರಬೇಕು
ಕನ್ನಡಪರ ಕಾರ್ಯಕ್ರಮಕ್ಕೆ ಜನರ ಕೊರತೆ
ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ಕನ್ನಡಪರ ನಡೆಯುವ ಸಭೆ ಸಮಾರಂಭ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜನರು ಆಸಕ್ತಿ ತೋರುತ್ತಿಲ್ಲ.ಇದೇ ಪ್ರವೃತ್ತಿ ಮುಂದುವರಿದರೆ ಕನ್ನಡಕ್ಕೆ ಕುತ್ತು
ಅಶಕ್ತರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಲು ಯತ್ನ
ಸಾಮಾಜಿಕ ಪಿಂಚಣಿ ಯೋಜನೆಯ ಫಲಾನುಭವಿಗಳನ್ನು ಯಾವುದೇ ಕಾರಣಕ್ಕೂ ಕಚೇರಿಗಳಿಗೆ ಪದೇ ಪದೆ ಅಲೆಸುವ ಕೆಲಸವನ್ನು ಅಧಿಕಾರಿಗಳು ಮಾಡಬಾರದು. ಅರ್ಹರನ್ನು ಗುರುತಿಸಿ ಅವರಿಗೆ ಸೌಲಭ್ಯ ತಲುಪಿಸುವ ಕೆಲಸ ಮಾಡಬೇಕು
ಹೊಸಕೋಟೆ- ಚಿಂತಾಮಣಿ ರಸ್ತೆ ಮರು ಡಾಂಬರೀಕರಣ
ಉದ್ದೇಶಿತ ರಸ್ತೆ ಕಾಮಗಾರಿ ಚತುಷ್ಪಥ ರಸ್ತೆಯದ್ದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ 38.5 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಿದೆ. ಎಚ್. ಕ್ರಾಸ್ ನಲ್ಲಿ ಆಗುವ ಸಂಚಾರ ದಟ್ಟಣೆಯನ್ನು ತಪ್ಪಿಸಲು ಅಗತ್ಯವಿರುವ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ
ದೇಶಾಭಿವೃದ್ಧಿಗೆ ಅವಕಾಶಗಳ ಸದ್ಬಳಕೆಯಾಗಲಿ
ಅಮೃತ್ ಕಾಲ್ 'ನವ ಭಾರತ'ಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೃಷ್ಟಿ 2047 ಆಗಿದೆ. ಇದು ದೇಶಕ್ಕೆ ಹೊಸ ಉದಯವಾಗಿದೆ, ಇದು ರಾಷ್ಟ್ರದ ಆಕಾಂಕ್ಷೆಗಳನ್ನು ಪೂರೈಸುವ ಅವಕಾಶವನ್ನು ತರುತ್ತದೆ
‘ಗ್ಯಾರಂಟಿ’ ಸಮರ್ಪಕ ಅನುಷ್ಠಾನಕ್ಕೆ ಸಮೀಕ್ಷೆ
ವಿವಿಧ ಇಲಾಖೆಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಿಗೆ ಕಾರ್ಯಕ್ರಮಗಳಿಗೆ ಸರ್ಕಾರಿದಿಂದ ಬಿಡುಗಡೆಯಾಗುವ ಅನುದಾನವನ್ನು ಪ್ರಸ್ತುತ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಿ ಸಮರ್ಪಕವಾಗಿ ಯೋಜನೆಗಳನ್ನು ಜಾರಿ ಗೊಳಿಸಬೇಕು
ತಾಯಿ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆ
ಈ ಆಸ್ಪತ್ರೆಯಲ್ಲಿ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ದೊರಕದ ಅತ್ಯಾಧುನಿಕ ಆರೋಗ್ಯ ಸೇವೆ ಮಹಿಳೆಯರು ಮತ್ತು ಮಕ್ಕಳಿಗೆ ದೊರೆಯುತ್ತದೆ. ಗರ್ಭಿಣಿ ಸ್ತ್ರಿಯರಿಗೆ, ಮಕ್ಕಳ ಆರೋಗ್ಯ ಚಿಕಿತ್ಸೆಗೆ, ಹೆರಿಗೆಯ ಆರೋಗ್ಯ ಸೇವೆಗಳು ಇಲ್ಲಿ ಸಂಪೂರ್ಣ ಉಚಿತ
ಕೊರತೆಗಳ ನಡುವೆ ಸೊರಗಿದ ಐಟಿಐ ಕಾಲೇಜ್
ದೂರದ ಬೆಂಗಳೂರು, ವಿಜಯಪುರ, ಚಿಂತಾಮಣಿ, ದಿಬ್ಬೂರಹಳ್ಳಿ ಹೀಗೆ ಸಾಕಷ್ಟು ದೂರದಿಂದ ಐಟಿಐ ಕಾಲೇಜಿಗೆ ಬರುತ್ತಿದ್ದರೂ ಕನಿಷ್ಠ ಕುಡಿಯುವ ನೀರಿಗೂ ಕಾಲೇಜಿನಲ್ಲಿ ಪರಿತಪಿಸುವಂತಾಗಿದೆ.
ಹೆದ್ದಾರಿಯಲ್ಲಿ ರಾಗಿ ಸುರಿದು ರೈತರ ಪ್ರತಿಭಟನೆ
ರಾಗಿ ಖರೀದಿ ಕೇಂದ್ರದಲ್ಲಿ ನೊಂದಾಯಿಸಿಕೊಂಡು 2 ತಿಂಗಳಾದರೂ ರೈತರ ರಾಗಿ ಖರೀದಿಸಿಲ್ಲಾ. ರೈತರ ಪಂಪ್ ಸೆಟ್ಗೆ ಕನಿಷ್ಟ ಏಳು ಗಂಟೆ ಮೂರು ಫೇಸ್ ವಿದ್ಯುತ್ ನಿರಂತರವಾಗಿ ನೀಡುತ್ತಿಲ್ಲ
ಸರ್ಕಾರಗಳಿಗೆ ಪಾಠ ಕಲಿಸಲು ರೈತರು ಒಗ್ಗಟ್ಟಾಗಬೇಕು
ರಾಜ್ಯ, ಕೇಂದ್ರ ಸರ್ಕಾರ ಜನವಿರೋಧಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಪಾತಾಳಕ್ಕೆ ದೂಡುತ್ತಿವೆ. ರೈತ ಉಳಿವಿಗಾಗಿ ಹೋರಾಟದ ಹಾದಿ ಹಿಡಿಯಬೇಕಾದ ಪರಿಸ್ಥಿತಿ ಉಂಟಾಗಿರುವುದು ವಿಪರ್ಯಾಸ. ಇದನ್ನು ಎದುರಿಸಲು ರೈತರು ಹೋರಾಡಬೇಕು.
< previous
1
...
156
157
158
159
160
161
162
163
164
...
174
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ