ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇನ್ನೊಂದು ತಿಂಗಳಲ್ಲಿ ಇಂದಿರಾ ಕ್ಯಾಟೀನ್ ಆರಂಭ
ಪಟ್ಟಣದ ಎಸ್ ಬಿ ಎಂ ರಸ್ತೆಯಲ್ಲಿನ ಸಂತೆ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಕ್ಕೆ ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ ಕೆಲವು ಕಾರಣಾಂತರಗಳಿಂದ ಕಾಮಗಾರಿ ನಿಲ್ಲಿಸಬೇಕಾಯಿತು. ನಂತರ ಕ್ಯಾಂಟೀನ್ಗಾಗಿ ತಹಸೀಲ್ದಾರ್ ನಿವಾಸದ ಬಳಿ ಜಾಗ ನಿಗದಿ ಮಾಡಲಾಯಿತು
ರೈತರೊಂದಿಗೆ ಬೆಸ್ಕಾಂ ಇಲಾಖೆಯ ಚಲ್ಲಾಟ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ನಗರದ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಂಚಾರಿ ನಿಯಮ ಪಾಲಿಸಿ,ಅಮೂಲ್ಯ ಜೀವ ಉಳಿಸಿ: ಸಾರಿಗೆ ಅಧಿಕಾರಿ ಗಾಯಿತ್ರಿ
ಚಾಲಕರ ತಪ್ಪುಗಳಿಂದ ಅಪಘಾತಗಳಾಗಿ ಅಮಾಯಕರು ಜೀವ ಕಳೆದುಕೊಂಡು ಅವರ ಕುಟುಂಬದಸ್ಥರು ಬೀದಿ ಪಾಲಾಗುತ್ತಿದ್ದಾರೆ. ಆದ್ದರಿಂದ ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು.
ನೀರು ಪೂರೈಕೆಗೆ ಕ್ರಮ ಕೈಗೊಳ್ಳಲು ಸೂಚನೆ
ತಾಲೂಕಿನಲ್ಲಿ ಜಲ ಜೀವನ್ ಮಿಷನ್ ಯೋಜನಯಡಿ ಹಲವು ಹಳ್ಳಿಗಳಲ್ಲಿ ರಸ್ತೆಗಳು ಅಗೆದು ಈಗಲೇ ಕೈಗೊಂಡಿರುವ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು
ಹೊರ ಗುತ್ತಿಗೆ ನೌಕರರನ್ನು ಕಾಯಂ ಮಾಡಲು ಒತ್ತಾಯ
2022ರ ಜುಲೈ1 ರಲ್ಲಿ ಅಂದಿನ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕಾರ್ಮಿಕರನ್ನು ನೇರಪಾವತಿಗೆ ತರಲು ಅಗತ್ಯ ತೀರ್ಮಾನಿಸಲಾಗಿತ್ತು. ಅದನ್ನು ಸರ್ಕಾರ ಜಾರಿಗೊಳಿಸಲಿ
ಗ್ರಾಮಕ್ಕೆ ಆಗಮಿಸಿದ ಪ್ರಥಮ ಬಸ್ಸಿಗೆ ಪೂಜೆ
ಸರ್ಕಾರಿ ಬಸ್ ವ್ಯವಸ್ಥೆಗಾಗಿ ಕಳೆದ ಹಲವಾರು ವರ್ಷಗಳಿಂದ ಗ್ರಾಮಸ್ಥರು ನಡೆಸಿದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಅಲ್ಲಿನ ಜನರ ಶತಮಾನಗಳ ಕನಸು ನನಸಾಗಿದೆ. ಗ್ರಾಮಕ್ಕೆ ಸರ್ಕಾರಿ ಬಸ್ ಆಗಮಿಸುತ್ತಿದ್ದಂತೆ ಇಲ್ಲಿನ ಗ್ರಾಮಸ್ಥರು ಪೂಜೆ ಸಲ್ಲಿಸಿ
ಸಾಮಾಜಿಕ ಬದಲಾವಣೆಗೆ ಕಾರಣವಾದ ವಚನ ಚಳವಳಿ
ಕಲ್ಯಾಣ ಕ್ರಾಂತಿ ನಡೆದಾಗ ಅನೇಕ ಶಿವಶರಣರು ವಚನಗಳನ್ನು ಸಂರಕ್ಷಿಸದೇ ಹೋಗಿದ್ದರೆ ಸಮಾಜಕ್ಕೆ ಮತ್ತು ಕನ್ನಡ ಸಾಹಿತ್ಯಕ್ಕೆ ಬಹು ದೊಡ್ಡ ನಷ್ಟವಾಗುತ್ತಿತ್ತು. ಕಾಯಕ ಶರಣರು ನೀಡಿದ ಕೊಡುಗೆಗಳನ್ನು ಇಂದಿನ ಯುವಪೀಳಿಗೆ, ವಿದ್ಯಾರ್ಥಿಗಳು ಅರಿಯಬೇಕು ಮತ್ತು ಸ್ಮರಿಸಬೇಕು
ನಿರುದ್ಯೋಗ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ವಿಫಲ
ನಮ್ಮ ದೇಶ ಗಡಿ ಮತ್ತು ಗುಡಿಗಳಿಗೆ ಮಾತ್ರ ಸಿಮಿತವಾಗುತ್ತಿದೆ. ಧರ್ಮ ಧರ್ಮಗಳ, ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಗಲಭೆಗಳನ್ನು ಸೃಷ್ಠಿ ಮಾಡುತ್ತಿದ್ದು ಇದನ್ನು ಯುವಜನತೆ ತಿಳಿದುಕೊಂಡು ಎಚ್ಚರವಹಿಸಬೇಕು
ಪೋಷಕರು ಮಕ್ಕಳಿಗೆ ಶಿಸ್ತು, ಸಂಯಮ ಕಲಿಸಬೇಕು
ಮಕ್ಕಳಿಗೆ ಇಂದಿನ ದಿನಗಳಲ್ಲಿ ಶಿಕ್ಷಣ ಅತಿ ಮುಖ್ಯವಾಗಿದ್ದು, ಪೋಷಕರು ಮಕ್ಕಳಿಗೆ ಉನ್ನತ ಮಟ್ಟದ ವಿದ್ಯಾಭ್ಯಾಸದ ಜೊತೆಗೆ ಆಟ, ಪಾಠ, ನಡತೆ ಇವೆಲ್ಲವನ್ನೂ ಸಹ ಕಾಲ ಕಾಲಕ್ಕೆ ತಿಳಿಸಬೇಕು. ಗುಣಮಟ್ಟದ ಶಿಕ್ಷಣ ನೀಡಿ
ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸ.ನ. ನಾಗೇಂದ್ರ ಆಯ್ಕೆ
ಸಾಹಿತ್ಯ ಸಮ್ಮೇಳನ ನಡೆಸುವ ನಿಟ್ಟಿನಲ್ಲಿ ಶಾಸಕ ಸುಬ್ಬಾರೆಡ್ಡಿಯವರ ಅಧ್ಯಕ್ಷತೆಯಲ್ಲಿ ಇತ್ತಾಚೆಗೆ ಪೂರ್ವಭಾವಿ ಸಭೆಯನ್ನು ಕರೆದು ಫೆ.21 ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಜೊತೆಗೆ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಬಗ್ಗೆ ಸಹ ಚರ್ಚಿಸಲಾಗಿತ್ತು
< previous
1
...
160
161
162
163
164
165
166
167
168
...
174
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ