• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ<bha>;</bha> ಚಾಲಕ ಸಾವು
ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಬೆಂಗಳೂರು‌ -ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ಟಿಪ್ಪರ್ ನುಗ್ಗಿದ ಪರಿಣಾಮವಾಗಿ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ನಿಂತಿದ್ದ ಲಾರಿಗೆ ಸುಮೋ ಡಿಕ್ಕಿ: 13 ಮಂದಿ ಸಾವು
ಚಿಕ್ಕಬಳ್ಳಾಪುರ ಹೊರವಲಯದಲ್ಲಿ ದುರ್ಘಟನೆ. ದಟ್ಟ ಮಂಜಿನಿಂದಾಗಿ ಅವಘಡ ಶಂಕೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು. ಆಂಧ್ರದಲ್ಲಿ ದಸರಾ ನೋಡಲು ಹೋಗಿದ್ದರು. ವಾಪಸ್‌ ಬರುವಾಗ ಅಪಘಾತ ಸಂಭವಿಸಿ ಸಾವು.
ವಿದ್ಯುತ್ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪುಟ್ಟಣ್ಣಯ್ಯ ಬಣದ ವತಿಯಿಂದ ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು.
ಸಿಬಿಐ ತನಿಖೆ ರಾಜಕೀಯ ಪ್ರೇರಿತ: ವೀರಪ್ಪ ಮೊಯ್ಲಿ
ಕೇಸನ್ನು ಹೆದರಿಸುವಂಥಹ ಬುದ್ದಿಶಕ್ತಿ ನಮ್ಮ ಡಿ.ಕೆ‌. ಶಿವಕುಮಾರ್ ಗೆ ಇದೆ. ಅವರ ಮೇಲೆ ಸಿಬಿಐ ತನಿಖೆ ರಾಜಕೀಯ ಪ್ರೇರಿತವಾಗಿದೆ. ಕೇಂದ್ರ ಸರ್ಕಾರವನ್ನು ವಿರೋಧಿಸೋರ ಮೇಲೆ ಸಿಬಿಐ, ಸಿಐಡಿ ಮತ್ತು ಈಡಿ ತನಿಖೆ ಮಾಮೂಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.
ಸಾಲಬಾಧೆ: ರೈತ ಆತ್ಮಹತ್ಯೆ
fಬೀರೂರು: ಸಮೀಪದ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.
ಸಮರ್ಪಕ ವಿದ್ಯುತ್‌, ಪ್ರತ್ಯೇಕ ಡೇರಿ ಸ್ಥಾಪನೆಗೆ ಗಡುವು
ಸರ್ಕಾರದ ನೀತಿಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾಜಿ ಸಚಿವ ಡಾ.ಸುಧಾಕರ್‌
ಬಂಗಾರಪೇಟೆ: ತಲೆ ಮೇಲೆ ಕಲ್ಲು ಹೊತ್ತು ಬೆಸ್ಕಾಂ ವಿರುದ್ಧ ರೈತರ ಧರಣಿ
ರಾಜ್ಯಕ್ಕೆ ಕತ್ತಲೇ 6ನೇ ಭಾಗ್ಯ ನೀಡಿ ರೈತರ ಹಾಗೂ ವಿದ್ಯಾರ್ಥಿಗಳ ಜೀವನದ ಜತೆ ಚೆಲ್ಲಾಟವಾಡುತ್ತಿರುವ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಕೃಷಿ ಕ್ಷೇತ್ರಕ್ಕೆ 12 ತಾಸು ಗುಣಮಟ್ಟದ ವಿದ್ಯುತ್ ನೀಡುವಂತೆ ರೈತ ಸಂಘದಿಂದ ತಲೆ ಮೇಲೆ ಕಲ್ಲು ಹೊತ್ತು ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ಮಾಡಿದರು
ಚಿಕ್ಕಬಳ್ಳಾಪುರದಲ್ಲಿ ಅಸಮರ್ಪಕ ವಿದ್ಯುತ್‌ ಪೂರೈಕೆ: ಬೆಸ್ಕಾಂಗೆ ಹಿಡಿಶಾಪ
ಚಿಕ್ಕಬಳ್ಳಾಪುರದ ನಗರ ಹಾಗೂ ಗ್ರಾಮೀಣ ಬಾಗಗಳಲ್ಲಿ ಕೆಲವು ತಿಂಗಳುಗಳಿಂದ ಗೊತ್ತು ಗುರಿಯಿಲ್ಲದೆ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಕಡಿತ ತೀವ್ರವಾಗಿದ್ದು ಬೆಸ್ಕಾಂ ವಿರುದ್ಧ ರೈತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ
ಚಿಕ್ಕಬಳ್ಳಾಪುರ: ರಸ್ತೆಗಳಲ್ಲಿ ಗುಂಡಿಗಳ ಹಾವಳಿ<bha>;</bha> ಸವಾರರ ಪರದಾಟ
ಚಿಕ್ಕಬಳ್ಳಾಪುರದ ರಸ್ತೆಗಳು ಹದಗೆಟ್ಟು ಅಕ್ಷರಶಃ ಗುಂಡಿಗಳ ತಾಣವಾಗಿ ಮಾರ್ಪಟ್ಟಿದೆ. ಇಲ್ಲಿನ ರಸ್ತೆಗಳಲ್ಲಿ ಸಂಚರಿಸುವುದು ಸವಾರರಿಗೆ ಸವಾಲಾಗಿದೆ. ತಾಲೂಕು ಆಡಳಿತ, ನಗರಸಭೆ, ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯದಿಂದ ನಗರದ ಪ್ರಮುಖ ರಸ್ತೆಗಳಿಂದ ಹಿಡಿದು, ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಓಣಿಯ ಒಳ ರಸ್ತೆಗಳಲ್ಲೂ ಮೊಳಕಾಲುದ್ದದ ಗುಂಡಿಗಳು ಬಿದ್ದಿವೆ
ಸಣ್‌ಸುದ್ದಿ........ಚಂದನ್‌ಗೆ ಕನ್ನಡ ರತ್ನ ರಾಜ್ಯ ಪ್ರದಾನ
ಚಂದನ್‌ಗೆ ಕನ್ನಡ ರತ್ನ ರಾಜ್ಯ ಪ್ರದಾನ
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved