ದೇಶಕ್ಕೆ ಮಾಡಿದ ಅನ್ಯಾಯ ಮರೆಯಬಾರದುಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಿ, ಜನರ ಹಕ್ಕುಗಳನ್ನು ದಮನ ಮಾಡಿ ಆಡಳಿತ ನಡೆಸಿದ ಇಂದಿರಾ ಗಾಂಧಿರವರು 1975ರ ಜೂನ್ 25ರ ಮದ್ಯರಾತ್ರಿ ಯಂದು ತುರ್ತು ಪರಿಸ್ಥಿತಿ ಹೇರಿದ್ದು, ಸಂವಿಧಾನವನ್ನು ಕಗ್ಗೊಲೆ ಮಾಡಿದ ದಿನವಾಗಿದೆ. ಇಂದಿರಾ ಗಾಂಧಿರವರು ಸಂವಿಧಾನಕ್ಕೆ ಬೀಗ ಹಾಕಿ, ರಾಷ್ಟ್ರವನ್ನು ಕತ್ತಲೆಗೆ ದೂಡಿ ಸರ್ವಾಧಿಕಾರಿ ಆಡಳಿತ ನಡೆಸಿದ್ದರು.