• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುದ್ದೇನಹಳ್ಳಿ- ದೊಡ್ಡಬಳ್ಳಾಪುರ ರಸ್ತೆ ದುಸ್ಥಿತಿ
ಕಳೆದ ಐದಾರು ವರ್ಷಗಳಿಂದ ಎಚ್‌ಎನ್ ವ್ಯಾಲಿ ನೀರು ಕಂದವಾರ ಕೆರೆಗೆ ಹರಿದಿದ್ದು ಕೆರೆ ಕೋಡಿ ಹೋಗಿ, ಕೋಡಿಯ ನೀರು ರಾಜ ಕಾಲವೆ ಮೂಲಕ ಅಮಾನಿ ಗೋಪಾಲ ಕೃಷ್ಣ ಕೆರೆಗೆ ಹರಿದು ಹೋಗುತ್ತದೆ. ಆದರೆ ಕೆರೆ ತುಂಬಾ ನೀರು ಸದಾ ಇರುವುದರಿಂದ ಕೆರೆಯ ಕಟ್ಟೆಯಿಂದ ಜಿನುಗುವ ನೀರು ರಸ್ತೆಯ ಮೇಲೆ ಹರಿದು ರಸ್ತೆ ಸಂಪೂರ್ಣ ಹಾಳಾಗಿ ಹಳ್ಳ ಕೊಳ್ಳಗಳಾಗಿವೆ.
ಮಾವಿಗೆ ಸಿಗದ ಬೆಂಬಲ ಬೆಲೆ: ಕೊಳಯುತ್ತಿರುವ ಮಾವು
ಉತ್ತಮ ಬೆಲೆ ಸಿಗುತ್ತೆ ಎಂಬ ಆಸೆಯಿಂದ ಮಾರುಕಟ್ಟೆಗೆ ತಂದರೆ ಕಡಿಮೆ ಬೆಲೆಗೆ ಮಾರಾಟವಾಗುತಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕಡಿಮೆ ಬೆಲೆಗೆ ಮಾವು ಮಾರಾಟವಾಗುತ್ತಿದೆ. ಹಾಕಿದ ಬಂಡವಾಳ ವಾಪಸ್ಸು ಬಾರದೆ ಮಾವು ಬೆಳೆಗಾರ ಕಂಗಾಲಾಗಿದ್ದಾರೆ. ಅತ್ತ ಬಿಸಾಡಲು ಮನಸ್ಸಿಲ್ಲದೆ ಇತ್ತ ಉತ್ತಮ ಬೆಲೆಯೂ ಇಲ್ಲದೆ ಮಾರುಕಟ್ಟೆಯಲ್ಲಿಯೇ ಮಾವು ಕೊಳೆಯುವಂತಾಗಿದೆ
ಡಿಎಪಿ ರಸಗೊಬ್ಬರಕ್ಕೆ ಪರ್ಯಾಯ ನ್ಯಾನೋ ಡಿಎಪಿ ಬಳಸಿ
ಈ ವರ್ಷ ಡಿಎಪಿ ರಸಗೊಬ್ಬರದ ಉತ್ಪಾದನೆಯು ಕಡಿಮೆ ಆಗಿರುವುದರಿಂದ ಸರಬರಾಜಿನಲ್ಲಿಯೂ ವ್ಯತ್ಯಯ ಆದಲ್ಲಿ ಕೃಷಿಕರು ಆತಂಕ ಪಡುವ ಅಗತ್ಯವಿಲ್ಲ. ಡಿ.ಎ.ಪಿ ರಸಗೊಬ್ಬರಕ್ಕೆ ಬದಲಾಗಿ ನ್ಯಾನೋ ಡಿಎಪಿ ಬಾಟಲ್ ಖರೀದಿಸಿ ಬೆಳೆಗಳಿಗೆ ಸಿಂಪಡಣೆ ಮಾಡುವ ಮೂಲಕ ಬೆಳೆ ಬೆಳೆಯಬಹುದು. ಒಂದು ಲೀಟರ್ ನ್ಯಾನೋ ಡಿಎಪಿ 600 ರೂ.ಗಳಿಗೆ ಮಾರುಕಟ್ಟೆಯಲ್ಲಿ ದೊರೆಯುತ್ತದೆ.
ವಾಲ್ಮಿಕಿ ನಿಗಮದಂತೆ ಭೋವಿ ನಿಗಮದಲ್ಲೂ ಹಗರಣ : ಡಾ.ಕೆ.ಸುಧಾಕರ್

ರಾಜ್ಯದ ವಾಲ್ಮಿಕಿ ನಿಗಮದಲ್ಲಿ ದೊಡ್ಡ ಭ್ರಷ್ಟಾಚಾರವಾಗಿ ಜೈಲು, ಕೋರ್ಟ್ ಎಲ್ಲಾ ಆಗಿದೆ. ಇದೇ ರೀತಿ ಭೋವಿ ನಿಗಮದಲ್ಲೂ ದೊಡ್ಡ ಹಗರಣವಾಗಿದೆ ಎಂದು ಸಂಸದ ಡಾ.ಕೆ.ಸುಧಾಕರ್ ರಾಜ್ಯ ಸರ್ಕಾರದ ವಿರುದ್ದ ಆರೋಪಿಸಿದರು.

ನಾಳೆ ರೈತಸಂಘದಿಂದ ದೇವನಹಳ್ಳಿ ಚಲೋ
ಸರ್ಕಾರದ ಅನ್ಯಾಯವನ್ನು ವಿರೋಧಿಸಿ ರೈತರು ತಮ್ಮ ಪ್ರಾಣ ಹೋದರೂ ಭೂಮಿಯನ್ನು ಬಿಡುವುದಿಲ್ಲ ಎಂದು ಕಳೆದ ಮೂರುವರೆ ವರ್ಷಗಳಿಂದ ನಿರಂತರವಾಗಿ ಹೋರಾಡುತ್ತಿದ್ದಾರೆ. ಈ ಹೋರಾಟ ಪ್ರಾರಂಭವಾದ ನಂತರ ಸರ್ಕಾರಗಳೇ ಬದಲಾಗಿದೆ, ಆದರೆ ರೈತರಿಗೆ ಮಾತ್ರ ನ್ಯಾಯ ಸಿಕ್ಕಿಲ್ಲ. ಇವರಿಗೆ ರೈತರು ಬುದ್ಧಿ ಕಲಿಸಲೇಬೇಕು.
ಸುಸಜ್ಜಿತ ಶವಾಗಾರ ಕಟ್ಟಡಕ್ಕೆ ಶೀಘ್ರವೇ ಚಾಲನೆ: ಶಾಸಕ
ತಾಲೂಕು ಸರ್ಕಾರಿ ಆಸ್ಪತ್ರೆಗೆ ಸುಸಜ್ಜಿತವಾದ ಶವಾಗಾರ ಕಟ್ಟಡ ನಿರ್ಮಾಣ ಆಗಬೇಕು ಎಂಬುದು ಬಹಳ ವರ್ಷಗಳ ಬೇಡಿಕೆಯಾಗಿದ್ದು, ಶೀಘ್ರವೇ ನೂತನ ಕಟ್ಟಡ ನಿರ್ಮಾಣಕ್ಕೆ ಕಾಯಕಲ್ಪ ನೀಡಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಭೂ ಸ್ವಾಧೀನ ಕೈಬಿಟ್ಟು ಸಿಎಂ ತಮ್ಮ ಮಾತು ಉಳಿಸಿಕೊಳ್ಳಲಿ: ರೈತಸಂಘಟನೆ

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ರಿಗೆ ಕರ್ನಾಟಕದ ಬಯಲು ಸೀಮೆಯ ರೈತರ ಬಗ್ಗೆ ಕನಿಷ್ಠ ಕಾಳಜಿ ಮತ್ತು ಜ್ಞಾನವಿಲ್ಲವೇ?  ಈ ಕೈಗಾರಿಕಾ ಸಚಿವರು ಬಂಡವಾಳಶಾಹಿಗಳ ಎಜೆಂಟ್ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಟೀಕಿಸಿದರು.

ಯೋಗವು ಮನುಕುಲಕ್ಕೆ ಭಾರತ ಕೊಟ್ಟ ಕೊಡುಗೆ: ಸೀಕಲ್ ರಾಮಚಂದ್ರಗೌಡ
ಪ್ರಧಾನಿ ನರೇಂದ್ರ ಮೋದಿಯವರು ಯೋಗದ ಮಹತ್ವವನ್ನು ವಿಶ್ವಕ್ಕೆ ಸಾರಿದರು. ಈ ಮೂಲಕ ಭಾರತೀಯರಲ್ಲಿ ದೇಶಿ ಯೋಗ ಪದ್ಧತಿ, ಆಹಾರ ಪದ್ಧತಿ, ಸಂಗೀತ - ಸಂಪ್ರದಾಯಗಳನ್ನು ಮರು ಪ್ರತಿಷ್ಠಾಪಿಸುತ್ತಿದ್ದಾರೆ .
ವಿದ್ಯಾರ್ಥಿಗಳು ಮೊಬೈಲ್ ತೊರೆದು ಪುಸ್ತಕ ಹಿಡಿಯಿರಿ: ನಗರಸಬೆ ಸದಸ್ಯೆ ಅಣ್ಣಮ್ಮ
ಜಿಲ್ಲಾ ಮಟ್ಟದಲ್ಲಿ ಬಹುಮಾನಕ್ಕೆ ಆಯ್ಕೆಯಾಗಿದ್ದ ಲಹರಿ, ಪ್ರೇರಿತಾ ಮತ್ತು ಜಿ.ಆರ್. ಲಕ್ಷ್ಮೀ ರವರಿಗೆ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ನಗದು ರೂಪದಲ್ಲಿ ನೀಡಲಾಯಿತು. ವಿಜ್ಞಾನ ರಸ ಪ್ರಶ್ನೆ ಸ್ಪರ್ಧೆಗೆ ನೋಂದಾಯಿಸಿ ಶಾಲಾ ಮಟ್ಟದಲ್ಲಿ ಹೆಚ್ಚು ಅಂಕಗಳನ್ನು ಪಡೆದ ಎಲ್ಲಾ ಶಾಲೆಗಳ ತಲಾ ಒಬ್ಬ ವಿದ್ಯಾರ್ಥಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ಹೊಸ ಸಮಿತಿ ಆಯ್ಕೆ
ಒಕ್ಕಲಿಗ ಸಮುದಾಯ ಇಂದು ಸಂಘಟಿತರಾಗಿ ಹೋರಾಟ ಮಾಡುವ ಅಗತ್ಯವಿದೆ. ಹೊಸ ಕಮಿಟಿ ಸದೃಢವಾಗಿ ಕಾರ್ಯ ನಿರ್ವಹಿಸಿ ಸಮುದಾಯದ ಹಕ್ಕು, ಕಲ್ಯಾಣ ಹಾಗೂ ಒಗ್ಗಟ್ಟು ಕಾಪಾಡಬೇಕು ಎಂದು ಹೇಳಿದ ಅವರು, ಶಿಡ್ಲಘಟ್ಟ ತಾಲೂಕಿನಲ್ಲಿ ಹೊಸ ಸಮಿತಿಯನ್ನು ರಚಿಸಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved