• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆಹಲ್ಗಾಮ್ ದಾಳಿ ಹೇಡಿಗಳು ನಡೆಸಿದ ಕೃತ್ಯ
ಪೆಹಲ್ಗಾಮ್ ನಲ್ಲಿ ಪಾಕಿಸ್ತಾನ ಉಗ್ರರು ಭಾರತದ ಪ್ರವಾಸಿಗರ ಮೇಲೆ ನಡೆಸಿರುವುದು ಖಂಡನೀಯ. ಇದೊಂದು ಹೇಡಿಗಳ ಕೃತ್ಯ. ಪಾಕಿಸ್ತಾನ ಉಗ್ರರನ್ನು ಛೂ ಬಿಟ್ಟು ವಿಕೃತ ಆನಂದ ಪಡುತ್ತಿದೆ. ಭಾರತವು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಿದೆ ಎಂಬುದನ್ನು ಪಾಕಿಸ್ತಾನ ಮರೆತಂತಿದೆ.
ಮಧ್ಯವರ್ತಿಗಳ ಹಾವಳಿ ತಡೆಗೆ ‘ಜನಸ್ಪಂದನಾ’
ಜನಸ್ಪಂದನಾ ಕಾರ್ಯಕ್ರಮದಲ್ಲಿ ನಾಗರಿಕರ ಸಮಸ್ಯಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದಲ್ಲದೆ ಪಿಂಚಣಿ, ಮಾಶಾಸನ ಇತ್ಯಾಧಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸುಲಭವಾಗಿ ದೊರೆಯುವಂತೆ ಮಾಡುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಗ್ರಾ.ಪಂ ಮಟ್ಟದಲ್ಲಿ ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ
ವಾಟದಹೊಸಹಳ್ಳಿ ಕೆರೆ ನೀರು ಪೂರೈಕೆಗೆ ವಿರೋಧ
ಎತ್ತಿನಹೊಳೆ ನೀರನ್ನು ತರುತ್ತೇನೆ ಎಂದು ಸುಳ್ಳು ಆಶ್ವಾಸನೆ ಕೊಡುತ್ತಿರುವುದು ತಪ್ಪು ಎತ್ತಿನಹೊಳೆಯ ನೀರು ಇನ್ನು ಸಕಲೇಶ್ವರಕ್ಕೇ ತಲುಪಿಲ್ಲ. ವಾಟದಹೊಸಹಳ್ಳಿಗೆ ಬರಲು ಸುಮಾರು 20 ವರ್ಷಗಳು ಬೇಕಾಗುತ್ತದೆ. ಅಲ್ಲಿಯವರೆಗೂ ಈ ಕೆರೆಯ ನೀರನ್ನು ಅವಲಂಬಿಸಿಕೊಂಡಿರುವ ರೈತರ ಜೀವನ ಏನಾಗಬೇಕು.
ರೈತನಿಗೆ ಗುಂಡು: ನಾಳೆ ಮಂಚೇನಹಳ್ಳಿ ತಾಲೂಕು ಬಂದ್‌
ಆರೋಪಿ ಸಕಲೇಶ್‌ಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗಬೇಕು ಎಂಬುದು ನಮ್ಮ ಪ್ರಮುಖ ಒತ್ತಾಯವಾಗಿದ್ದು, ಸೋಮವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ ಆರು ಗಂಟೆಯ ಮಂಚೇನಹಳ್ಳಿ ಶಾಂತಿಯುತವಾಗಿ ಬಂದ್ ಮಾಡಲಾಗುತ್ತದೆ, ಇದಕ್ಕೆ ಯಾವುದೇ ಅಧಿಕಾರಿಗಳು ಅಡ್ಡಿ ಪಡಿಸಬಾರದೆಂದು ರೈತಸಂಘ ಮನವಿ ಮಾಡಿದೆ.
ನಿಯಮ ಉಲ್ಲಂಘಿಸುವ ಕ್ರಷರ್‌ ವಿರುದ್ಧ ಕ್ರಮ
ಪ್ರದೀಪ್‌ ಈಶ್ವರ್‌ ಶಾಸಕರಾದ ಬಳಿಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೂ ಕ್ರಷರ್‌ ನಡೆಸಲು ಅನುಮತಿ ನೀಡಿಲ್ಲ. ಕಾನೂನು ಮೀರಿ ಕ್ರಷರ್ ನಡೆಸುವವರು ಯಾರೇ ಆಗಿದ್ದರು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದು, ಗುಂಡಿನದಾಳಿಗೆ ಕಾರಣವಾದ ರಸ್ತೆ ನಿರ್ಮಾಣ ರದ್ದುಪಡಿಸಲಾಗಿದೆ.
ಬಕರ್‌ಹುಕುಂ: ಅರ್ಜಿ ಸಲ್ಲಿಸಿದವರಿಗೆ ಭೂಮಿ
ಸಭೆಯಲ್ಲಿ ಒಟ್ಟು 21 ರೈತರಿಗೆ 37.8 ಎಕರೆಯಷ್ಟು ಜಮೀನು ಮಂಜೂರು ಮಾಡಲಾಗಿದೆ. ಸಕಾಲಕ್ಕೆ ದಾಖಲೆಗಳನ್ನು ಅಧಿಕಾರಿಗಳು ಸಿದ್ದಮಾಡಿದ್ದು, ಅವರು ಇದೇ ರೀತಿ ಎಲ್ಲಾ ಅರ್ಜಿಗಳ ವಿಲೇವಾರಿಗೆ ಶ್ರಮ ತೆಗೆದುಕೊಳ್ಳಬೇಕು. ಸದ್ಯ ಫಾರಂ ನಂ 53 ರಲ್ಲಿ ಇನ್ನೂ 900 ಅರ್ಜಿಗಳಿದ್ದು, ಆದಷ್ಟು ಶೀಘ್ರವಾಗಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ.
ಬಿಜೆಪಿಯಿಂದ ಪಂಜಿನ ಮೆರವಣಿಗೆ
ಉಗ್ರರ ದಾಳಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಈ ಕೃತ್ಯಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. 370ನೇ ವಿಧಿ ರದ್ದಾದ ನಂತರ ಕಾಶ್ಮೀರ ಸಹಜ ಸ್ಥಿತಿಗೆ ಮರಳುತ್ತಿದೆ. ನೆರೆಯ ಪಾಕಿಸ್ತಾನಕ್ಕೆ ಇದನ್ನು ಸಹಿಸಲು ಆಗುತ್ತಿಲ್ಲ. ದಿವಾಳಿ ಎದುರಿಸುತ್ತಿರುವ ಪಾಕಿಸ್ತಾನ ಸರ್ಕಾರ ಅಲ್ಲಿನ ಜನರ ಮನಸ್ಸು ಬೇರೆಡೆ ತಿರುಗಿಸಲು ಇಂತಹ ಕೃತ್ಯ ನಡೆಸಲಾಗಿದೆ.
ಕೈಗಾರಿಕಾ ಪ್ರದೇಶಕ್ಕೆ ಜಮೀನು: ರೈತರ ಜತೆ ಚರ್ಚೆ
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಜಂಗಮಕೋಟೆ ಹೋಬಳಿ ಪ್ರದೇಶದ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಿದ್ದೇ ಆದಲ್ಲಿ ಹೂಡಿಕೆದಾರರು ಈ ಭಾಗಕ್ಕೆ ಹೆಚ್ಚಾಗಿ ಬರುವ ನಿರೀಕ್ಷೆ ಇದೆ. ಜೊತೆಗೆ ಈ ಭಾಗದ ಜನರಿಗೆ ಉದ್ಯೋಗ ಕಲ್ಪಿಸಲು ಅನುಕೂಲವಾಗಲಿದೆ.
ರೈತನ ಮೇಲೆ ಗುಂಡು: ಆರೋಪಿ ಗಡಿಪಾರಿಗೆ ಆಗ್ರಹ
ಸರ್ಕಾರ ನಿರ್ಮಿಸಬೇಕಾದ ರಸ್ತೆಯನ್ನು ಗಣಿ ಮಾಲೀಕರು ಮಾಡುತ್ತಿದ್ದಾರೆ, ಇದನ್ನು ತಡೆಯಲು ಹೋದಾಗ ರೈತರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ, ಗುಂಡಿನ ದಾಳಿ ನಡೆಸಿದ ಆರೋಪಿಯನ್ನು ಗಡಿ ಪಾರು ಮಾಡಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ರೈತ ಸಂಘಟನೆ ಮತ್ತು ಕನ್ನಡ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿವೆ.
ಬಾಗಿನ ಬೇಡ ನಮ್ಮ ನೀರು ನಮಗೇ ಕೊಡಿ
ಶಾಸಕರು ವಾಟದಹೊಸಹಳ್ಳಿ ಕೆರೆ ನೀರನ್ನು ತೆಗೆದುಕೊಂಡು ಹೋಗುವ ಯೋಜನೆ ಕೈಬಿಡಬೇಕು. ಈ ಯೋಜನೆಯನ್ನು ಇಲ್ಲಿಗೆ ನಿಲ್ಲಿಸಬೇಕು. ಗೌರಿಬಿದನೂರು ಸಮೀಪದಲ್ಲಿರುವ ಗೋಟಕನಪುರ ಕೆರೆ, ಕಿಂಡಿ ಅಣೆಕಟ್ಟು, ಉತ್ತರ ಪಿನಕಿನಿ ನದಿಗಳಿಗೆ ಎತ್ತಿನಹೊಳೆ ನೀರನ್ನು ಹರಿಸಿ ಗೌರಿಬಿದನೂರು ಪಟ್ಟಣಕ್ಕೆ ನೀರು ಪೂರೈಸಬಹುದು
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved