• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಸಮೀಕ್ಷೆಯಲ್ಲಿ ಒಕ್ಕಲಿಗರು ನಿಖರ ಮಾಹಿತಿ ನೀಡಿ; ಚುಂಚಶ್ರೀ
ನೀವು ಪದವಿ ಅಥವಾ ಪಿಯುಸಿಗೆ ಸೇರಿ ವಿದ್ಯಾಬ್ಯಾಸ ಪೂರ್ಣಗೊಳಿಸದೆ ಅರ್ಧಕ್ಕೇ ನಿಲ್ಲಿಸಿರುತ್ತೀರಿ, ಆಗ ನಿಮ್ಮ ವಿದ್ಯಾಬ್ಯಾಸದ ಮಟ್ಟ ಪದವಿ ಅಥವಾ ಪಿಯುಸಿ ಆಗಿರುವುದಿಲ್ಲಾ. ಆಗ ನೀವು ವಿದ್ಯಾಬ್ಯಾಸ ಪೂರ್ಣಗೊಳಿಸಿರುವುದನ್ನು ಮಾತ್ರ ನೀಡಬೇಕು.
ಶಿಕ್ಷಕರು ಉತ್ತಮ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ: ಶಿವರಾಮರೆಡ್ಡಿ ಸಲಹೆ
ಕ್ರೀಡೆಯಲ್ಲಿ ಭಾಗವಹಿಸುವ ಎಲ್ಲರೂ ಸಹ ಗೆಲ್ಲಲು ಅಥವಾ ಸೋಲಲು ಸಾಧ್ಯವಿಲ್ಲ. ಯಾರಾದರೂ ಒಬ್ಬರು ಗೆಲುವನ್ನು ಪಡೆದುಕೊಂಡರೆ, ಇನ್ನೊಬ್ಬರು ಸೋಲಬೇಕಾಗುತ್ತದೆ. ಸೋಲು, ಗೆಲುವು ಕ್ರೀಡೆಯಲ್ಲಿ ಸರ್ವೆ ಸಾಮಾನ್ಯವಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯವಾಗಿದೆ.
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಂಕಲ್ಪ: ಶಾಸಕ ಸುಬ್ಬಾರೆಡ್ಡಿ
ತಾಲೂಕಿನ ಕಲ್ಲಪಲ್ಲಿ ಗ್ರಾಮದಿಂದ ಬಿಳ್ಳೂರು ರಸ್ತೆಯನ್ನು ಸುಮಾರು 1 ಕೋಟಿ ರು.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.
ಛಾಯಾಗ್ರಾಹಕರು ಸಂಘಟಿತರಾಗಲು ಅವಲನ್ನ ಕರೆ
ವೃತ್ತಿಯಲ್ಲಿ ಸ್ಪರ್ಧಾತ್ಮಕತೆ ಹೆಚ್ಚಾಗಿದ್ದು ,ಛಾಯಾಗ್ರಾಹಕರು ತಮ್ಮ ಕೌಶಲ್ಯ ಅಭಿವೃದ್ಧಿಯಿಂದ ಗ್ರಾಹಕರನ್ನು ಸೆಳೆಯಬೇಕು, ವಿನಾಕಾರಣ ಪೈಪೋಟಿಗೆ ಮುಗಿಬಿದ್ದರೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಲಾಗದು, ಕೌಶಲ್ಯತೆಯಲ್ಲಿ ಪೈಪೋಟಿ ಮಾಡುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ತಿಳಿಸಿದರು.
ಓಸಾಟ್ ಸಂಸ್ಥೆಯಿಂದ ಕಾಮಸಮುದ್ರ ಸರ್ಕಾರಿ ಶಾಲೆಗೆ 2.17 ಕೋಟಿ ಮಂಜೂರು
ಓಸಾಟ್ ಸಂಸ್ಥೆಯ ಉದ್ದೇಶ ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಸುರಕ್ಷಿತ ಹಾಗೂ ಸ್ವಚ್ಛವಾದ ಕಲಿಕಾ ವಾತಾವರಣ ಒದಗಿಸುವುದು. ಶಿಕ್ಷಣದಲ್ಲಿ ನಗರ- ಗ್ರಾಮ ಅಂತರವನ್ನು ಕಡಿಮೆ ಮಾಡುವುದು. ಇದಕ್ಕಾಗಿ ತರಗತಿಯ ಕೊಠಡಿಗಳು, ಶೌಚಾಲಯಗಳು ಮತ್ತು ಅಡುಗೆ ಮನೆಯನ್ನು ನಿರ್ಮಿಸಲಾಗುತ್ತದೆ.
ಚಿಕ್ಕಬಳ್ಳಾಪುರ ಸದ್ಗುರು ಸನ್ನಿಧಿಯಲ್ಲಿ ಈಶ ಕ್ರೀಡಾ ಗ್ರಾಮೋತ್ಸವ
ಮಾಜಿ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ಮತ್ತು ಚಲನಚಿತ್ರ ನಟಿ ಶ್ರೀನಿಧಿ ಶೆಟ್ಟಿ ಗೆದ್ದ ತಂಡಗಳಿಗೆ ಟ್ರೋಫಿ ನೀಡಿದರು.
ಗೆಳತಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ನೇಣಿಗೆ ಶರಣು
ಮೃತ ಶಬ್ಬೀರ್ ತನ್ನ ಸಹಪಾಠಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಆ ಹುಡುಗಿ ಕಳೆದ ಕೆಲವು ದಿನಗಳಿಂದ ಶಬ್ಬೀರ್‌ನ ದೂರವಾಣಿ ಸಂಖ್ಯೆಯನ್ನು ನಿರ್ಬಂಧಿಸಿ (ಬ್ಲಾಕ್ ಮಾಡಿ) ಸರಿಯಾಗಿ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಶಬ್ಬೀರ್ ಮನನೊಂದಿದ್ದ ಎಂದು ತಿಳಿದುಬಂದಿದೆ. ಈ ಪ್ರಕರಣ ಸಂಬಂಧ ಪೆರೇಸಂದ್ರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬದುಕಿಗೆ ದಾರಿ ತೋರುವ ಗುರುಗಳು ಅಭಿನಂದನೆಗೆ ಅರ್ಹರು: ಮುನಿರಾಜು
ಕಾರ್ಯಕ್ರಮದಲ್ಲಿ ತರಬೇತಿ ನಿರತ ವಿದ್ಯಾರ್ಥಿಗಳು ಗುರುಗಳಿಗೆ, ಪ್ರಾಂಶುಪಾಲರಿಗೆ, ತರಬೇತಿ ನೀಡುವ ಶಿಕ್ಷಕರಿಗೆ ಹೂಗುಚ್ಚ ನೀಡಿ, ಕೇಕ್ ಕತ್ತರಿಸಿ ಸಿಹಿ ತಿನ್ನಿಸುವ ಮೂಲಕ ವಿಶಿಷ್ಟವಾಗಿ ಶುಭಾಶಯ ಕೋರಿದರು.
ಸುಭದ್ರ ಸಮಾಜ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಆಶಾರಾಣಿ ಅಭಿಪ್ರಾಯ
ಸುಭದ್ರ ಸಮಾಜ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾದುದು, ವೃತ್ತಿಪರ ಶಿಕ್ಷಕರು ಮಾತ್ರವಲ್ಲದೆ ಕೌಶಲ್ಯಾಧಾರಿತ ತರಬೇತಿ ಕೇಂದ್ರಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೂ ವಿಶೇಷ ಸ್ಥಾನಮಾನವಿದೆ.
ಚಿಕ್ಕಬಳ್ಳಾಪುರ ಬಾಲಕಿಯರ ಬಾಲಮಂದಿರಕ್ಕೆ ಅಪರ ಜಿಲ್ಲಾಧಿಕಾರಿ ಭೇಟಿ
ಮಕ್ಕಳು ನಮ್ಮನ್ನು ಆದಷ್ಟು ಬೇಗ ನಮ್ಮ ರಾಜ್ಯಕ್ಕೆ ಕಳಿಸಿಕೊಡಿ ಎಂದು ಬೇಡಿಕೊಂಡರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು 8ರಿಂದ 10 ದಿನಗಳ ಒಳಗೆ ನಿಮ್ಮನ್ನು ನಿಮ್ಮ ರಾಜ್ಯಕ್ಕೆ ಕಳಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅಭಯ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved