• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೊಂದಲದ ಗೂಡಾದ ನಗರ ಸಭೆ ಸಾಮಾನ್ಯ ಸಭೆ
ನಗರಸಬೆಯಲ್ಲಿ ಸದಸ್ಯರು, ರಸ್ತೆ ಸರಿಯಿಲ್ಲ, ಒಳಚರಂಡಿ ಅವೈಜ್ಞಾನಿಕವಾಗಿದೆ,ಕಾಲುವೆ ಚರಂಡಿ ದುರಸ್ತಿಯಾಗಿಲ್ಲ, ಜಕ್ಕಲಮೊಡಗು ಜಲಾಶಯದ ನೀರು ಮತ್ತು ವಿದ್ಯುತ್ ಅಕ್ರಮ ಬಳಕೆಯಾಗುತ್ತಿದೆ, ಮುದ್ದೇನಹಳ್ಳಿಯ ಸತ್ಯಸಾಯಿ ಆಸ್ಪತ್ರೆಗೆ ನೀರು ಒದಗಿಸಬೇಕು ಹೀಗೆ ಸಾಮಾನ್ಯ ಸಭೆಯ ಚರ್ಚೆಯನ್ನು ವಿಷಯಸೂಚಿಗನುಗುಣವಾಗಿ ನಡೆಸದೆ ಮನಬಂದಂತೆ ಮುಂದುವರೆಸಿದ್ದು ವಿಶೇಷವಾಗಿತ್ತು
ನಾಡು, ನುಡಿ ರಕ್ಷಣೆಯೇ ಕಸಾಪ ಉದ್ದೇಶ
ಕನ್ನಡ ಭಾಷೆಯ ಮೇಲಿನ ಅಭಿಮಾನದಿಂದ ಮಕ್ಕಳು ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಓದಿ, ಈ ಸಾಧನೆ ಮಾಡಿರುವುದು ತಾಲ್ಲೂಕಿಗೆ ಹೆಮ್ಮೆಯ ವಿಷಯವಾಗಿದೆ. ನಾವೆಲ್ಲರೂ ಕನ್ನಡವನ್ನು ಮಾತನಾಡುವುದರ ಜೊತೆಗೆ ಕನ್ನಡವನ್ನು ಉಳಿಸಿ ಬೆಳೆಸಲು ಅನೇಕ ಹೋರಾಟಗಳನ್ನು ಮಾಡಬೇಕಾದ ಪರಿಸ್ಥಿತಿ ಉಂಟಾಗಿದೆ.
ನಂದಿ ಗಿರಿ ಪ್ರದಕ್ಷಿಣೆಗೆ ಭಕ್ತಸಾಗರ
ಪ್ರತಿ ವರ್ಷ ಆಷಾಢ ಮಾಸದ ಕೊನೆ ಸೋಮವಾರ ದಿಬ್ಬಗಿರಿ, ಬ್ರಹ್ಮಗಿರಿ, ನಂದಿಗಿರಿ (ನಂದಿಬೆಟ್ಟ), ಚೆನ್ನಗಿರಿ, ಗೋರ್ವಧನ ಗಿರಿ ಸೇರಿದಂತೆ ಪಂಚಗಿರಿಗಳನ್ನು ಭಕ್ತಿಯಿಂದ ಪ್ರದಕ್ಷಿಣೆ ಮಾಡಿದರೆ ಕೈಲಾಸ ಪರ್ವತವನ್ನು ಸುತ್ತಿದಷ್ಟೇ ಪುಣ್ಯ ದೊರೆಯುತ್ತದೆ ಎಂಬ ನಂಬಿಕೆ ಈ ಭಾಗದ ಆಸ್ತಿಕರಲ್ಲಿದೆ. ಭಕ್ತರು ವಿವಿಧ ಭಜನಾ ತಂಡಗಳೊಂದಿಗೆ ಹಾಡುತ್ತ ಹೆಜ್ಜೆ ಹಾಕುತ್ತಾರೆ.
ಪದವಿ ಬಳಿಕ ಸಮಾಜಕ್ಕೆ ಹೊರೆಯಾಗದಿರಿ
ವಿದ್ಯಾರ್ಥಿಗಳಾದವರು ಸತತ ಪ್ರಯತ್ನಶೀಲರಾಗಿರಬೇಕು. ಇದಾದರೆ ಮಾತ್ರ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಇದಿಲ್ಲದೆ ಕೇವಲ ಅಧ್ಯಾಪಕರು ಮಾಡುವ ಪಾಠ ಪ್ರವಚನಗಳಿಂದ, ಪೋಷಕರು ತೋರುವ ಪ್ರೀತಿಯಿಂದ ಮಾತ್ರವೇ ಏಳಿಗೆ ಸಾಧ್ಯ ಎಂಬ ಭಾವನೆ ಉಳ್ಳವರು ಏನನ್ನೂ ಸಾಧಿಸುವುದಿಲ್ಲ.
ಚಿಕ್ಕಬಳ್ಳಾಪುರಕ್ಕೂ ಬರಲಿದೆ ಕುಸುಮ್‌ ಯೋಜನೆ

ಕುಸುಮ್‌ ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ   8 ಉಪ ವಿದ್ಯುತ್‌ ಕೇಂದ್ರಗಳ ಬಳಿ 47 ಮೆಗಾ ವ್ಯಾಟ್‌ ಸಾಮರ್ಥ್ಯದ ಸೌರ ಘಟಕ ನಿರ್ಮಾಣಕ್ಕೆ 252 ಎಕರೆ ಮಂಜೂರಾಗಿದೆ.

‘ಭೋಗನಂದೀಶ್ವರ’ ಯುನೆಸ್ಕೋ ಪಟ್ಟಿಗೆ ಸೇರಿಸಲು ಯತ್ನ
ಚಿಕ್ಕಬಳ್ಳಾಪುರಕ್ಕೆ ಮೆಟ್ರೋ ತರುವ ನನ್ನ ಬಹುದಿನಗಳ ಕನಸಿಗೆ ವರ್ಲ್ಡ್ ಹೆರಿಟೇಜ್ ಸೈಟ್ ಬಂದಾಗ ಮಾತ್ರ ಚಿಕ್ಕಬಳ್ಳಾಪುರಕ್ಕೆ ಮೆಟ್ರೋ ಬರುತ್ತದೆ. ಇಲ್ಲವಾದರೆ ಅದು ಕನಸಿನ ಮಾತು. ಅಂತರರಾಷ್ಟ್ರೀಯ ಪ್ರವಾಸಿಗರು ದೇವಾಲಯಕ್ಕೆ ಹೆಚ್ಚು ಹೆಚ್ಚು ಬರುವುದರಿಂದ ಸರ್ಕಾರಗಳು ಅಂತರರಾಷ್ಟ್ರೀಯ ಪ್ರಯಾಣಿಕರ ಮೂಲಭೂತ ಸೌಕರ್ಯಗಳ ಅಡಿಯಲ್ಲಿ ಮೆಟ್ರೋ ವಿಸ್ತರಿಸಬಹುದು
ಬಿಜೆಪಿಯ ಮುನಿರಾಜು ವಿರುದ್ಧ ಎಫ್‌ಐಆರ್ ದಾಖಲು
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನನ್ನ ಪ್ರತಿಸ್ಪರ್ಧಿಯಾಗಿ ಸ್ಪಧಿಸಿ ಪರಾಜಿತರಾಗಿದ್ದ ಸಿ.ಮುನಿರಾಜು ಹೈಕೋರ್ಟ್‌ನಲ್ಲಿ ನನ್ನ ವಿರುದ್ದ ಚುನಾವಣೆ ತಕರಾರು ದಾವೆ ಹೂಡಿದ್ದು ತಮ್ಮ ಅಫಡೆವಿಟ್ನಲ್ಲಿ ಕೆಲ ದೋಷಗಳಿರುವುದಾಗಿ ಮತ್ತು ಆಸ್ತಿ ಮರೆಮಾಚಿರುವುದಾಗಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆಂದು ಶಾಸಕರು ದೂರಿದ್ದಾರೆ.
ರಾಜ್ಯ ಸರ್ಕಾರದ ಯೋಜನೆಗಳು ರಾಜಕೀಯ ಪ್ರೇರಿತ
ಗೌರಿಬಿದನೂರು ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಹೈಮಾಸ್ಟ್‌ ದೀಪಗಳನ್ನು ಅಳವಡಿಸುವ ಒಟ್ಟು 12 ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ 52 ಲಕ್ಷಗಳ ಅನುದಾನ ನೀಡಿದೆ. ರಸ್ತೆಗಳು, ನೀರಾವರಿ, ವಿದ್ಯುತ್, ಶಿಕ್ಷಣ, ಆರೋಗ್ಯ ಮುಂತಾದ ಯೋಜನೆಗಳನ್ನು ರಾಜ್ಯ ಸರ್ಕಾರ ಸರಿಯಾಗಿ ಜಾರಿಮಾಡುತ್ತಿಲ್ಲ.
ಪಕ್ಷ ಸಂಘಟಿಸಲು ಕಾರ್ಯಕರ್ತರ ಪಡೆ ಅಗತ್ಯ
ಅವಿಭಜಿತ ಕೋಲಾರ ಜಿಲ್ಲೆಯ ಚಿಲಕಲನೇರ್ಪು ಹೋಬಳಿಯ ಪಕ್ಷದ ಕಾರ್ಯಕರ್ತರ ಕಾಳಜಿ, ಪ್ರೀತಿ, ಅಭೂತಪೂರ್ವ ಬೆಂಬಲ ಲಭಿಸಿದೆ. ಅವಿಭಜಿತ ಕೋಲಾರ ಜಿಲ್ಲೆಯ ೧೧ ಕ್ಷೇತ್ರಳಲ್ಲಿ ೧೦ ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸಲು ಸಕ್ರಿಯ ಕಾರ್ಯಕರ್ತರ ಪಡೆಯನ್ನು ಸಜ್ಜುಗೊಳಿಸುವುದರ ಜೊತೆಗೆ ಸದಸ್ಯತ್ವ ನೋಂದಣಿ ಮೂಲಕ ಇದನ್ನು ಸಾಧಿಸಬಹುದಾಗಿದೆ
ರಸ್ತೆಯಲ್ಲಿರುವ ಮಣ್ಣಿನ ಗುಡ್ಡೆ ತೆರವಿಗೆ ಆಗ್ರಹ
ಗೌರಿಬಿದನೂರಿಗೆ ಪಿನಾಕಿನಿ ನದಿಯ ಕಿಂಡಿ ಅಣೆಕಟ್ಟು ಸಮೀಪದಿಂದ ನೀರು ಸರಬರಾಜು ಮಾಡುವ ದೊಡ್ಡ ಪೈಪ್ ಒಂದು ಒಡೆದಿದ್ದ ಪರಿಣಾಮ ನೀರು ಸೋರಿಕೆಯಾಗುತ್ತಿತ್ತು. ಒಂದು ವಾರದಲ್ಲಿ ಒಡೆದ ಪೈಪ್ ಅನ್ನು ದುರಸ್ತಿ ಮಾಡಿಸಿದ್ದರು. ಆಗ ಅಗೆದಿದ್ದ ಮಣ್ಣಿನ ಗುಡ್ಡೆಯು ರಸ್ತೆಯ ಮಧ್ಯೆಭಾಗದಲ್ಲಿ ಹಾಗೆ ಉಳಿದಿದ್ದು, ಅದನ್ನು ತೆರವು ಮಾಡಿಸಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 153
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved