ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯಕ್ಕೆ ಹಕ್ಕಿ ಜ್ವರ ಲಗ್ಗೆ: ಸೋಂಕಿಗೆ 2 ಕೋಳಿ ಬಲಿ
ರಾಜ್ಯದಲ್ಲೂ ಹಕ್ಕಿಜ್ವರದ ಆತಂಕ ಶುರುವಾಗಿದ್ದು, ಚಿಕ್ಕಬಳ್ಳಾಪುರಲ್ಲಿ ಎರಡು ಕೋಳಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದೇ ವೇಳೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಲವೆಡೆ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಭೀತಿ ಆವರಿಸಿದೆ.
ಏಪ್ರಿಲ್ಗೆ ಕನ್ನಡ ಭವನ ಉದ್ಘಾಟನೆಗೆ ಸಿದ್ಧ
ಕನ್ನಡ ಭವನದ ಕಾಮಗಾರಿ 2011-12 ರಲ್ಲಿ ಪ್ರಾರಂಭವಾಗಿದ್ದು, ಯಾವೊತ್ತೋ ಮುಕ್ತಾಯ ಆಗಬೇಕಿತ್ತು. ಕಾರಣಾಂತರಗಳಿಂದ ವಿಳಂಬವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2 ಕೋಟಿ ಹಣ ಬಿಡುಗಡೆ ಮಾಡಿದೆ. ಬಳಿಕ ಸರ್ಕಾರ 6.25 ಕೋಟಿ ಅನುದಾನ ನೀಡಲು ಅನುಮೊದನೆ ನೀಡಿದ್ದು, ಕಾಮಗಾರಿ ಮುಗಿಸಿ ಅಂತಿಮ ಹಂತಕ್ಕೆ ಬಂದಿದೆ
ನಗರಸಭೆ ಬಜೆಟ್ ಪೂರ್ವ ಸಭೆಯಲ್ಲಿ ಗೊಂದಲ
ಸಭೆಯಲ್ಲಿ ಆಯ-ವ್ಯಯದ ವಿಷಯ ಬಂದಾಗ ಕಳೆದ ವರ್ಷ ೨ ಕೋಟಿಯ ಉಳಿತಾಯ ಬಜೆಟ್ ಮಂಡಿಸಲಾಗಿತ್ತು. ಆದರೆ ಪೌರಕಾರ್ಮಿಕರಿಗೆ ಸರಿಯಾಗಿ ಸಂಬಳ ಕೂಡ ನೀಡಲಿಲ್ಲ. ಮೂಲ ಸೌಕರ್ಯಗಳನ್ನು ಕೂಡ ಕಲ್ಪಿಸಲಾಗಿಲ್ಲ. ಹಾಗಾಗಿ ಕಳೆದ ವರ್ಷದ ಬಜೆಟ್ ಮೇಲೆ ಚರ್ಚೆಗಳು ನಡೆಯಲಿ, ಅದರಲ್ಲಿನ ತಪ್ಪು ಒಪ್ಪುಗಳನ್ನು ತಿದ್ದಿಕೊಂಡು ಈ ಸಾಲಿನ ಆಯವ್ಯಯದ ಬಗ್ಗೆ ಚರ್ಚಿಸಲು ಆಗ್ರಹ.
ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ
ಬುಧವಾರ ಮುಂಜಾನೆಯಿಂದಲೇ ದೇವಾಲಯಗಳತ್ತ ತೆರಳಿದ ಭಕ್ತರು, ದೇವರಿಗೆ ವಿಶೇಷ ಅಲಂಕಾರ, ಪೂಜೆ, ಅಭಿಷೇಕ, ನೈವೇದ್ಯಗಳನ್ನು ಅರ್ಪಿಸುವ ಜೊತೆಗೆ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಜಿಲ್ಲೆಯ ಇತರೆ ತಾಲೂಕುಗಳಲ್ಲೂ ಶಿವರಾತ್ರಿ ಆಚರಿಸಲಾಯಿತು.
ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೊಂದೇ ದಾರಿ
ಲಂಬಾಣಿ ಭಾಷೆ, ಸಂಸ್ಕೃತಿ ಆಚಾರ-ವಿಚಾರ ಉಡುಗೆ-ತೊಡುಗೆ ವೈಶಿಷ್ಟ್ಯತೆಯಿಂದ ಕೂಡಿದೆ. ಸಂತ ಸೇವಾಲಾಲ್ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇವರ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಬಂಜಾರ, ಲಂಬಾಣಿ ಸಮಾಜಕ್ಕೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದ ಅವುಗಳ ಸದುಪಯೋಗ ಮಾಡಿಕೊಳ್ಳಿ
ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ಧರಾಗಿ
ನೀರಿನ ಕೊರತೆ ಇರುವ ಕಡೆ ಖಾಸಗಿ ಕೊಳವೆ ಬಾವಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರು ಸರಬರಾಜಿನಲ್ಲಿ ವ್ಯತ್ಯಯ ಆಗದಂತೆ ಅಧಿಕಾರಿಗಳು ಈಗಿನಿಂದಲೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಯ 12 ಗ್ರಾಮ ಪಂಚಾಯ್ತಿಗಳ 14 ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳ 26 ವಾರ್ಡ್ ಗಳಲ್ಲಿ ಈಗಾಗಲೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ಗುರು ಶಿಷ್ಯ ಪರಂಪರೆಯೇ ಭಾರತೀಯ ಶಿಕ್ಷಣ ಪದ್ಧತಿ
ಶಿಕ್ಷಣದಲ್ಲಿ ಮೌಲ್ಯ ಅತ್ಯಗತ್ಯ. ಪಾಶ್ಚಾತ್ಯ ಶಿಕ್ಷಣ ಪದ್ಧತಿಗೆ ಮಾರುಹೋದ ಕಾರಣ ಇಂದು ಶಿಕ್ಷಣವು ಸಹ ವಾಣಿಜ್ಯದ ಸರಕಾಗಿ ಹೋಗಿದೆ. ಭಾರತೀಯ ಶಿಕ್ಷಣ ಪುರಾತನ ವೃಕ್ಷವಿದ್ದಂತೆ. ಅದರಲ್ಲಿ ವಿವೇಕ ತುಂಬಿದ ಹೊಸ ಚಿಗುರು ಮೂಡಬೇಕಾಗಿದೆ. ಆ ನಿಟ್ಟಿನಲ್ಲಿ ಕಾರ್ಯಸಾಧನೆ ಸಾಧ್ಯವಾಗಬೇಕು. ದೇಶದ ಪರಂಪರೆಯ ಶಿಕ್ಷಣ ಪದ್ಧತಿ ಮರು ಸ್ಥಾಪನೆಯಾಗಬೇಕು.
ಕಾಲಕ್ಕೆ ತಕ್ಕಂತೆ ಶಿಕ್ಷಣ ವ್ಯವಸ್ಥೆಯೂ ಬದಲಾಗಬೇಕು
ಶಿಕ್ಷಕರು ಕಂಪೂಟ್ಯರ್ ಕಲಿಯಬೇಕು ಮತ್ತು ಆಂಗ್ಲ ಭಾಷೆಯಲ್ಲಿ ಮಕ್ಕಳೊಂದಿಗೆ ಸಂಭಾಷಣೆ ಮಾಡಬೇಕು ಮೂಲಭೂತ ಸೌಲಭ್ಯ ಸೌಕರ್ಯಗಳನ್ನು ಕೊಟ್ಟು ಶಾಲೆ ಅಭಿವೃದ್ದಿ ಮಾಡಿದಾಗ ಮಕ್ಕಳು ಶಾಲೆಗೆ ಬಂದು ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತದೆ. ಶಿಕ್ಷಕರು ಸಹಾ ಕಂಪ್ಯೂಟರ್ ಕಲಿಯಬೇಕು.
ಇ-ಖಾತಾ ಅಭಿಯಾನ ಬಳಸಿಕೊಳ್ಳಿ
ಅನಧಿಕೃತ ಸ್ವತ್ತುಗಳಿಗೆ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಅನಧಿಕೃತ ಸ್ವತ್ತುಗಳ (ಬಿ–ಖಾತಾ) ಮಾಲೀಕರು ತಮ್ಮ ಸ್ವತ್ತಿನ ಕಂದಾಯ ಪಾವತಿಸುವುದು ಸೇರಿದಂತೆ ಸಂಬಂಧಪಟ್ಟ ದಾಖಲೆಗಳನ್ನು ನೀಡಿ ಇ–ಖಾತಾ ಪಡೆಯಬಹುದಾಗಿದೆ. ಇದಕ್ಕಾಗಿ ಮೂರು ತಿಂಗಳ ಕಾಲ ಖಾತೆ ಅಭಿಯಾನ ನಡೆಯಲಿದೆ.
ವಿದ್ಯುತ್ ಕಂಬ, ಮೀಟರ್ ಶುಲ್ಕ ಹೆಚ್ಚಳಕ್ಕೆ ವಿರೋಧ
ರೈತರ ಕೃಷಿ ಪಂಪುಸೆಟ್ಗೆ ಸ್ವಯಂ ಕಾಮಗಾರಿಯಲ್ಲಿ ಅಳವಡಿಸಿರುವ 25 ಕೆವಿಎ ಪರಿವರ್ತಕ ಚಾಲ್ತಿ ಮಾಡಲು ಈ ಹಿಂದೆ ಸರ್ಕಾರ ರೂ. 3400 ರು.ಗಳ ಶುಲ್ಕ ನಿಗದಿ ಮಾಡಿದ್ದು, ಈಗ ಏಕಾಏಕಿ ರೂ. 9500ಗಳಿಗೆ ಹೆಚ್ಚಿಸಿದೆ. ಈ ಬಗ್ಗೆ ಪುನರ್ ಪರಿಶೀಲಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಬೇಕು
< previous
1
...
16
17
18
19
20
21
22
23
24
...
135
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ