• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದ್ಗುರು ಸನ್ನಿಧಿಯಲ್ಲಿ 5000 ರಕ್ಷಣಾ ಸಿಬ್ಬಂದಿಗಳಿಂದ ಯೋಗಾಭ್ಯಾಸ
ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಮುನ್ನ 1 ಸಾವಿರಕ್ಕೂ ಹೆಚ್ಚು ಈಶ ಸ್ವಯಂ ಸೇವಕರು ರಾಜ್ಯಾದ್ಯಂತ ಜೂನ್ ತಿಂಗಳುದ್ದಕ್ಕೂ ಉಚಿತ ಯೋಗ ಸೇಷನ್ ಗಳನ್ನು ನೀಡಲು ತರಬೇತಿ ಪಡೆದಿದ್ದರು. ಜೂ. 21 ರಂದು ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ದಿನವಿಡೀ ಯೋಗ ಸೆಷನ್ ಗಳನ್ನು ನಡೆಸಲಾಯಿತು. 1 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.
ವೇತನ ತಾರತಮ್ಯ ವಿರೋಧಿಸಿ ಭೂಮಾಪಕರ ಆಗ್ರಹ
ಪ್ರತಿ ಕಡತಕ್ಕೆ 1200 ರಂತೆ ತಿಂಗಳಿಗೆ ಕನಿಷ್ಟ 15000 ರಿಂದ 20,000 ವೇತನವನ್ನು ಪಾವತಿಯಾಗಬಹುದು. ಇದರಿಂದ ಜೀವನ ನಡೆಸಲು ಕಷ್ಟವಾಗುತ್ತಿದೆ. ವೇತನವು ಸಾಕಾಗುವುದಿಲ್ಲ. ನಾವು ಸರ್ಕಾರಿ ಭೂಮಾಪಕರು ಮಾಡುವ ಕೆಲಸಕ್ಕೆ ಸಮಾನವಾಗಿ ಕೆಲಸಗಳನ್ನು ಮಾಡುತ್ತಿದ್ದೇವೆ. ಆದರೆ ಅವರಿಗೆ ನೀಡುವಷ್ಟು ವೇತನ ನಮಗೆ ನೀಡದೆ ತಾರತಮ್ಯ ಮಾಡಲಾಗುತ್ತಿದೆ
‘ನಮ್ಮೂರಿಗೆ ನಮ್ಮ ಶಾಸಕ’ ಸಭೆಗೆ ಸಂಸದರೂ ಬರಲಿ

ಕ್ಷೇತ್ರದ ಜನತಯೆ ಸಮಸ್ಯೆಗಳನ್ನು ಪರಿಹರಿಸಲು ನಡೆಸುತ್ತಿರುವ ನಮ್ಮೊರಿಗೆ ನಮ್ಮ ಶಾಸಕ ಕಾರ್ಯಕ್ರಮಕ್ಕೆ ನಮ್ಮ ಜೊತೆ ಬನ್ನಿ ಮೆಚ್ಚುಗೆ ವ್ಯಕ್ತಪಡಿಸಿ ನಾನು ನಿಮ್ಮ ಕಾರ್ಯಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ  ಎಂದಿದ್ದಾರೆ ಶಾಸಕ ಪ್ರದೀಪ್‌ ಈಶ್ವರ್

ಮಕ್ಕಳಲ್ಲಿರುವ ಸಂಸ್ಕಾರಕ್ಕೆ ನೀರೆಯಬೇಕು
ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ತಾಯಿಯ ಪಾತ್ರ ನಿರಂತರವಾಗಿರಬೇಕು. ತಾಯಿಯಿಂದ ಪ್ರಾರಂಭವಾದ ಪಾಠ ಸರಿಯಾದ ದಾರಿಯಲ್ಲಿ ಸಾಗಿದರೆ ಮಕ್ಕಳು ಅತ್ಯುನ್ನತ ಸ್ಥಾನವನ್ನು ತಲುಪಬಹುದು. ತಾಯಿಯು ಮಕ್ಕಳ ತಪ್ಪುಗಳನ್ನು ತಿದ್ದುವ ಸಮಾಜದಲ್ಲಿ ಆತ್ಮವಿಶ್ವಾಸ ಮೂಡಿಸುವ ಕಾರ್ಯವನ್ನು ಮಾಡಬೇಕು.
ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಸ್ಥಾಪನೆ ಉದ್ದೇಶ

ಸರ್ಕಾರದ ವತಿಯಿಂದಲೂ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಮತ್ತು ಅತ್ಯಾಧುನಿಕ ಸೇವಾ ಸೌಲಭ್ಯದ ಆಸ್ಪತ್ರೆಗಳನ್ನು ಮುಂದಿನ ದಿನಗಳಲ್ಲಿ ಸ್ಥಾಪಿಸುವ ಉದ್ದೇಶವಿದೆ - ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ 

ಮಾರುಕಟ್ಟೆಯಲ್ಲಿ ಕೋಳಿಯಷ್ಟೇ ಮೊಟ್ಟೆಯೂ ದುಬಾರಿ
ಶಾಲೆಗಳು ಪ್ರಾರಂಭವಾದ ಕೆಲವೆ ದಿನಗಳಲ್ಲಿ ಕೋಳಿ ಮೊಟ್ಟೆಗಳಿಗೆ ಬೇಡಿಕೆ ಹೆಚ್ಚಾಗಿದ್ದು, ದರವೂ ದುಬಾರಿಯಾಗಿದೆ. ಸಗಟು ದರದಲ್ಲಿ ಒಂದು ಮೊಟ್ಟೆಗೆ 5.90 ರಿಂದ 6.20 ರು.ಗಳವರೆಗೆ ಇದ್ದರೆ, ಚಿಲ್ಲರೆ ದರ 7.50 ರು.ಗಳಿಗೆ ಏರಿಕೆಯಾಗಿದೆ. ಕೋಳಿಗಳಿಗೆ ಬಳಸುವ ಆಹಾರ ದುಬಾರಿಯಾಗಿದ್ದು, ಕೋಳಿ ಮೊಟ್ಟೆ ಉತ್ಪಾದನೆ ವೆಚ್ಚವೂ ದುಬಾರಿಯಾಗಿದೆ.
ರಾಜ್ಯ ಕಾಂಗ್ರೆಸ್‌ ಸರ್ಕಾರ ಐಸಿಯುನಲ್ಲಿದೆ
ಎಚ್‌ಎನ್‌ ವ್ಯಾಲಿಯ 210 ಎಂಎಲ್‌ಡಿಗೆ 3 ನೇ ಹಂತದ ಶುದ್ಧೀಕರಣ ಮಾಡಲು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಇಷ್ಟು ವರ್ಷವಾದರೂ ಆ ಕೆಲಸ ಆಗಿಲ್ಲ. 210 ರಲ್ಲಿ 148 ಎಂಎಲ್‌ಡಿ ನೀರು ಮಾತ್ರ ಬರುತ್ತಿದೆ. ಎಸ್‌ಟಿಪಿ ನೀರಿನಿಂದ ಬೆಳೆದ ತರಕಾರಿಗಳನ್ನೇ ಬೆಂಗಳೂರಿನ ಜನರು ಬಳಸುತ್ತಿದ್ದಾರೆ.
ಒಡೆಯುವ ಶಕ್ತಿಗಿಂತ ಒಂದುಗೂಡಿಸುವ ಶಕ್ತಿ ದೊಡ್ಡದು
ಕೇವಲ ಪದವೀಧರರಾದರೆ ಸಾಲದು ಕೌಶಲಪೂರಿತ ಪದವೀಧರರಾಗುವ ಅಗತ್ಯವಿದೆ. ದೇಶದ ನೂರಾರು ಕೋಟಿ ಜನಸಂಖ್ಯೆಯಲ್ಲಿ ಕೋಟ್ಯತರ ಪದವೀಧರರಿದ್ದಾರೆ. ಅದರಲ್ಲಿ ಕೆಲವೇ ಲಕ್ಷದ ಮಂದಿ ಉತ್ತಮ ಉದ್ಯೋಗದಲ್ಲಿದ್ದಾರೆ. ಇದಕ್ಕೆ ಕಾರಣ ಕೌಶಲ ಕೊರತೆ. ಕೌಶಲ್ಯವಿಲ್ಲದ ಪದವಿ ಕೇವಲ ಪ್ರಮಾಣ ಪತ್ರಕ್ಕೆ ಸೀಮಿತ.
ಹೊರಗುತ್ತಿಗೆ ನೌಕರರ ಹಿತರಕ್ಷಣೆಗೆ ಸಂಘಟನೆ ಬದ್ಧ
ಪ್ರತಿಯೊಬ್ಬ ಹೊರಗುತ್ತಿಗೆ ನೇಮಕಾತಿ ಏಜೆನ್ಸಿಯವರು ಕೂಡ ಕೆಲಸ ಮಾಡುವ ನೌಕರರಿಗೆ ಕನಿಷ್ಠವೇತನ ನೀಡಲೇಬೇಕು. ಯಾವ ಏಜೆನ್ಸಿ ಹೀಗೆ ಮಾಡುತ್ತಿಲ್ಲವೋ ಹೊರಗುತ್ತಿಗೆ ನೌಕರರಸಂಘಕ್ಕೆ ದೂರು ನೀಡಿದರೆ ಖಂಡಿತವಾಗಿ ನಿಮಗೆ ನ್ಯಾಯಕೊಡಿಸಿ ಏಜೆನ್ಸಿ ಪರವಾನಗಿ ರದ್ದು ಮಾಡುವ ಕೆಲಸ ಮಾಡಲಿದೆ.
ನಾಳೆ ನಂದಿಬೆಟ್ಟದಲ್ಲಿ ಸಂಪುಟ ಸಭೆ
ಸಚಿವ ಸಂಪುಟ ಸಭೆ ನಡೆಯುವ ದಿನ ಬೆಳಿಗ್ಗೆ ಭೋಗನಂದೀಶ್ವರ ದೇವಾಲಯದಲ್ಲಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಮತ್ತು ಅವರ ಸಚಿವ ಸಂಪುಟ ಸಹೋಧ್ಯೋಗಿಗಳು ಪೂಜೆ ಸಲ್ಲಿಸಿ ಗುಂಪುಚಿತ್ರ ತೆಗೆಸಿಕೊಂಡು ನಂತರ ಬೆಟ್ಟದ ಮೇಲಿನ ಸಂಪುಟ ಸಭೆಗೆ ಹಾಜರಾಗುತ್ತಾರೆ ಎಂಬುದು ಶಾಸಕ ಪ್ರದೀಪ್ ಈಶ್ವರ್ ಅವರ ಹೇಳಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved