• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಡುಗು, ಸಿಡಿಲಿನ ಅನಾಹುತ ತಗ್ಗಿಸಲು ಸಲಹೆ
ಹವಾಮಾನ ವರದಿಯನ್ನು ಗಮನಿಸಿ, ಮಳೆ, ಗುಡುಗು, ಸಿಡಿಲಿನ ಸಂದರ್ಭದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿಯೇ ಇರುವುದು. ಕಿಟಿಕಿ ಮತ್ತು ಬಾಗಿಲುಗಳನ್ನು ಮುಚ್ಚಿ ಅವುಗಳಿಂದ ದೂರವಿರಬೇಕು. ಸಿಡಿಲಿನ ಸಂದರ್ಭದಲ್ಲಿ ವಿದ್ಯುತ್ ಉಪಕರಣಗಳಾದ ಟಿ.ವಿ. ಎಸಿ, ಫ್ಯಾನ್ ಗಳ ಪ್ಲಗ್ ತೆಗೆದು ಆಫ್ ಮಾಡಿ, ಸ್ಥಿರ ದೂರವಾಣಿ ಬಳಸಬೇಡಿ.
ಸ್ವಚ್ಛತೆ ಮರೆತ ಪಾತಪಾಳ್ಯ ಗ್ರಾಪಂ: ರಾಶಿ ರಾಶಿ ತ್ಯಾಜ್ಯ ಸಂಗ್ರಹ
ತ್ಯಾಜ್ಯ ಸಂಗ್ರಹ ಕಾರಣ ಚರಂಡಿ ಸಂಪೂರ್ಣ ಬಂದ್ ಆಗಿದ್ದು ನೀರು ಹರಿಯದೇ ದುರ್ನಾತ ಬೀರುತ್ತಿದೆ. ಹಾಗೂ ಅಕ್ಕ ಪಕ್ಕದಲ್ಲಿ ಲ್ಲೆಂದರಲ್ಲಿ ಕೊಳೆತ ತರಕಾರಿ ಹಾಗೂ ಹಸಿ ತ್ಯಾಜ್ಯ ಬಿಸಡಿದ್ದು ದುರ್ನಾತ ಬೀರುತ್ತಿದೆ. ಚರಂಡಿಯ ನೀರಿನಿಂದ ಸೊಳ್ಳೆ ಉತ್ಪತ್ತಿ ಕೇಂದ್ರವಾಗಿದ್ದು ಇದರಿಂದ ಸ್ಥಳೀಯರು ಸಾಂಕ್ರಾಮಿಕ ರೋಗಗಳ ಭೀತಿಯನ್ನು ಎದುರಿಸುವಂತಾಗಿದೆ.
ಚಿಂತಾಮಣಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ
ಚಿಂತಾಮಣಿ ನಗರಕ್ಕೆ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ನೆಕ್ಕುಂದಿ ಕೆರೆ ಕುಡಿಯುವ ನೀರಿನ ಯೋಜನೆಯನ್ನು 80 ಕೋಟಿ ವೆಚ್ಚದಲ್ಲಿ, ಕನ್ನಂಪಲ್ಲಿ ಕೆರೆ ಕುಡಿಯುವ ನೀರಿನ ಯೋಜನೆಯನ್ನು 35 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು, ಭಕ್ತರಹಳ್ಳಿ ಅರಸನಕೆರೆ ನೀರಿನ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು.
‘ಸಚಿವ ಸುಧಾಕರ್‌ರಿಂದ ಶೇ.೧೦ ಕಮಿಷನ್‌ಗೆ ಬೇಡಿಕೆ’
ಸಚಿವರು ತಮ್ಮಿಂದ ೧೦ರಷ್ಟು ಕಮಿಷನ್ ಕೇಳುತ್ತಿದ್ದಾರೆಂದು ಹಲವು ಗುತ್ತಿಗೆದಾರರು ತಮಗೆ ತಿಳಿಸಿದ್ದು ಇದಕ್ಕೆ ಯಲುವಳ್ಳಿ ಸೊಣ್ಣೇಗೌಡರು ಸಾಕ್ಷಿ ಎಂದು ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಹೇಳಿದ್ದಾರೆ. ಒಂದೊಮ್ಮೆ ಕಮಿಷನ್ ಹಣ ನೀಡದಿದ್ದರೆ ಟೆಂಡರ್ ರದ್ದು ಪಡಿಸುವ, ಮರು ಟೆಂಡರ್ ಮಾಡುವುದಾಗಿ ಗುತ್ತಿಗೆದಾರರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಜಾತಿ ಗಣತಿ ವರದಿಗೆ ಒಕ್ಕಲಿಗರ ಸಂಘ ವಿರೋಧ
ಒಕ್ಕಲಿಗ ಜಾತಿಯಲ್ಲಿ ಮರುಸುವಕ್ಕಲಿಗರು, ಗೌಡ ವಕ್ಕಲಿಗರು, ದಾಸ ವಕ್ಕಲಿಗರು, ಗಂಗಾಟಕಾರ ವಕ್ಕಲಿಗರು, ರೆಡ್ಡಿ ವಕ್ಕಲಿಗರು ಇತರದ ಹಲವಾರು ರೀತಿಯ 117 ಕ್ಕೂ ಹೆಚ್ಚು ಉಪ ಪಂಗಡಗಳಿದ್ದು ಇವೆಲ್ಲವನ್ನು ಒಟ್ಟಿಗೆ ಸೇರಿಸಿ ಒಕ್ಕಲಿಗರ ಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಈ ವರದಿಯನ್ನು ಒಕ್ಕಲಿಗರು ಒಪ್ಪಿಕೊಳ್ಳಲು ಸಾಧ್ಯವಿಲ್ಲ.
ಜಾತಿ ಸಮೀಕ್ಷೆ ವರದಿ ಪಡೆಯಲು ಆಗ್ರಹ
ಒಕ್ಕಲಿಗರನ್ನು ಅವೈಜ್ಞಾನಿಕ ಜಾತಿ ಸಮೀಕ್ಷೆ ಮೂಲಕ ತುಳಿಯುವ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ವರದಿ ವಿರೋಧಿಸಿ ವಿವಿಧ ಸಮುದಾಯದವರು ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ರೆಡ್ಡಿ ಸಮುದಾಯದವರು ಒಗ್ಗಟಿನಿಂದ ಹೋರಾಟಕ್ಕೆ ಸಿದ್ಧರಾಗಬೇಕು.
ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ಅತಿರೇಕದ ವರ್ತನೆ
ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ. ಆ ರೀತಿ ಆಗಿದ್ದು ಸತ್ಯವೇ ಆದರೆ ಪರಿಶೀಲನೆ ಮಾಡುತ್ತೇನೆ. ಬೀದರ್​​ನಲ್ಲಿ ಸುಚಿವೃತ ಕುಲಕರ್ಣಿ ಗಣಿತ ಪರೀಕ್ಷೆ ಬರೆಯ ಬೇಕಿತ್ತು ಉಳಿದಂತೆ ವಿಜ್ಞಾನ ಪರೀಕ್ಷೆ ಬರೆದಿದ್ದಾನೆ, ಈ ಕುರಿತು ವಿದ್ಯಾರ್ಥಿಗೆ ನ್ಯಾಯ ಒದಗಿಸಲು ಕಾನೂನು ರಿತ್ಯಾ ಪ್ರಯತ್ನಿಸುತ್ತೇನೆ.
ಎಲ್ಲ ಜನಾಂಗಗಳ ಮಹಾ ನಾಯಕ ಡಾ.ಅಂಬೇಡ್ಕರ್‌
ಅಂಬೇಡ್ಕರ್ ರವರು ಬರೆದ ಉನ್ನತ ಸಂವಿಧಾನದಿಂದ ಇಂದು ಮಹಿಳೆಯರು ಕೂಡ ಪಾರ್ಲಿಮೆಂಟಿಗೆ ಹೋಗುವ ಅವಕಾಶ ಹಾಗೂ ಸರ್ಕಾರದ ಉನ್ನತ ಹುದ್ದೆಗಳಲ್ಲಿ ಇರಲು ಸಾಧ್ಯವಾಗಿದೆ, ಆದ್ದರಿಂದ ಅವರನ್ನು ಒಂದು ಸಮುದಾಯಕ್ಕೆ ಮೀಸಲಾದವರಲ್ಲ. ಅವರು ಭಾರತದ ಸರ್ವ ಜನಾಂಗದ ಮಹಾನಾಯಕ
ಜಾತಿ ಸಮೀಕ್ಷೆಯಲ್ಲಿ ಉಪ್ಪಾರ ಜನಾಂಗಕ್ಕೆ ಅನ್ಯಾಯ
ಜಾತಿ ಗಣತಿಯಲ್ಲಿ ಉಪ್ಪಾರರ ಜನಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ. ದೋಷಪೂರಿತ ವರದಿಯನ್ನ ಒಪ್ಪಿಕೊಳ್ಳುವದರಿಂದ ಅನ್ಯಾಯವಾಗಲಿದೆ. ಸರ್ಕಾರ ಅನೇಕರಿಗೆ ಶಿಕ್ಷಣ, ರಾಜಕೀಯ, ಉದ್ಯೋಗ ಹಾಗೂ ವ್ಯವಸಾಯ ಸೇರಿದಂತೆ ಅನೇಕ ಜಾತಿ ಉಪಜಾತಿಗಳಿಗೆ ಅನ್ಯಾಯ ಆಗಬಹುದು. ನೂರಾರು ಉಪಜಾತಿಗಳನ್ನು ವರದಿಯಲ್ಲಿ ಕೈ ಬಿಟ್ಟಿರೋದು ಅತ್ಯಂತ ಆಘಾತಕಾರಿ
26ಕ್ಕೆ ಸಂವಿಧಾನ ಸಂರಕ್ಷಕರ ಸಮಾವೇಶ
ಅಧಿಕಾರಕ್ಕೆ ಬರಲು ದೇಶವನ್ನು ಧರ್ಮ ಮತ್ತು ಜಾತಿಗಳ ಆಧಾರದ ಮೇಲೆ ಛಿದ್ರಗೊಳಿಸಲಾಗುತ್ತಿದೆ. ಸಂವಿಧಾನ ನೀಡಿದ ಹಕ್ಕುಗಳಿಗೆ ವಿರುದ್ಧ ದಿಕ್ಕಿನಲ್ಲಿ ಕಾನೂನುಗಳನ್ನು ರೂಪಿಸಿ, ತನ್ನ ಕಾರ್ಪೋರೇಟ್ ಬಳಗವನ್ನು ಬೆಳೆಸಲಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿ ನೀತಿಗಳನ್ನೇ ಮುಂದುವರಿಸುತ್ತಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved