• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರು ಯೋಜನೆಗೆ ಅಡ್ಡಿ ಮಾಡಬೇಡಿ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಮೃತ್ 2 ಯೋಜನೆಯಡಿ 313ಕೋಟಿ ರೂಪಾಯಿಗಳ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ವಾಟದಹೊಸಹಳ್ಳಿ ಕೆರೆಯಿಂದ ನೀರನ್ನು ಗೌರಿಬಿದನೂರುನಗರಕ್ಕೆ ಕುಡಿಯುವ ಉದ್ದೇಶದಿಂದ ತೆಗೆದುಕೊಂಡು ಹೋಗಲಾಗುತ್ತಿದ್ದು, ಇದರಿಂದ ಗೌರಿಬಿದನೂರುನಗರಕ್ಕೆ ಮಾತ್ರವಲ್ಲದೆ ಮಾರ್ಗಮಧ್ಯದ 8 ಗ್ರಾಮಗಳಿಗೂ ಕುಡಿಯುವ ನೀರನ್ನು ಪೂರೈಸಲಾಗುತ್ತದೆ
ಹೆದ್ದಾರಿ ಬಳಿ ರಾಶಿ ರಾಶಿ ತ್ಯಾಜ್ಯ
ಚಿಕ್ಕಬಳ್ಳಾಪುರ ಹೊರವಲಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 44 ತ್ಯಾಜ್ಯ ವಿಲೇವಾರಿ ಕೇಂದ್ರವಾಗಿದ್ದು ಗಬ್ಬು ನಾರುತ್ತಿದೆ. ತಾಲ್ಲೂಕಿನ ಬೀಡಗಾನಹಳ್ಳಿಯಿಂದ ಆರಂಭವಾಗಿ ಬಾಗೇಪಲ್ಲಿ ತಾಲ್ಲೂಕಿನ ನಂತರ ಆಂಧ್ರ ಪ್ರದೇಶದ ಗಡಿಯವರೆಗೆ ಚಾಚಿಕೊಂಡಿರುವ ಸುಮಾರು 50 ಕಿ.ಮೀ ಹೆದ್ದಾರಿ ವ್ಯಾಪ್ತಿಯ ಇಕ್ಕೆಲಗಳಲ್ಲಿ ತ್ಯಾಜ್ಯ ಎಲ್ಲೆಂದರಲ್ಲಿ ಹರಡಿಕೊಂಡಿದೆ.
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರ ಕಲಿಸಿ
ತಂದೆ ತಾಯಿಗಳ ಕನಸುಗಳನ್ನು ಸಾಕಾರಗೊಳಿಸುವುದು ವಿದ್ಯಾರ್ಥಿಗಳ ಕರ್ತವ್ಯ. ಶಿಕ್ಷಣದ ಜೊತೆ ಸುಸಂಸ್ಕೃತರಾಗಿ ಮತ್ತು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸತ್ಪಜೆಗಳಾಗಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬೆಳೆಸಬೇಕು. ಶಿಕ್ಷಣದ ಜೊತೆಗೆ ಸಂವಿಧಾನಿಕ ಮೌಲ್ಯಗಳು ಮತ್ತು ಪರಿಸರ ಪ್ರಜ್ಞೆ ಹೊಂದುವುದರ ಮೂಲಕ ವಿದ್ಯಾರ್ಥಿಗಳು ಸಮಾಜಕ್ಕೆ ಕೊಡುಗೆ ನೀಡಬೇಕು.
ಜೆಜೆಎಂ ಕಾಮಗಾರಿ ಗುಣಮಟ್ಟ ಕಾಪಾಡಿ
ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸಬೇಕು ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಪೈಪ್ ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದಿದ್ದು, ಆ ಕಾಮಗಾರಿ ಪೂರ್ಣಗೊಂಡ ಬಳಿಕ ಯಥಾಸ್ಥಿತಿಯಲ್ಲಿ ರಸ್ತೆಗಳನ್ನು ಕಾಂಕ್ರಿಟ್ ಹಾಕಿ ಮುಚ್ಚಬೇಕು. ಪೈಪ್ ಲೈನ್ ಹಾಗೂ ನಲ್ಲಿಗಳು ಹಾಳಾದಲ್ಲಿ ತಕ್ಷಣವೇ ದುರಸ್ತಿ ಕೈಗೊಳ್ಳಬೇಕು
ಬೋರ್‌ವೆಲ್‌ ವಿದ್ಯುತ್‌ ಸಂಪರ್ಕಕ್ಕೆ ವಿಳಂಬ ಸಲ್ಲ
ಕುಡಿಯುವ ನೀರಿನ ಉದ್ದೇಶಕ್ಕಾಗಿ ಬೋರ್ ವೆಲ್ ಕೊರೆದು ನೀರು ಇದ್ದರೂ ಸಹ ಮೋಟರ್ ಪಂಪ್, ಕೇಬಲ್ ಅಳವಡಿಸಿ ವಿದ್ಯುತ್ ಸಂಪರ್ಕ ನೀಡದೆ, ನೀರು ಪೂರೈಕೆಯಾಗದಿರುವ ಪ್ರಕರಣಗಳಿವೆ. ಅಂತಹ ಪರಿಸ್ಥಿತಿ ನಮ್ಮ ಜಿಲ್ಲೆಯಲ್ಲಿ ಜರುಗಬಾರದು. ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೊಳವೆ ಬಾವಿ ಕೊರೆದಾಗ ಸೌಲಭ್ಯ ಕಲ್ಪಿಸಿ
ಕರ್ತವ್ಯಲೋಪ ಎಸಗುವ ಶಿಕ್ಷಕರಿಗೆ ಬಿಸಿ ಮುಟ್ಟಿಸಬೇಕಿದೆ: ಶಾಸಕ ಸುಬ್ಬಾರೆಡ್ಡಿ ಎಚ್ಚರಿಕೆ
ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಇಲಾಖೆ, ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಿ, ಎಲ್ಲಾ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಬೇಕು. ನಿಮಗೆ ಏನಾದರೂ ಸಮಸ್ಯೆಯಿದ್ದರೆ ನನಗೆ ತಿಳಿಸಿ, ಬಗೆಹರಿಸುವ ಕೆಲಸ ಮಾಡುತ್ತೇನೆ.
ಶಾಸಕ ಸುಬ್ಬಾರೆಡ್ಡಿ ವಿರುದ್ಧ ಅಪಪ್ರಚಾರ ಸಲ್ಲದು: ಕೈ ಮುಖಂಡರ ಎಚ್ಚರಿಕೆ
ಇಡಿ ದಾಳಿ ಎದುರಿಸಲು ಶಾಸಕರು ಸಿದ್ಧರಾಗಿದ್ದಾರೆ. ಆದರೆ ಇಲ್ಲಿ ಬಿಜೆಪಿ ಮುಖಂಡರು ಸುಳ್ಳು ದಾಖಲೆ ಸೃಷ್ಟಿಸಿ ಅಪಪ್ರಚಾರ ಮಾಡುವ ಮೂಲಕ ಶಾಸಕರ ತೇಜೋವಧೆ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿ, ನಿಮ್ಮ ಬಗ್ಗೆ ಕ್ಷೇತ್ರದ ಜನತೆಗೆ ಗೊತ್ತಿದೆ.
ರಕ್ತದಾನ ಕುರಿತು ಮೌಢ್ಯ ಸಲ್ಲದು, ಯುವಕರಿಗೆ ತಿಳಿವಳಿಕೆ ಅಗತ್ಯ: ಸಂಸದ ಡಾ.ಕೆ.ಸುಧಾಕರ್
ರಕ್ತ ನೀಡಿದ ಎಲ್ಲರಿಗೂ ರೆಡ್‌ಕ್ರಾಸ್ ಸೊಸೈಟಿಯಿಂದ ಅಭಿನಂದನಾ ಪತ್ರ ವಿತರಿಸಲಾಯಿತು. ರಕ್ತದಾನಿಗಳಿಗೆ ಸಂಘಟಕರು ಹಣ್ಣು, ತಂಪು ಪಾನೀಯ ನೀಡಿ ಉಪಚರಿಸಿದರು.
ದೇಶವೇ ಮೆಚ್ಚಿದ ಪಂಚ ಗ್ಯಾರಂಟಿ ಯೋಜನೆ
ಪಂಚ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅರ್ಹ ಫಲಾನುಭವಿಗಳು ಈ ವರೆಗೆ ಅನಿವಾರ್ಯ ಕಾರಣಗಳಿಂದ ವಂಚಿತರಾಗಿದ್ದಲ್ಲಿ ಅಂತಹವರು ಕೂಡಲೆ ಸಂಬಂಧಪಟ್ಟ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ಯೋಜನೆಗಳ ಸೌಲಭ್ಯವನ್ನು ಪಡೆಯಬಹುದು. ಈ ಬಗ್ಗೆ ಪ್ರಚಾರದ ಮೂಲಕ ಜಿಲ್ಲಾದ್ಯಂತ ಜಾಗೃತಿ ಮೂಡಿಸಲಾಗಿದೆ
ಗೊಂದಲದ ಗೂಡಾದ ನಗರ ಸಭೆ ಸಾಮಾನ್ಯ ಸಭೆ
ನಗರಸಬೆಯಲ್ಲಿ ಸದಸ್ಯರು, ರಸ್ತೆ ಸರಿಯಿಲ್ಲ, ಒಳಚರಂಡಿ ಅವೈಜ್ಞಾನಿಕವಾಗಿದೆ,ಕಾಲುವೆ ಚರಂಡಿ ದುರಸ್ತಿಯಾಗಿಲ್ಲ, ಜಕ್ಕಲಮೊಡಗು ಜಲಾಶಯದ ನೀರು ಮತ್ತು ವಿದ್ಯುತ್ ಅಕ್ರಮ ಬಳಕೆಯಾಗುತ್ತಿದೆ, ಮುದ್ದೇನಹಳ್ಳಿಯ ಸತ್ಯಸಾಯಿ ಆಸ್ಪತ್ರೆಗೆ ನೀರು ಒದಗಿಸಬೇಕು ಹೀಗೆ ಸಾಮಾನ್ಯ ಸಭೆಯ ಚರ್ಚೆಯನ್ನು ವಿಷಯಸೂಚಿಗನುಗುಣವಾಗಿ ನಡೆಸದೆ ಮನಬಂದಂತೆ ಮುಂದುವರೆಸಿದ್ದು ವಿಶೇಷವಾಗಿತ್ತು
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 174
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved