• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗರ್ಭಿಣಿಯರನ್ನು ಗೌರವದಿಂದ ನಡೆಸಿಕೊಳ್ಳಬೇಕು
ವಂಶೋದ್ಧಾರಕರನ್ನು ಕೊಡುವ ಮಹಿಳೆಯನ್ನು ಅತ್ತೆ ಮಾವಂದಿರು, ತಂದೆ ತಾಯಿಗಳು ಬಂಧುಗಳು ಗೌರವದಿಂದ ನಡೆಸಿಕೊಳ್ಳಬೇಕು. 11 ವರ್ಷಗಳಿಂದ ಗರ್ಭಿಣಿಯರನ್ನು ಒಂದೇ ವೇದಿಕೆಗೆ ಆಹ್ವಾನಿಸಿ ಯಾವುದೇ ಜಾತಿ ಧರ್ಮಗಳನ್ನು ಎಣಿಸದೆ ಆರೋಗ್ಯ ತಪಾಸಣೆಯೊಂದಿಗೆ ಸಾಮೂಹಿಕ ಸೀಮಂತದ ಮೂಲಕ ತಾಯಿ ಮನೆಯ ಪ್ರೀತಿಯನ್ನು ನೀಡುತ್ತಿರುವುದು ಶ್ಲಾಘನೀಯ.
ಶಿಕ್ಷಣದ ಜತೆ ವ್ಯವಹಾರಿಕ ಜ್ಞಾನವೂ ಮುಖ್ಯ
ವಿದ್ಯಾರ್ಥಿಗಳು ಶಿಸ್ತು ಅಳವಡಿಸಕೊಂಡು ಸರಿಯಾಗಿ ಅಭ್ಯಾಸ ಮಾಡಿ. ಉನ್ನತ ಸ್ಥಾನ ಮಾನಕ್ಕೇರುವ ಮೂಲಕ ಹೆತ್ತ ತಂದೆ ತಾಯಿಗಳಿಗೆ ಕೀರ್ತಿ ತರಬೇಕು.ವಿದ್ಯಾರ್ಥಿಗಳ ಅಧ್ಯಯನ ನಿರಂತರವಾಗಿರಬೇಕು. ಉತ್ತಮ ಆರೋಗ್ಯ ಕಾಪಾಡಿಕೊಂಡು ಸಂಸ್ಕಾರ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು.
ಚೊಂಬು ನೀಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ
ಕೇಂದ್ರ ಸರ್ಕಾರ ಕಳೆದ ವರ್ಷವೇ ತೈಲದ ಮೇಲಿನ ಸೆಸ್‌ ಕಡಿಮೆ ಮಾಡಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಸೆಸ್‌ನಲ್ಲಿ ಏರಿಕೆ ಮಾಡಿದೆ. ಜೊತೆಗೆ ಎರಡೇ ವರ್ಷದಲ್ಲಿ ಹಾಲಿನ ದರವನ್ನು ಮೂರು ಬಾರಿ ಏರಿಸಲಾಗಿದೆ. ಆ ಹಣವನ್ನು ರೈತರಿಗೂ ನೀಡಲಿಲ್ಲ. ಒಂದು ಟ್ರಾನ್ಸ್‌ಫಾರ್ಮರ್‌ ಹಾಕಲು ರೈತರು ಮೂರು ಲಕ್ಷ ರು. ಖರ್ಚು ಮಾಡಬೇಕಿದೆ.
ಅಕ್ಷಯತೃತೀಯದಲ್ಲಿ ಬಾಲ್ಯ ವಿವಾಹ ಹೆಚ್ಚು: ಎಚ್ಚರಿಕೆ
ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯ ವಿವಾಹ ಎಂದು ಪರಿಗಣಿಸಿ , ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ)ಅದಿನಿಯಮ 2016 ರ ಪ್ರಕಾರ ಈ ಮದುವೆಯನ್ನು ನಿಷೇಧಿಸಲಾಗಿದೆ
‘ಜನರನ್ನು ಎತ್ತಿ ಕಟ್ಟುವ ತಂತ್ರ ಫಲಿಸುವುದಿಲ್ಲ’ : ಡಾ.ಎಂ.ಸಿ.ಸುಧಾಕರ್

ಮೋದಿ ಭಾವ ಚಿತ್ರ ಹಾಕಬೇಕಾಗಿತ್ತು, ಅಧಿಕಾರಿಗಳ ಕಣ್ತಪ್ಪಿನಿಂದ ಈ ರೀತಿಯಾಗಿದೆಯೆಂದು ಸಮಾಜಾಯಿಷಿ ನೀಡಿದ ಡಾ.ಎಂ.ಸಿ.ಸುಧಾಕರ್ ಈ ಯೋಜನೆ ಕೇಂದ್ರ ಸರ್ಕಾರದಾದರೂ ಅನುಷ್ಟಾನ ಮಾಡುವುದು ರಾಜ್ಯ ಸರ್ಕಾರವೆಂದು ತಿರುಗೇಟು ನೀಡಿದರು.

ಅಡುಗೆ ಅನಿಲ ದರ ಏರಿಕೆ ವಿರುದ್ಧ ಪ್ರತಿಭಟನೆ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳನ್ನು ನೀಡಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದ ಜನತೆಯ ಪರವಾಗಿರುವುದನ್ನು ಸಹಿಸದ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿ ಆಸ್ತಿತ್ವ ಉಳಿಸಿಕೊಳ್ಳಲು ಮತ್ತು ತನ್ನ ತಪ್ಪು ಗಳನ್ನು ಮುಚ್ಚಿ ಹಾಕಲು ಜನಾಕ್ರೋಶ ಹೆಸರಿನಲ್ಲಿ ಹೋರಾಟ ಮಾಡುತ್ತಿದೆ
ತಾಲೂಕು ಕೇಂದ್ರವಾದರೂ ಚೇಳೂರಿಗಿಲ್ಲ ಬಸ್‌ ನಿಲ್ದಾಣ
ಚೇಳೂರು ಪಟ್ಟಣದಿಂದ ಬಾಗೇಪಲ್ಲಿ ಮುಖ್ಯ ರಸ್ತೆ, ಚಿಂತಾಮಣಿ ರಸ್ತೆ ಹಾಗೂ ಆಂಧ್ರದ ಕಂದುಕೂರು ಕಡೆ ತೆರಳುವ ನಿಲುಗಡೆಯಲ್ಲಿ ಬಸ್ ತಂಗುದಾಣ ಇಲ್ಲದೆ ಪ್ರಯಾಣಿಕರು ರಸ್ತೆಯ ಪಕ್ಕದ ಅಂಗಡಿಗಳ ಮುಂದೆ ಮಳೆ ಹಾಗೂ ಬಿಸಿಲಿಗೆ ಹಿರಿಯ ನಾಗರಿಕರು, ಪುಟ್ಟ ಮಕ್ಕಳನ್ನು ಕಂಕುಳಲ್ಲಿರಿಸಿ ತಲೆಯ ಮೇಲೆ ಸೆರಗನ್ನು ಹಾಕಿ ಬಸ್ಸಿಗಾಗಿ ಕಾಯುತ್ತಾ ನಿಲ್ಲುವಂತಾಗಿದೆ.
ಶಿಷ್ಟಾಚಾರ ಉಲ್ಲಂಘನೆ: ಸಭೆಯಿಂದ ಹೊರನಡೆದ ಸಂಸದ
ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ತುರ್ತು ನಿಗಾ ಘಟಕದ ಗುದ್ದಲಿಪೂಜೆ ವೇದಿಕೆ ಕಾರ್ಯಕ್ರಮದಲ್ಲಿ ಅಳವಡಿಸಿರುವ ಫ್ಲೆಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾರ ಭಾವಚಿತ್ರಗಳನ್ನು ಹಾಕದಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ.
16, 17ರ ಸಿಇಟಿ ಪರೀಕ್ಷೆಗೆ ಜಿಲ್ಲಾಡಳಿತ ಸಿದ್ಧತೆ: ಡೀಸಿ
ಜಿಲ್ಲೆಯ ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಗಳು ನಡೆಯಲಿದ್ದು, 7,302 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್ ಸೆಂಟರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.
ಬ್ರಾಹ್ಮಣ ಮಹಾಸಭಾಗೆ ₹100 ಕೋಟಿ ನಿಧಿ ಸ್ಥಾಪನೆ ಗುರಿ
ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆಯಲ್ಲಿ ತಮ್ಮ ಪ್ರಣಾಳಿಕೆ ಪ್ರಕಾರ ವಿದ್ಯಾರ್ಥಿ ವೇತನ, ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ವಿಮಾ ಸೌಲಭ್ಯ, ವಿದ್ಯಾ ಸಂಸ್ಥೆಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ ಹಿಂದುಳಿದ ವಿಪ್ರ ಕುಟುಂಬಗಳು ಸಾಕಷ್ಟು ಇವೆ. ಅವುಗಳ ಸಮಗ್ರ ಏಳಿಗೆಯೇ ನಮ್ಮ ಗುರಿ ಎಂದು ರಘುನಾಥ ಹೇಳಿದ್ದಾರೆ
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved