• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂನ್‌ 11ರಂದು ಕುಸುಮ್- ಸಿ ಯೋಜನೆಗೆ ಚಾಲನೆ: ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ ಸರ್ಕಾರ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರಸ್ತುತ 05 ಗಂಟೆಗಳ ವಿದ್ಯುತ್ ಪೂರೈಕೆ ಮಾಡುತ್ತಿದೆ. ರಾಜ್ಯದಲ್ಲಿನ ವಿದ್ಯುತ್ ಕಂಪನಿಗಳಿಗೆ 18 ಸಾವಿರ ಕೋಟಿ ರುಪಾಯಿಗಳಿಗೂ ಹೆಚ್ಚು ಹಣವನ್ನು ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿರುವ ಉಚಿತ ವಿದ್ಯುತ್ ನ ಭಾಗವಾಗಿ ಸಬ್ಸಿಡಿಯಾಗಿ ಪಾವತಿಸುತ್ತಿದೆ‌. ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ನ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ.
ಸಮಾಜ ವಿಜ್ಞಾನ ಕೋರ್ಸ್‌ಗೆ ದಾಖಲಾತಿ ಕುಸಿತ
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಸಹ ವಿದ್ಯಾಭ್ಯಾಸದ ಹಂತದಲ್ಲೇ ಕಲಿಯಬೇಕು. ಕೇವಲ ಶಿಕ್ಷಣ ಮಾತ್ರವಲ್ಲದೇ ಮಾನವೀಯ ಮೌಲ್ಯಗಳನ್ನು ಸಹ ಕಲಿತಾಗ ಸಮಾಜದಲ್ಲಿ ಒಳ್ಳೆಯ ಸ್ಥಾನ ಗಳಿಸಲು ಸಾಧ್ಯವಾಗುತ್ತದೆ. ಪದವಿ ಹಂತದಲ್ಲಿ ಕಲೆ, ವಾಣಿಜ್ಯ ಸೇರಿದಂತೆ ಹಲವು ವಿಭಾಗಗಳಲ್ಲಿ ಓದಿದವರು ದೊಡ್ಡ ಸಾಧನೆ ಮಾಡಿದ್ದಾರೆ.
ಆಪರೇಷನ್ ಸಿಂದೂರ ಇನ್ನೂ ಮುಗಿದಿಲ್ಲ
ಯುವಕರು ದೇಶಾಭಿಮಾನ ಬೆಳಸಿಕೊಳ್ಳಬೇಕು. ದೇಶದ ಸುರಕ್ಷತೆಗೆ ನಮ್ಮ‌ಇಡೀ ಸೈನ್ಯ ತಮ್ಮ ಕುಟುಂಬ ತೊರೆದು ಗಡಿಯಲ್ಲಿ ಶತೃಗಳೊಂದಿಗೆ ನಿರಂತರ ಹೋರಾಡುತ್ತಾ ಪ್ರಾಣ ಕಳೆದುಕೊಳ್ಳುತ್ತಾರೆ.‌ ಆದರೆ, ದೇಶದೊಳಗಿನ ಕೆಲ ರಾಜಕೀಯ ವ್ಯಕ್ತಿಗಳು ಭಾರತೀಯ ಸೇನೆ ಮತ್ತು ಸೈನಿಕರಿಗೆ ಅಪಮಾನದ ಮಾತನ್ನಾಡುತ್ತಾರೆ.
ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ
ಸರ್ಕಾರಿ ಶಾಲೆಗಳಲ್ಲಿ ನುರಿತ ಹಾಗೂ ಅನುಭವಿ ಶಿಕ್ಷಕರು ಬೋಧನೆ ಮಾಡುತ್ತಾರೆ. ಗುಣಮಟ್ಟದ ಶಿಕ್ಷಣ ಕೊಡುತ್ತಾರೆ. ಎಲ್ಲರೂ ಸರ್ಕಾರದ ನಿಯಮಗಳಂತೆ ನೇಮಕಗೊಂಡ ಶಿಕ್ಷಕರಾಗಿರುತ್ತಾರೆ. ಇದರ ಜೊತೆಗೆ ಸರ್ಕಾರಿ ಸೌಲಭ್ಯಗಳಾದ ಬಿಸಿಯೂಟ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿದೆ.
ಶಾಲೆ ಮುಚ್ಚುವ ಬದಲು ಅಲ್ಲಿನ ಲೋಪ ಸರಿಪಡಿಸಿ
ಇತ್ತೀಚಿನ ವರ್ಷಗಳಲ್ಲಿ ಸರ್ಕಾರದ ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಶೇ.25 ರಷ್ಟು ಬಡವಿದ್ಯಾರ್ಥಿಗಳಿಗೆ ಪ್ರವೇಶವನ್ನು ಕಾಯ್ದಿರಿಸಿರುವುದು ಆಶಾದಾಯಕ ನಡೆ. ಆದರೂ ಈ ಕಾಯ್ದೆ ಅಡಿಯಲ್ಲಿಯೂ ಇಂಗ್ಲಿಷ್ ಶಾಲೆಗಳಿಗೇ ನೂಕುನುಗ್ಗಲು ಎಂಬ ಕರಾಳ ಸತ್ಯವನ್ನು ಎಚ್ಚರಿಕೆಯಿಂದ ಗಮನಿಸಬೇಕಾಗಿದೆ
ಹೊರಗಿನ ಮಾವು ಆಗಮನ: ದರ ದಿಢೀರ್ ಕುಸಿತ
ಜಿಲ್ಲೆಯಲ್ಲಿ ಯಾವ ಮಾವಿನ ತೋಟಕ್ಕೆ ಹೋದರೂ ಮರದ ತುಂಬಾ ಕಾಯಿ ,ಮಾವಿನ ಮಂಡಿಯಲ್ಲಿ ಹೊರಗಿನಿಂದ ಆವಕವಾಗಿರುವ ಬಾಕ್ಸ್ ಗಳಲ್ಲೂ ಮತ್ತು ನೆಲದ ಮೇಲೂ ರಾಶಿ ರಾಶಿ ಮಾವಿನ ಹಣ್ಣುಗಳೆ ತುಂಬಿವೆ. ಈ ಬಾರಿ ಕಡಿಮೆ ಬೆಲೆಗೆ ಮಾವು ಮಾರಾಟವಾಗುತ್ತಿದೆ. ಈಗಲೇ ಹೊರಗಿನ ಮಾವಿನ ಹಣ್ಣು ಕೆಜಿಗೆ 20ರಿಂದ 40 ರುಪಾಯಂತೆ ಅಗ್ಗದ ಬೆಲೆಗೆ ಮಾರಾಟವಾಗುತ್ತಿದೆ
ರಾಜ್ಯದಲ್ಲಿ ಕನ್ನಡಕ್ಕೇ ಸಾರ್ವಭೌಮ ಸ್ಥಾನ
ಸುಮಾರು 13 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಒಂದು ಸುಂದರವಾದ ವಿಶಾಲವಾದ ರಂಗ ಮಂದಿರ ನಿರ್ಮಾಣಕ್ಕೆ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ರವರು ಶಂಕುಸ್ಥಾಪನೆ ನೆರವೇರಿಸಿದ್ದರು. ಅದಾದ ನಂತರ 13 ವರ್ಷಗಳ ನಂತರ ಕನ್ನಡ ಭವನ ಹೆಸರಿನಲ್ಲಿ ಕಟ್ಟಡವನ್ನು ಲೋಕಾರ್ಪಣೆ ಮಾಡಲಾಗಿದೆ
ಸಾಹಿತ್ಯ ಅಧ್ಯಯನ ಮೂಲಕ ಜ್ಞಾನ ವೃದ್ಧಿಸಿಕೊಳ್ಳಿ
ಕಾವ್ಯಕ್ಕೆ ವ್ಯಕ್ತಿಯ ಮನಸ್ಸನ್ನು ಸುಸಂಸ್ಕೃತಗೊಳಿಸುವ ಶಕ್ತಿಯಿದೆ. ಅದರಲ್ಲಿಯೂ ತಾಯಿಭಾಷೆಯ ಮೂಲಕ ಸಾಹಿತ್ಯವನ್ನು ಕಲಿತಲ್ಲಿ ಪ್ರಜ್ಞೆ ಮತ್ತಷ್ಟು ವಿಸ್ತಾರಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಸಾಹಿತ್ಯಾಸಕ್ತಿಯನ್ನು ವಿದ್ಯಾರ್ಥಿ ಯುವಜನರು ಬೆಳೆಸಿಕೊಳ್ಳಬೇಕು. ಪುಸ್ತಕಗಳನ್ನು ಓದುವ, ಅಧ್ಯಯನ ಮಾಡುವ ಆ ಮೂಲಕ ಜ್ಞಾನಪರಿಧಿಯನ್ನು ಹಿಗ್ಗಿಸಿಕೊಳ್ಳಬಹುದು
ಕಾಂಗ್ರೆಸ್‌ ಆಡಳಿತ ರಾಜ್ಯವನ್ನು ದುಸ್ಥಿತಿಗೆ ದೂಡಿದೆ: ಛಲವಾದಿ

ಸಾಧನೆ ಸಮಾವೇಶದ ಹೆಸರಲ್ಲಿ ಜನತೆಯ ವೇದನೆ ಸಮಾವೇಶ ಮಾಡಬಾರದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ

ಹಣದಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ
ಜಿಪಂ, ತಾಪಂ ಚುನಾವಣೆ ಪೂರ್ವ ಸಿದ್ಧತಾ ಸಭೆಯ ನೆಪದಲ್ಲಿ ಈ ಸಭೆ ನಡೆದಿದೆ. ತಮ್ಮ ಕ್ಷೇತ್ರದಲ್ಲಿ ಕೆಲವರು ಹಣದ ಹಿಂದೆ ಬಿದ್ದಿದ್ದಾರೆ ಇದ್ಯಾವುದೂ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ. ಪಕ್ಷ ವಿರೋಧಿ ಚಟುವಟಿಕೆ ಮಾಡುವ ಯಾರೊಬ್ಬರನ್ನು ನಾನು ಸಹಿಸುವುದಿಲ್ಲ, ಪಕ್ಷದಲ್ಲಿ ಇದ್ದುಕೊಂಡೆ ಪಕ್ಷದ ವಿರೋಧ ಪಿತೂರಿ ಮಾಡುವವರು ಯಾರು ನಮಗೆ ಬೇಕಾಗಿಲ್ಲ
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved