• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿನ ಸಮಸ್ಯೆಯಾಗದಂತೆ ಕ್ರಮ
ತಾಲೂಕಿನಲ್ಲಿ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ತಾಲೂಕಿನ ಲಘುಮದ್ದೇಪಲ್ಲಿ, ಮೂಗಚಿನ್ನೇಪಲ್ಲಿ ಮತ್ತು ಬೈರೇಪಲ್ಲಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುವುದಾಗಿ ತಿಳಿದುಬಂದ ಹಿನ್ನೆಲೆಯಲ್ಲಿ ಸದ್ಯಕ್ಕೆ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಏ.22 ರಂದು ಜನಸ್ಪಂದನಾ ಕಾರ್ಯಕ್ರಮ ತಾಲೂಕಿನ ದೇವರಗುಡಿಪಲ್ಲಿಯಲ್ಲಿ ಆಯೋಜನೆ ಮಾಡಲಾಗಿದೆ.
ಅಹಿಂಸೆಯ ಪ್ರತಿಪಾದಕ ಭಗವಾನ್‌ ಮಹಾವೀರ
ಭಗವಾನ್ ಮಹಾವೀರರು ಅಹಿಂಸೆ, ಸತ್ಯ, ಅಸ್ತೇಯ (ಕಳ್ಳತನ ಮಾಡದಿರುವುದು), ಬ್ರಹ್ಮಚರ್ಯ ಮತ್ತು ಅಪರಿಗ್ರಹ (ಒಡವೆಗಳಿಗೆ ಆಸೆಪಡದಿರುವುದು) ಎಂಬ ಐದು ಸಂದೇಶಗಳನ್ನು ಉಪದೇಶಿಸಿದರು. ಅವರ ಅನುಯಾಯಿಗಳು ಪ್ರಾರ್ಥನೆ, ಉಪವಾಸ, ದಾನ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಇಂದು ಜಯಂತಿ ಆಚರಿಸಲಾಗುತ್ತಿದೆ
ಶುಶ್ರೂಷಕ ವೃತ್ತಿಯನ್ನು ವಿದ್ಯಾರ್ಥಿಗಳು ಗೌರವದಿಂದ ಸ್ವೀಕರಿಸಿ
ಶುಶ್ರೂಷಕ ವೃತ್ತಿ ಸೇವೆಯ ಜತೆಗೆ ಆತ್ಮ ತೃಪ್ತಿ ನೀಡುವ ವೃತ್ತಿಯಾಗಿದ್ದು, ನರ್ಸಿಂಗ್‌ ವಿದ್ಯಾರ್ಥಿಗಳು ವೃತ್ತಿಯನ್ನು ಗೌರವದಿಂದ ಸ್ವೀಕರಿಸಬೇಕು ಎಂದು ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಹಾಗೂ ಡೀನ್ ಡಾ.ಎಂ.ಎಲ್.ಮಂಜುನಾಥ್ ತಿಳಿಸಿದರು.
ಕೇಂದ್ರ ಸರ್ಕಾರದ ಮೇಲೂ ಬಿಜೆಪಿಗರು ಪ್ರತಿಭಟಿಸ್ತಾರಾ?
ರಾಜ್ಯ ಬಿಜೆಪಿಗರು ರಾಷ್ಟ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಹಾಗೂ ಅಡುಗೆ ಅನಿಲದ ಬೆಲೆಯನ್ನು ನಿರಂತರ ಏರಿಕೆ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಬೇಕೇ ಹೊರತು ರಾಜ್ಯ ಸರ್ಕಾರದ ವಿರುದ್ಧ ಅಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು.
ಡಾಲ್ಫಿನ್ಸ್ ಪಿಯು ಕಾಲೇಜಿಗೆ ದಾಖಲೆಯ ಫಲಿತಾಂಶ
೨೦೨೫ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ನಗರದ ಡಾಲ್ಫಿನ್ಸ್ ಪಿಯು ಕಾಲೇಜು ದಾಖಲೆಯ ಫಲಿತಾಂಶ ಪಡೆದಿದೆ ಎಂದು ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ತಿಳಿಸಿದರು.
ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ
ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಸಿಪಿಐ(ಎಂ) ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯುವಸಮೂಹ ಜನಪದ ಸೊಗಡು ಉಳಿಸಲು ಮುಂದಾಗಿ
ಜನಪದ ಕಲೆಗಳು ಈ ಮಣ್ಣಿನ ಸಂಸ್ಕೃತಿಗಳು, ರಂಗಭೂಮಿ, ಜನಪದ ಗೀತೆಗಳು, ಕಲಾ ನೃತ್ಯಗಳು, ಸೋಬಾನೆ ಪದಗಳು, ಹರಿಕಥೆಗಳು ಸೇರಿ ಮುಂತಾದ ಕಲೆಗಳನ್ನು ಇಂದಿನ ಯುವಸಮೂಹ ಕಲಿಯುವ ಮೂಲಕ ಜನಪದ ಸೊಗಡನ್ನು ಉಳಿಸುವಲ್ಲಿ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು.
ಮುಂದೆ ಬರುವ ನಗರಸಭೆ, ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಶಕ್ತಿ ತೋರಿಸುವೆ: ಪ್ರದೀಪ್‌ ಈಶ್ವರ್‌
ಪಕ್ಷದ ಚಿನ್ಹೆಯಡಿ ಮುಂದೆ ಬರುವ ನಗರಸಭೆ, ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ತಮ್ಮ ಶಕ್ತಿ ಸಾಮರ್ಥ್ಯ ತೋರಿಸಲಿದ್ದಾರೆ. ಅವರಲ್ಲಿ ಎಲ್ಲ ರೀತಿಯ ಶಕ್ತಿಯೂ ಇದೆಯಂತೆ, ಚುನಾವಣೆ ಗೆಲ್ಲಲು ಧೈರ್ಯ, ಜನ ಬೆಂಬಲ ಬೇಕು ಅದು ಶಾಸಕರ ಬಳಿ ಇದೆಯೆಂತೆ
ಚಿಕ್ಕಬಳ್ಳಾಪುರ ಜಿಲ್ಲೆ 11 ನೇ ಸ್ಥಾನಕ್ಕೆ ಜಿಗಿತ
ಈ ಭಾರಿಯೂ ಹೆಣ್ಣು ಮಕ್ಕಳೆ ಮೊದಲ ಸ್ಥಾನದಲ್ಲಿದ್ದಾರೆ. ಪರೀಕ್ಷೆಯಲ್ಲಿ ಶೇ 75.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಜಿಲ್ಲೆಯಾದ್ಯಂತ 6,114 ವಿದ್ಯಾರ್ಥಿಗಳು, 7189 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಒಟ್ಟು13300 ವಿದ್ಯಾರ್ಥಿಗಳಲ್ಲಿ 9553 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಇವರಲ್ಲಿ 4241 ವಿದ್ಯಾರ್ಥಿಗಳು,5312 ಪಾಸಾಗಿದ್ದಾರೆ.
ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಿ
ಜಿಲ್ಲೆಯಲ್ಲಿ ಬಾಲಕಾರ್ಮಿಕರು ಹಾಗೂ ಕಿಶೋರಕಾರ್ಮಿಕರ ಪತ್ತೆ ಹಾಗೂ ಪುನರ್ವಸತಿ ಕಾರ್ಯವು ನಿರಂತರವಾಗಿ ನಡೆಯುತ್ತಿದ್ದು, 2024ರ ಏಪ್ರಿಲ್ ಒಂದ ರಿಂದ 2025ರ ಮಾರ್ಚ್ 31 ರವರೆಗೆ ಜಿಲ್ಲೆಯಾದ್ಯಂತ ಹಲವು ತಪಾಸಣೆಗಳನ್ನು ಕೈಗೊಳ್ಳಲಾಗಿದ್ದು, ಅದರಲ್ಲಿ 39 ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಸದರಿ ಮಕ್ಕಳಿಗೆ ಸರ್ಕಾರದ ವತಿಯಿಂದ ಪುನರ್ವಸತಿ ಕಲ್ಪಿಸಲಾಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved