ಬೆಲೆ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆಬಡವರನ್ನ ಉದ್ದಾರ ಮಾಡುವುದಾಗಿ ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಹಾಲು, ಮೊಸರು, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಬಡವರನ್ನು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿಸುವಂತಹ ಕೆಲಸಕ್ಕೆ ಮುಂದಾಗಿದೆ. ಎಲ್ಲ ಅಗತ್ಯತೆಗಳ ಸೇವೆ, ಸರಕುಗಳ ಮೇಲೆ ದರ ಏರಿಕೆ ಮಾಡಲಾಗಿದೆ