• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶಕ್ಕೆ ಮಾಡಿದ ಅನ್ಯಾಯ ಮರೆಯಬಾರದು
ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಿ, ಜನರ ಹಕ್ಕುಗಳನ್ನು ದಮನ ಮಾಡಿ ಆಡಳಿತ ನಡೆಸಿದ ಇಂದಿರಾ ಗಾಂಧಿರವರು 1975ರ ಜೂನ್ 25ರ ಮದ್ಯರಾತ್ರಿ ಯಂದು ತುರ್ತು ಪರಿಸ್ಥಿತಿ ಹೇರಿದ್ದು, ಸಂವಿಧಾನವನ್ನು ಕಗ್ಗೊಲೆ ಮಾಡಿದ ದಿನವಾಗಿದೆ. ಇಂದಿರಾ ಗಾಂಧಿರವರು ಸಂವಿಧಾನಕ್ಕೆ ಬೀಗ ಹಾಕಿ, ರಾಷ್ಟ್ರವನ್ನು ಕತ್ತಲೆಗೆ ದೂಡಿ ಸರ್ವಾಧಿಕಾರಿ ಆಡಳಿತ ನಡೆಸಿದ್ದರು.
ಶಾಶ್ವತ ನೀರಾವರಿ ಕುರಿತು ಸಂಪುಟ ಸಭೆ ಚರ್ಚಿಸಲಿ : ಆರ್.ಆಂಜನೇಯರೆಡ್ಡಿ
ಎತ್ತಿನಹೊಳೆ ಯೋಜನೆಯ ಬಗ್ಗೆ ಕೇಂದ್ರೀಯ ಜಲ ಆಯೋಗವು 2012 ರಲ್ಲಿಯೇ ನೀರಿನ ಲಭ್ಯತೆ ಕೇವಲ 8 ಟಿಎಂಸಿ ಎಂಬ ಅಧ್ಯಯನ ವರದಿ ನೀಡಿತ್ತು. ಆದರೆ ಇದನ್ನು ರಾಜ್ಯ ಉಪೇಕ್ಷಿಸಿ 12 ವರ್ಷಗಳ ಕಾಲ ಕಾಮಗಾರಿ ನಡೆಸು ಹಣ ವ್ಯರ್ಥ ಮಾಡಿದ ಬಳಿಕ 2024ರಲ್ಲಿ ವಿಧಾನಸಭಾ ಅಧಿವೇಶನದಲ್ಲೇ ಈ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ.
ಕನ್ನಡ ಶಾಲೆ ಉಳಿಸಿ ಬೆಳೆಸುವುದು ಎಲ್ಲರ ಹೊಣೆ
ಇಂದು ಕನ್ನಡ ಶಾಲೆಗಳು ಅವನತಿಯ ಅಂಚಿನಲ್ಲಿವೆ. ನಾವೆಲ್ಲರೂ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವಂತಹ ಕೆಲಸ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಬೀಚಗಾನಹಳ್ಳಿ ಸರ್ಕಾರಿ ಶಾಲೆಯ ಹಳೇಯ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ನಮ್ಮ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಬೇಕು.
ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಆದ್ಯತೆ
ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಶಾಸಕ ಪ್ರದೀಪ್‌ ಈಶ್ವರ್‌ ತಲಾ ಸಾವಿರ ರು.ಗಳ ವಿದ್ಯಾರ್ಥಿ ವೇತನ, ಎಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂಗಳ ವಿದ್ಯಾರ್ಥಿ ವೇತನವನ್ನು ಈ ಬಾರಿಯೂ ನೀಡಲಿದ್ದಾರೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬುದು ಶಾಸಕರ ಕಿವಿಮಾತು
ಬೆಂಗಳೂರಿಗೆ ಭದ್ರ ಬುನಾದಿ ಹಾಕಿದ ಕೆಂಪೇಗೌಡರು

ನಾಡಪ್ರಭು ಕೆಂಪೇಗೌಡರು ಒಂದು ಸಮುದಾಯಕ್ಕೆ, ಜಾತಿಗೆ ಸೀಮಿತವಾಗದೆ, ಇಡೀ ಸಮಾಜದ ಸರ್ವೊತೋಮುಖ ಅಭಿವೃದ್ಧಿಗೆ ಶ್ರಮಿಸಿದ ದೂರದೃಷ್ಟಿಯ ಮಹಾನ್ ನಾಯಕ

ಅನ್ನ, ಉದ್ಯೋಗ ನೀಡುವ ತಾಯಿಯಾದ ಬೆಂಗಳೂರು
ಜಗತ್ತಿನಲ್ಲಿ ಅತ್ಯಂತ ವಿಸ್ತಾರವಾಗಿ ಮತ್ತು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ನಿರ್ಮಾಣಕ್ಕೆ ಹಸ್ತಿಬಾರಹಾಕಿದ್ದೇ ನಾಡಪ್ರಭು ಕೆಂಪೇಗೌಡರು. ದೂರದೃಷ್ಟಿಯಿಂದ ಒಂದು ಸಮಾಜ ಮತ್ತು ದೇಶದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಜಾತಿಯ ಅಂಶಗಳನ್ನು ಪರಿಗಣಿಸಿ ವೃತ್ತಿ ಆಧಾರಿತ ಮಾರುಕಟ್ಟೆ ನಿರ್ಮಿಸಿದ್ದಾರೆ
ರೈತರ ಹೋರಾಟ ಹತ್ತಿಕ್ಕುವ ಯತ್ನ ಖಂಡಿಸಿ ಪ್ರತಿಭಟನೆ
ರೈತರು 1080 ದಿನಗಳಿಂದ ನಡೆಯುತ್ತಿರುವ ಹೋರಾಟ ಬೆಂಬಲಿಸಿ 40ಕ್ಕೂ ಹೆಚ್ಚು ರೈತಪರ, ಕನ್ನಡಪರ ಮತ್ತು ದಲಿತಪರ ಸಂಘಟನೆಗಳು ಹಮ್ಮಿ ಕೊಂಡಿದ್ದ ದೇವನಹಳ್ಳಿ ಚಲೋದಲ್ಲಿ ಭಾಗವಹಿಸಿದ್ದ ರೈತರು ಮತ್ತು ಸಂಘಟನೆಗಳ ಮುಖಂಡರನ್ನು ಸರ್ಕಾರ ಪೋಲಿಸರ ಮೂಲಕ ತಡೆದು ಬಂಧಿಸಿರುವುದು ಖಂಡನೀಯ.
ಗೈರಾಗುವ ಶಿಕ್ಷಕರ ಅಮಾನತು ಮಾಡಿ
ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಶಾಲೆಯ ಶಿಕ್ಷಕರಿಗೆ ಲಕ್ಷಾಂತರ ರೂ.ಗಳ ಸಂಬಳ ನೀಡಲಾಗುತ್ತಿದೆ. ಆದರೆ ಶಿಕ್ಷಣದ ಪ್ರಗತಿ ಮಾತ್ರ ಶೂನ್ಯ. ಹಲವು ಶಿಕ್ಷಕರು ಶಾಲಾ ಸಮಯದಲ್ಲಿ ಶಾಲೆಗೆ ಚಕ್ಕರ್ ಹೊಡೆದು ಜಾತ್ರೆ, ರಿಯಲ್ ಎಸ್ಟೇಟ್, ಬಡ್ಡಿ ವ್ಯವಹಾರ ಇತ್ಯಾಥಿಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.
ರಕ್ತದಾನಕ್ಕೆ ಯುವಕರು ಮುಂದಾಗಲಿ
ಮಾನವರಾದ ನಾವು ರಕ್ತ ನೀಡದಿದ್ದರೆ ಅನೇಕ ತುರ್ತು ಪರಿಸ್ತಿತಿಗಳಲ್ಲಿ ಜೀವ ಉಳಿಸಲು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಹೆಚ್ವಿನ ಜನ ರಕ್ತನೀಡಬೇಕು ಒಕ್ಕಲಿಗರ ಸಂಘದಿಂದ ಪ್ರತಿವರ್ಷವೂ ರಕ್ತದಾನ ಶಿಬಿರವನ್ನ ಆಯೋಜಿಸುತ್ತಿದೆ. ಪೆರೆಸಂದ್ರ ಶಾಂತ ವಿದ್ಯಾನಿಕೇತನ ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ
ಮಳಿಗೆಗಳ ಬಾಡಿಗೆ ಬಾಕಿ ವಸೂಲಿಗೆ ಸೂಚನೆ
ಜಿಲ್ಲಾ ಕೇಂದ್ರದ ಕ್ರೀಡಾಂಗಣ ಸೇರಿದಂತೆ ತಾಲೂಕು ಕೇಂದ್ರಗಳ ಕ್ರೀಡಾಂಗಣಗಳನ್ನು ಅಭಿವೃದ್ಧಿ ಮಾಡಲು ಕ್ರಮವಹಿಸಲಾಗುತ್ತಿದೆ. ಜಿಲ್ಲಾ ಕೇಂದ್ರದಲ್ಲಿನ ಸರ್ ಎಂ.ವಿ ಕ್ರೀಡಾಂಗಣವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ 69 ಕೋಟಿ ವೆಚ್ಚದಲ್ಲಿ ನಿರ್ಮಿಸಲಿದ್ದು, ಮೊದಲ ಹಂತದ ಪೆವಿಲಿಯನ್ ಬ್ಲಾಕ್ ನಿರ್ಮಿಸಲು 10 ಕೋಟಿ ಹಣ ಮಂಜೂರಾಗಿದೆ
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 174
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved