• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ದಿನಗಳಲ್ಲಿ ಭಯೋತ್ಪಾದನೆ ಸಂಪೂರ್ಣ ನಾಶ
ದೇಶದಲ್ಲಿ ಹಿಂದೂ ಸಂಪ್ರದಾಯದ ಮೇಲೆ ಕೆಟ್ಟಕಣ್ಣು ಹಾಕಿದ್ದು ಲವ್ ಜಿಹಾದ್ ಸೇರಿದಂತೆ ಇತರ ಕಾರಣಗಳಿಂದ ಸಾಕಷ್ಟು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿದೆ. ಅಷ್ಟೇ ಅಲ್ಲದೇ ಸರ್ಕಾರಿ ಜಮೀನುಗಳನ್ನು ಹಾಗೂ ಹಿಂದೂಗಳಿಗೆ ಸೇರಿದ ಜಮೀನುಗಳನ್ನು ಅನ್ಯ ಧರ್ಮಿಯರು ಅಕ್ರಮಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ದೇಶದಲ್ಲಿ ಹಿಂದೂಗಳು ಒಗ್ಗಟ್ಟಾಗಬೇಕು.
ಹಾಲುಮತ ಜನಾಂಗ ಮಕ್ಕಳು ಶಿಕ್ಷಣಕ್ಕೆ ಆದ್ಯತೆ ನೀಡಲಿ
ಕುರುಬರು ಯಾವುದೇ ಕಾರಣಕ್ಕೂ ಸೋಮವಾರ ಮಧ್ಯಪಾನ ಮಾಡುವುದು, ಮಾಂಸಾಹಾರ ಸೇವಿಸುವುದು ಮಾಡಬೇಡಿ. ಬ್ರಾಹ್ಮಣ, ಜೈನ, ಮುಸ್ಲಿಂ ಸಮುದಾಯ ಎಂದೂ ಕೂಡ ಮತಧರ್ಮಗಳನ್ನು ಮರೆಯುವುದಿಲ್ಲ. ಯಾರ ಮನೆಯಲ್ಲಿ ಸಂಪ್ರದಾಯ ಪಾಲಿಸುವರೋ ಅಲ್ಲಿ ಗಲಾಟೆ ಇರಲ್ಲ. ಹೀಗಾಗಿ ನಮ್ಮ ಮಕ್ಕಳಿಗೆ ಸಂಪ್ರದಾಯ ಸಂಸ್ಕಾರ ಕಲಿಸಬೇಕು.
ಅಪರೇಶನ್ ಸಿಂದೂರ 140 ಕೋಟಿ ಭಾರತೀಯರ ಹೆಮ್ಮೆ

ಕ್ಷಿಪಣಿಗಳ ದಾ‍ಳಿಯ ಮಾಹಿತಿ ನೀಡುವ ರಾಡರ್ ವ್ಯವಸ್ಥೆಯನ್ನೇ ಪುಡಿಪುಡಿ ಮಾಡಿದ ಸೈನ್ಯದ ಧೈರ್ಯವನ್ನು ದೇಶದ 140 ಕೋಟಿ ಪ್ರಜೆಗಳು ಹೆಮ್ಮೆಪಡುವಂತಾಗಿದೆ.  

ಮಾದಿಗ ಬದಲು ‘ಮಾದಿ’ ಎಂದು ನಮೂದನೆ: ಆಕ್ಷೇಪ
ಒಳ ಮೀಸಲಾತಿ ಜಾತಿಗಣತಿಯನ್ನು ಪ್ರಾರಂಭಿಸಿದ ರಾಜ್ಯ ಸರ್ಕಾರವು ಮನೆಮನೆಗೆ ತೆರಳಿ ಅಂಕಿ ಅಂಶಗಳನ್ನು ಸಂಗ್ರಹಣೆ ಮಾಡುತ್ತಿರುವುದು ಸ್ವಾಗತ, ಆದರೆ ಸಾದಲಿ ಗ್ರಾಮದಲ್ಲಿ ಗಣತಿ ದಾರ ಅರುಣ್ ಕುಮಾರ್ ಮತ್ತು ಹೂವ್ವಿನಹಾರ್ಲಹಳ್ಳಿಯಲ್ಲಿ ಗಜೇಂದ್ರ ಎಂಬ ಗಣಿತಿದಾರ 061 ಕಾಲಂನಲ್ಲಿ ಮಾದಿಗ ಎಂದು ಬರೆಯದೇ ಗಣತಿದಾರರು 22.15 ಮಾದಿ ಎಂದು ನಮೂದಿಸುತ್ತಿದ್ದು ಮಾದಿಗ ಜಾತಿಗೆ ಮಾಡಿದ ಅನ್ಯಾಯ.
₹1 ಕೋಟಿ ವೆಚ್ಚದ ವೆಚ್ಚ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ
ಚೆಕ್ ಡ್ಯಾಂ ಹಾಗೂ ಜನರು ಸುಗಮವಾಗಿ ಸಂಚರಿಸಲು ಬ್ರಿಡ್ಜ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ಜನರೂ ಸಹ ಕಾಮಗಾರಿ ನಡೆಯುವಾಗ ಪರಿಶೀಲನೆ ನಡೆಸುತ್ತಿರಬೇಕು. ಕಾಮಗಾರಿಯಲ್ಲಿ ಏನಾದರೂ ಕಳಪೆ ಕಂಡು ಬಂದರೇ ಕೂಡಲೇ ಕೆಲಸ ನಿಲ್ಲಿಸಿ ಶಾಸಕರಿಗೆ ಮಾಹಿತಿ ನೀಡಬೇಕು. ಕಾಮಗಾರಿ ಗುಣಮಟ್ಟ ಕಾಪಾಡುವಲ್ಲಿ ಜನರೂ ಸಹ ಕಾಳಜಿ ವಹಿಸಬೇಕು
ವಿದ್ಯಾರ್ಥಿಗಳು ಕೌಶಲ ಬೆಳೆಸಿಕೊಳ್ಳಬೇಕು: ಚುಂಚಶ್ರೀ
ವಿದ್ಯಾರ್ಥಿಗಳು ಸತತ ಪ್ರಯತ್ನಶೀಲರಾಗಿರಬೇಕು. ಆಗ ಮಾತ್ರ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಕೇವಲ ಅಧ್ಯಾಪಕರು ಮಾಡುವ ಪಾಠ ಪ್ರವಚನಗಳಿಂದ, ಪೋಷಕರು ತೋರುವ ಪ್ರೀತಿಯಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲಸುವುದಿಲ್ಲ. ಸಂಕಲ್ಪಕ್ಕೆ ಪೂರಕವಾಗಿ ಸಾಧನೆ ಮಾಡಬೇಕು. ಓದುವ ಸಂದರ್ಭದಲ್ಲಿ ಯಾರು ಸುಖವನ್ನು ಅಪೇಕ್ಷೆ ಪಡುತ್ತಾರೋ ಅವರು ಎಂದಿಗೂ ಜೀವನದಲ್ಲಿ ಏಳಿಗೆಯನ್ನು ಹೊಂದಲು ಸಾಧ್ಯವಿಲ್ಲ
ಪಾಪಿ ಪಾಕಿಸ್ತಾನಕ್ಕೆ ಇನ್ನೂ ಹೆಚ್ಚು ಶಿಕ್ಷೆ ಆಗಬೇಕು
ಜೈಷೆಮೊಹಮದ್ ಮುಖ್ಯಸ್ಥ ಅಜರ್ ನನ್ನು 1993 ರಲ್ಲಿ ಭಾರತ ಬಂದಿಸಿತ್ತು. ಅಜರ್ ಬಿಡುಗಡೆಗೆ ಒತ್ತಾಯಿಸಿ ಭಯೋತ್ಪಾದಕರು ವಿಮಾನ ಅಪಹರಣ ಮಾಡಿ ಅಜರ್‌ನನ್ನು ಬಿಡುಗಡೆ ಮಾಡಿಸಿದ್ದರು. ನಂತರ ಈ ಅಜರ್ ಪಾಕಿಸ್ತಾನ ದ ಪೆಹವಾಲ್‌ನಲ್ಲಿ ನೆಲೆಸಿದ್ದಾನೆ. ಮೊನ್ನೆ ಭಾರತ ನಡೆಸಿದ ದಾಳಿಯಲ್ಲಿ ಇದೇ ಪೆಹವಾಲ್ ನಲ್ಲಿನಲ್ಲಿ ಅಜರ್‌ನ ಅಡಗುದಾಣದಲ್ಲಿ ಆತನ ಕುಟುಂಬದ 13 ಜನರು ಸತ್ತಿದ್ದಾರೆ.
ಭಾಗ್ಯಲಕ್ಷ್ಮಿ ಬಾಂಡ್ : ಹಣ ಪಡೆಯಲು ಮನವಿ

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸುಮಾರು 1000 ಹೆಣ್ಣು ಮಕ್ಕಳಿಗೆ ಈ ಭಾಗ್ಯ ಲಭಿಸಿದ್ದು, ಪ್ರಾರಂಭದಲ್ಲಿ ನೋಂದಣಿ ಮಾಡಿಸಿದ ಹೆಣ್ಣು ಮಕ್ಕಳಿಗೆ ಹದಿನೆಂಟು ವರ್ಷ ಮುಕ್ತಾಯಕೊಂಡಿದ್ದು, ಆ ವರ್ಷದ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ 31,650 ರು.ಗಳು ಅವರ ಖಾತೆಗೆ ಜಮೆ 

ಕಾಲೇಜು ಒಳಗೆ ಬಿಸಿಯೂಟ ವಿತರಣೆಗೆ ಅನುಮತಿ
ಸರ್ಕಾರಿ ಮಹಿಳಾ ಕಾಲೇಜಿನ ಹೊರಗಡೆ ಮಧ್ಯಾಹ್ನ ವೇಳೆ ವಿದ್ಯಾರ್ಥಿನಿಯರಿಗೆ ಉಚಿತ ಊಟ ವಿತರಿಸುತ್ತಿದ್ದ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್‌ಗೆ ಈಗ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್ ಊಟವನ್ನ ಕಾಲೇಜು ಒಳಗೆ ನೀಡವಂತೆ ಅನುಮತಿ ನೀಡಿದ್ದಾರೆ
ಶಿಡ್ಲಘಟ್ಟಕ್ಕೆ ರಾಮಸಮುದ್ರ ಕೆರೆ ನೀರು: ವಿರೋಧ
ಕೂಡಲೆ ಈ ಯೋಜನೆ ಕೈಬಿಟ್ಟು ಜೂನ್-ಜುಲೈ 2025 ಕ್ಕೆ ಕೆರೆ ವ್ಯಾಪ್ತಿಯ ಅಚ್ಚುಕಟ್ಟು ಜಮೀನುಗಳಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ನೀರು ಬಿಡಲು ಒತ್ತಾಯಿಸಿ ಕೆರೆ ನೀರು ಬಳಕೆದಾರರ ಸಂಘದ ಪದಾಧಿಕಾರಿಗಳು ಸದಸ್ಯರು, ಎಸ್ ದೇವಗಾನಹಳ್ಳಿಯ ಹಾಗೂ ರಾಮಸಮುದ್ರ ಕೆರೆ ವ್ಯಾಪ್ತಿಯ ಗ್ರಾಮಗಳ ರೈತರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿತು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved